ಬೆದ್ರಂಪಳ್ಳ: ಶಾಸ್ತ್ರೀಯ,ಜಾನಪದ ನೃತ್ಯ ವೈವಿಧ್ಯ ಪ್ರದರ್ಶನ, ಸಮ್ಮಾನ


Team Udayavani, Feb 23, 2019, 12:30 AM IST

22vnr-pic01.jpg

ವಿದ್ಯಾನಗರ: ಬೆದ್ರಂಪಳ್ಳ ಗಣೇಶ ಭಜನಾ ಮಂದಿರದ ಲೋಕಾರ್ಪಣೆ ಹಾಗೂ ದೇವರ ಛಾಯಾಚಿತ್ರ ಪ್ರತಿಷ್ಠಾ ಮಹೋತ್ಸವದ ಅಂಗವಾಗಿ ಕಲಾತಪಸ್ವಿ ಬಾಲಕೃಷ್ಣ ಮಾಸ್ಟರ್‌ ಮಂಜೇಶ್ವರ ಇವರ ಶಿಷ್ಯ ವೃಂದದವರಿಂದ ಶಾಸ್ತ್ರೀಯ ಜಾನಪದ ನೃತ್ಯಗಳನ್ನೊಳಗೊಂಡ  ವೈವಿಧ್ಯ ನೃತ್ಯ ಪ್ರದರ್ಶನವು ಜರಗಿತು. 

ಗಣೇಶನ ಸ್ತುತಿಯೊಂದಿಗೆ ಆರಂಭವಾದ ನೃತ್ಯ ಪ್ರದರ್ಶನದಲ್ಲಿ ನೃತ್ಯದ ವಿಭಿನ್ನ ಸಾಧ್ಯತೆಗಳನ್ನು ಪ್ರದರ್ಶಿಸುವ ನೃತ್ಯದ ಹಾವಭಾವಗಳು ನರ್ತಕರ ಪ್ರಬುದ್ಧತೆಯನ್ನೂ ತೆರೆದಿಡುವಲ್ಲಿ ಯಶಸ್ವಿಯಾಯಿತು. ಸಂಚಾರಿ ತಂಡಗಳ ಆಕರ್ಷಕ ಪ್ರಸ್ತುತಿ ಜನಮನ ಗೆದ್ದರೆ ನಾಟ್ಯನಿಲಯಂನ ಸಾತ್ವಿಕಾಕೃಷ್ಣ ಅವರ ಕೂಚುಪುಡಿ ಮತ್ತು ಜಾನಪದ ನೃತ್ಯ ಮೈನವಿರೇಳುವಂತೆ ಮಾಡಿತು.

ನೃತ್ಯ  ಕಾರ್ಯಕ್ರಮದಲ್ಲಿ ಸಂಚಲನ ಮೂಡಿಸಿ, ಕುತೂಹಲ ಕೆರಳಿಸಿ, ಮೈಮರೆತು ಪ್ರೇಕ್ಷಕರು ವೀಕ್ಷಿಸುವಂತೆ ಮಾಡಿದ ಬನ್ನಿ ಕಾಸರಗೋಡಿಗೆ ಎಂಬ ನೃತ್ಯದ ಮೊದಲ ಪ್ರದರ್ಶನಕ್ಕೆ ಈ ವೇದಿಕೆ ಸಾಕ್ಷಿಯಾಯಿತು. ಸಂಧ್ಯಾಗೀತಾ ಬಾಯರು ರಚಿಸಿದ ಕಾಸರಗೋಡಿನ ಸಂಪೂರ್ಣ ಚಿತ್ರಣವನ್ನು ಒಳಗೊಂಡ ಕವನವನ್ನು ನೃತ್ಯ ಸಂಯೋಜನೆಯ ಮೂಲಕ ಜೀವಂತವಾಗಿಸುವ ಪ್ರಯತ್ನ ಎಲ್ಲರ ಮೆಚ್ಚುಗೆಗೆ ಕಾರಣವಾಯಿತು. 

ದೇವರ ನಾಡೆಂಬ ಹೆಗ್ಗಳಿಕೆಗೆ ಪಾತ್ರವಾದ ಕೇರಳದಲ್ಲಿ ಕಾಸರಗೋಡು ಅತ್ಯಂತ ಹೆಚ್ಚು ಜನಪ್ರಿಯ ಹಾಗೂ ಹಲವು ವೈಶಿಷ್ಟಗಳಿಂದ ಕೂಡಿದ್ದು ಹಲವು ಭಾಷೆಗಳ ಸಂಗಮ ಕ್ಷೇತ್ರ. ಇಲ್ಲಿ ಹಲವಾರು ಕಲಾಪ್ರಕಾರಗಳು,ಪುಣಕ್ಷೇತ್ರಗಳು, ನದಿಗಳು, ಪ್ರವಾಸಿತಾಣಗಳು ಮೊದಲಾದವು ಧಾರಾಳವಿದೆ. ಇವುಗಳನ್ನೆಲ್ಲಾ ಮನದಲ್ಲಿಟ್ಟು ನೃತ್ಯರೂಪಕದ ಮೂಲಕ ಪ್ರಸ್ತುತಪಡಿಸಿದ್ದು ವಿಶೇಷವೇ ಸರಿ. ಉಣ್ಣಿಕೃಷ್ಣನ್‌ ವೀಣಾಲಯಂ ಅವರ ರಾಗ ಸಂಯೋಜನೆ ಹಾಗೂ ಇಂಪಾದ ಹಾಡುಗಾರಿಕೆಯಲ್ಲಿ ಒಂದು ವಿನೂತನ ಪ್ರಯೋಗವಾಗಿ ಮೂಡುಬಂದಿದೆ.

ಭಾಗ್ಯಶ್ರೀ ಮುಳ್ಳೇರಿಯ ಹಾಗೂ ಕೃಷ್ಣ ಕೃಷ್ಣನ ಬಾಲಲೀಲೆಗಳನ್ನು ಸೊಗಸಾಗಿ ಬಿಂಬಿಸಿದರು. ಕಿರಣ್‌ ಕುಮಾರ್‌ ಶಿವತಾಂಡವವಾಡಿದರು.  ಎಲ್ಲಾ ನೃತ್ಯಗಳೂ ಪುರಾಣ ಕಥೆಯಾಧರಿತವಾಗಿದ್ದರೆ  ಜನಮನದಲ್ಲಿ ಶಾಶ್ವತವಾಗುಳಿಯುವ ವಿಶಿಷ್ಟ ನೃತ್ಯ ಪ್ರದರ್ಶನಕ್ಕೆ ಬೆದ್ರಂಪಳ್ಳ ವೇದಿಕೆಯಾಯಿತು. ಇದೇಸಃದರ್ಭಲ್ಲಿ‌ಂಧ್ಯಾಗೀತಾ ಬಾಯರು ಅವರನ್ನು ಸಮ್ಮಾನಿಸಲಾಯಿತು.

ಸೃಜನಶೀಲತೆ ಮೆಚ್ಚುವ,ತಹದ್ದು
ಸೃಜನಶೀಲತೆಯನ್ನು, ಸೂಕ್ಷ್ಮತೆಯನ್ನು. ವಿಶಾಲ ದೃಷ್ಟಿಕೋನ ಹಾಗೂ ಕವಿತೆಕಟ್ಟುವ ಕಲೆಯಲ್ಲಿ ಅಡಕವಾಗಿರುವ ಜಾಣತನವನ್ನು ಈ ಹಾಡು ಸ್ಪಷ್ಟಪಡಿಸುತ್ತದೆ. ಕೊಟ್ಟ ಕೆಲವೇ ಸೂಚನೆಗಳಿಗೆ ಸರಿಯಾದ ರೀತಿಯಲ್ಲಿ ವಿಸ್ತಾರವಾದ ಚೌಕಟ್ಟಿನೊಳಗೆ ಹಾಡನ್ನು ರಚಿಸಿದ ಸಂಧ್ಯಾ ಅವರ ಕ್ರಿಯಾಶೀಲತೆ ಮೆಚ್ಚತಕ್ಕದ್ದು 
– ಬಾಲಕೃಷ್ಣ ಮಾಸ್ಟರ್‌ ಮಂಜೇಶ್ವರ.

ಟಾಪ್ ನ್ಯೂಸ್

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

14-

Kasaragodu: ಹಣದ ವಿವಾದ: ಪೆಟ್ರೋಲ್‌ ಸುರಿದು ಮಹಿಳೆಯ ಕೊಲೆಗೆ ಯತ್ನ

13-mulleria

Mulleria: ವ್ಯಕ್ತಿಯ ನಿಗೂಢ ಸಾವು : ತಲೆಗೆ ಗಂಭೀರ ಗಾಯ ಮರಣಕ್ಕೆ ಕಾರಣ

Madikeri ಕಾಡಾನೆ ದಾಳಿ: ಬೆಳೆಗಾರ ಸಾವು: ಆನೆಗಳನ್ನು ಕಾಡಿಗಟ್ಟಲು ಗ್ರಾಮಸ್ಥರ ಆಗ್ರಹ

Madikeri ಕಾಡಾನೆ ದಾಳಿ: ಬೆಳೆಗಾರ ಸಾವು: ಆನೆಗಳನ್ನು ಕಾಡಿಗಟ್ಟಲು ಗ್ರಾಮಸ್ಥರ ಆಗ್ರಹ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.