ಕುಟುಂಬಶ್ರೀಯಿಂದ 200 ಬಡ್ಸ್‌ ಸ್ಕೂಲ್‌ಗ‌ಳ ಆರಂಭ


Team Udayavani, Sep 28, 2018, 6:50 AM IST

27ksde10.jpg

ಕಾಸರಗೋಡು: ಸಾಮಾಜಿಕ ನ್ಯಾಯ ಇಲಾಖೆ ಕುಟುಂಬಶ್ರೀ ಮಿಷನ್‌ ಮೂಲಕ ರಾಜ್ಯದಲ್ಲಿ 200ರಷ್ಟು ಹೊಸ ಬಡ್ಸ್‌ ಸ್ಕೂಲ್‌ಗ‌ಳನ್ನು ಆರಂಭಿಸಲು ತೀರ್ಮಾನಿಸಿದೆ. ಸ್ಥಳೀಯಾಡಳಿತ ಸಂಸ್ಥೆಗಳ ಮೇಲ್ನೋಟದಲ್ಲಿ ಬಡ್ಸ್‌ ಸ್ಕೂಲ್‌ಗ‌ಳು ಕಾರ್ಯವೆಸಗಲಿವೆ.

ಪಾಲಾ^ಟ್‌ ಮತ್ತು ಮಲಪ್ಪುರಂ ಜಿಲ್ಲೆಗಳಲ್ಲಿ ಬಡ್ಸ್‌ ಸ್ಕೂಲ್‌ಗ‌ಳನ್ನು ಈಗಾಗಲೇ ತೆರೆಯಲಾಗಿದೆ. ಅದನ್ನು ಶೀಘ್ರ ರಾಜ್ಯದ ಇತರ ಜಿಲ್ಲೆಗಳಿಗೂ ವಿಸ್ತರಿಸಲಾಗುವುದು. ಅದಕ್ಕಿರುವ ಸಿದ್ಧತೆ ಈಗ ಅಂತಿಮ ಹಂತದಲ್ಲಿದೆ. ಟ್ರಸ್ಟ್‌ಗಳು ಮತ್ತು ಸ್ವಯಂ ಸೇವಾ ಸಂಘಟನೆಗಳ ನೇತೃತ್ವದಲ್ಲಿರುವ ಸ್ಪೆಷಲ್‌ ಸ್ಕೂಲ್‌ಗ‌ಳಿಗೆ ಅನನುದಾನಿತ ಸ್ಥಾನ ನೀಡಲು ಈ ಹಿಂದಿನ ಯುಡಿಎಫ್‌ ಸರಕಾರ ತೀರ್ಮಾನಿಸಿತ್ತು. ಅದನ್ನು ಈಗಿನ ಎಡರಂಗ ಸರಕಾರ ರದ್ದುಪಡಿಸಿ ಅದರ ಬದಲು ಕುಟುಂಬಶ್ರೀ ಮೂಲಕ ಬಡ್ಸ್‌ ಸ್ಕೂಲ್‌ಗ‌ಳನ್ನು ಆರಂಭಿಸುವ ಹೊಸ ತೀರ್ಮಾನ ಕೈಗೊಂಡಿದೆ. ಇದಕ್ಕೆ ಅಗತ್ಯದ ಯೋಜನೆಗೆ ಆಯಾ ಜಿಲ್ಲೆಗಳ ಕುಟುಂಬಶ್ರೀ ಜಿಲ್ಲಾ ಮಿಷನ್‌ಗಳು ರೂಪು ನೀಡಿ ಮೊದಲು ಸಂಬಂಧಪಟ್ಟ ಸ್ಥಳೀಯಾಡಳಿತ ಸಂಸ್ಥೆಗೆ ಸಲ್ಲಿಸಬೇಕು. ಅದರ ಆಧಾರದಲ್ಲಿ ಬಡ್ಸ್‌ ಸ್ಕೂಲ್‌ ತೆರೆಯುವ ಕ್ರಮಕ್ಕೆ ಚಾಲನೆ ನೀಡಲಾಗುವುದು.

ಈ ಯೋಜನೆಯಂತೆ  ಪ್ರಥಮ ಹಂತವಾಗಿ  ಪ್ರತಿ ಬಡ್ಸ್‌ ಸ್ಕೂಲ್‌ಗೆ ಮೂಲ ಸೌಕರ್ಯ ಏರ್ಪಡಿಸಲು ಸಾಮಾಜಿಕ ನ್ಯಾಯ ಇಲಾಖೆ ತಲಾ 12.5 ಲಕ್ಷ ರೂ. ನಂತೆ ಮಂಜೂರು ಮಾಡಿದೆ. ರಾಜ್ಯ ಸರಕಾರದ ಇ-ಲಾಪ್ಸ್‌ ಪ್ರಕಾರ ಬಡ್ಸ್‌ ಸ್ಕೂಲ್‌ಗ‌ಳಿಗೆ ಈ ಹಣ ಮಂಜೂರು ಮಾಡಲಾಗಿದೆ. ಈ ಹಣ ಬಳಸಿ ಅಗತ್ಯದ ಸಾಮಗ್ರಿಗಳನ್ನು ಖರೀದಿಸಿ ಬಡ್ಸ್‌ ಸ್ಕೂಲ್‌ಗ‌ಳನ್ನು ಆರು ತಿಂಗಳ ತನಕ ಬಾಡಿಗೆ ಕಟ್ಟಡದಲ್ಲಿ ಆರಂಭಿಸಬೇಕು. ಬಳಿಕ ಸ್ವಂತ ಕಟ್ಟಡಕ್ಕೆ ಬದಲಾಯಿಸಬಹುದು. ವಿದ್ಯಾರ್ಥಿ ಸೌಹಾರ್ದಯುತವಾದ ಸೌಕರ್ಯಗಳನ್ನು ಇಂತಹ ಶಾಲೆಗಳಲ್ಲಿ ಏರ್ಪಡಿಸಬೇಕು. ಮಾತ್ರವಲ್ಲ   ಮಕ್ಕಳ ಮನೋರಂಜನೆಗಾಗಿ ಟಿ.ವಿ., ಪ್ರೊಜೆಕ್ಟರ್‌ ಇತ್ಯಾದಿಗಳನ್ನು  ಖರೀದಿಸಬೇಕು. ಇಂತಹ ಶಾಲೆಗಳಿಗೆ ಅಗತ್ಯದ ಅಧ್ಯಾಪಕರು, ಆಯಾ ಮತ್ತಿತರ ನೌಕರರ ನೇಮಕಾತಿ ಮತ್ತು ವೇತನ ಇತ್ಯಾದಿಗಳನ್ನು ಆಯಾ ಸ್ಥಳೀಯಾಡಳಿತ ಸಂಸ್ಥೆಗಳಿಗೆ ನೀಡಬೇಕು. ನೇಮಕಾತಿ ಬಗ್ಗೆ ಆಯಾ ಸ್ಥಳೀಯಾಡಳಿತ ಸಂಸ್ಥೆಗಳಲ್ಲಿ ತೀರ್ಮಾನ ಕೈಗೊಳ್ಳುವ ಅಧಿಕಾರವನ್ನು ನೀಡಲಾಗಿದೆ. ಇದರಿಂದಾಗಿ ಪ್ರತೀ ಸ್ಥಳೀಯಾಡಳಿತ ಸಂಸ್ಥೆಗಳಲ್ಲಿ ಆಡಳಿತ ಪಕ್ಷ ಅನುಕೂಲಕರ ವ್ಯಕ್ತಿಗಳಿಗೆ ನೇಮಕಾತಿ ಲಭಿಸುವಂತೆ ಮಾಡಲಿದೆ.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Electric shock: ಯುವಕನ ಸಾವು

Electric shock: ಯುವಕನ ಸಾವು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.