ಬೇಕಲರ ಬರಹಗಳು ಸಾರ್ವಕಾಲಿಕ ಮೌಲ್ಯವುಳ್ಳ ಅಧ್ಯಯನ ಯೋಗ್ಯ ಕೃತಿಗಳು


Team Udayavani, Apr 13, 2017, 3:56 PM IST

asha-jagadeesh.jpg

ಕಾಸರಗೋಡು: ಬೇಕಲ ರಾಮ ನಾಯಕರ  ಬರಹಗಳು ಸಾರ್ವಕಾಲಿಕ ಮೌಲ್ಯವುಳ್ಳ ಅಧ್ಯಯನ ಯೋಗ್ಯ ಕೃತಿಗಳು. ಅವುಗಳ ಆಳ ಮತ್ತು ವಿಸ್ತಾರ ಶೋಧಿಸಿದಷ್ಟು ತೆರೆದು ಕೊಳ್ಳುತ್ತಾ ಹೋಗುತ್ತದೆ. ಐತಿಹಾಸಿಕ ಸತ್ಯಗಳನ್ನು ತಮ್ಮ ಬರಹಗಳ ಮೂಲಕ ಎತ್ತಿ ತೋರಿಸಿದ ಬೇಕಲರ ಶೈಲಿ ಜಾನಪದ ಸತ್ವವನ್ನು ಮೈಗೂಡಿಸಿಕೊಂಡಿದ್ದು, ಕಾಸರಗೋಡಿನದ್ದೇ ಆದ ಕೆಲವು ಶಬ್ದಗಳು ಕನ್ನಡದ ಶಬ್ದ ಭಂಡಾರವನ್ನು ಹೆಚ್ಚಿಸಿವೆ ಎಂದು ಹವ್ಯಾಸಿ ಲೇಖಕಿ ಆಶಾ ಜಗದೀಶ್‌ ಕೂಡ್ಲು ಹೇಳಿದರು.

ಅವರು ಕಾಸರಗೋಡಿನ ಸೀತಮ್ಮ ಪುರುಷ ನಾಯಕ ಸ್ಮಾರಕ ಕನ್ನಡ ಭವನ ಮತ್ತು ಗ್ರಂಥಾಲಯದಲ್ಲಿ ಜರಗಿದ ಬೇಕಲ ರಾಮ ನಾಯಕರ ಕೃತಿ ವಿಮರ್ಶೆ ಮತ್ತು ಸಂಸ್ಮರಣಾ ಕಾರ್ಯಕ್ರಮದಲ್ಲಿ ಕೃತಿ ವಿಮರ್ಶೆ ಮಾಡಿ ಮಾತನಾಡಿದರು.
ಒಂದು ಕಾಲದಲ್ಲಿ ಕೇರಳ ವಿದ್ಯಾಭ್ಯಾಸ ಇಲಾಖೆಯ ಪಠ್ಯ ಪುಸ್ತಕಗಳಾಗಿದ್ದ ಬೇಕಲರ ಕೃತಿಗಳು ಕಾಲಕ್ರಮೇಣ ಮೂಲೆ ಗುಂಪಾಗುವ ಸ್ಥಿತಿಯಿಂದ ಅವುಗಳನ್ನು ಕಲೆ ಹಾಕಿ ಸಮಗ್ರ ಸಾಹಿತ್ಯ ಸಂಪುಟದ ಮೂಲಕ ಪುನರ್‌ಜನ್ಮ ನೀಡಿರುವುದು ಕಾಸರಗೋಡಿನ ಅಕ್ಷರ ಇತಿಹಾಸ ಪರಂಪರೆಗೆ ನೀಡಿರುವ ಮರು ಹುಟ್ಟು ಎಂದು ಅವರು ಹೇಳಿದರು.

ರಾಮರಾಜ ಕ್ಷತ್ರಿಯ ಜಿಲ್ಲಾ ಸಂಘದ ಮಾಜಿ ಅಧ್ಯಕ್ಷ ಹಿರಿಯ ಸಾರಿಗೆ ಉದ್ಯಮಿ ಕೆ. ನಿರಂಜನ ಕೊರಕ್ಕೋಡು ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ಕನ್ನಡ ಭವನ ಗ್ರಂಥಾ ಲಯದ ಸ್ಥಾಪಕ ಅಧ್ಯಕ್ಷ ಕೆ.ವಾಮನ ರಾವ್‌ ಬೇಕಲ್‌ ಅಧ್ಯಕ್ಷತೆ ವಹಿಸಿದರು. ಸಂಘಟಕ ದಯಾನಂದ ಬೆಳ್ಳೂರಡ್ಕ, ನವೀನ್‌ಚಂದ್ರ ಅಣಂಗೂರು, ಅಶ್ವಥ್‌ರಾಜ್‌ ಬಹುಮಾನ್‌, ಪ್ರಕಾಶ್‌ ಬೆಳ್ಳೂರಡ್ಕ, ರಮಾಬಾಯಿ, ಉಷಾ ಕಿರಣ್‌ ಅಣಂಗೂರು ಮೊದಲಾದವರು ಮಾತನಾಡಿದರು.

ಕನ್ನಡ ಭವನದ ನಿರ್ದೇಶಕಿ ಸಂಧ್ಯಾ ರಾಣಿ ಟೀಚರ್‌ ಸ್ವಾಗತಿಸಿದರು. ಕಾರ್ಯದರ್ಶಿ ಕೆ. ಜಗದೀಶ್‌ ಕೂಡ್ಲು ವಂದಿಸಿದರು. ಉಪನ್ಯಾಸಕಿ, ಯಕ್ಷಗಾನ ಕಲಾವಿದೆ ಲತಾ ಪ್ರಕಾಶ್‌ ಬೆಳ್ಳೂರಡ್ಕ ಕಾರ್ಯಕ್ರಮ ನಿರೂಪಿಸಿದರು.

ಟಾಪ್ ನ್ಯೂಸ್

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Electric shock: ಯುವಕನ ಸಾವು

Electric shock: ಯುವಕನ ಸಾವು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.