ಬೇಕೂರು ದುರಂತ: ತಪ್ಪಿತಸ್ಥರ ವಿರುದ್ಧ ಕಠಿನ ಕ್ರಮಕ್ಕೆ ಆದೇಶ


Team Udayavani, Oct 23, 2022, 11:13 AM IST

ಬೇಕೂರು ದುರಂತ: ತಪ್ಪಿತಸ್ಥರ ವಿರುದ್ಧ ಕಠಿನ ಕ್ರಮಕ್ಕೆ ಆದೇಶ

ಕುಂಬಳೆ : ಬೇಕೂರು ಸರಕಾರಿ ವಿದ್ಯಾಲಯದಲ್ಲಿ ಮಂಜೇಶ್ವರ ಉಪಜಿಲ್ಲಾ ವಿಜ್ಞಾನ ಮೇಳ ಜರಗುತ್ತಿದ್ದ ಸಂದರ್ಭ ಶುಕ್ರವಾರ ಚಪ್ಪರ ಕುಸಿದು ಬಿದ್ದ ಘಟನೆಯಲ್ಲಿ ಗಾಯಗೊಂಡವರಲ್ಲಿ 6 ವಿದ್ಯಾರ್ಥಿಗಳು ಮತ್ತು ಓರ್ವ ಅಧ್ಯಾಪಕಿ ಮಾತ್ರ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಳಿದ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಚಿಕಿತ್ಸೆಯ ಬಳಿಕ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.

ಘಟನಾ ಸ್ಥಳಕ್ಕೆ ಕಾಸರಗೋಡು ಲೋಕಸಭಾ ಸದಸ್ಯ ರಾಜಮೋಹನ್‌ ಉಣ್ಣಿತ್ತಾನ್‌, ಜಿಲ್ಲಾಧಿಕಾರಿ ಭಂಡಾರಿ ಸ್ವಾಗತ್‌ ರಮಣಸಿಂಗ್‌, ಮಂಜೇಶ್ವರ ಶಾಸಕ ಎ.ಕೆ.ಎಂ.ಅಶ್ರಫ್‌, ಕಾಸರಗೋಡು ಎಸ್‌.ಪಿ. ಡಾ| ವೈಭವ್‌ ಸಕ್ಸೇನಾ, ಜಿಲ್ಲಾ ಆರೋಗ್ಯ ಅಧಿಕಾರಿ ಡಾ| ರಾಮದಾಸ್‌, ಸಹಾಯಕ ವಿದ್ಯಾಧಿಕಾರಿ ಪುಷ್ಪಾ, ಜಿಲ್ಲಾ ವಿದ್ಯಾಧಿಕಾರಿ ಕೆ. ನಂದಿಕೇಶನ್‌ ಭೇಟಿ ನೀಡಿದರು.
ಚಪ್ಪರದ ಕಳಪೆ ಕಾಮಗಾರಿ ದುರಂತಕ್ಕೆ ಕಾರಣವಾಗಿದ್ದು ಚಪ್ಪರ ಮಾಲಕ ಮತ್ತು ಸಹಾಯಕರನ್ನು ಮಂಜೇಶ್ವರ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳ ವಿರುದ್ಧ ಕಠಿನ ಕ್ರಮ ಕೈಗೊಳ್ಳಬೇಕೆಂದು ಸಂಸದರು ಮತ್ತು ಜಿಲ್ಲಾಧಿಕಾರಿ ಉನ್ನತ ಪೊಲೀಸ್‌ ಅಧಿಕಾರಿಗೆ ಆದೇಶಿಸಿದ್ದಾರೆ.

ಚಪ್ಪರದ ಕಂಬಗಳನ್ನು ಸಾಕಷ್ಟು ಹೊಂಡ ಮಾಡದೆ ಹೂತದ್ದು, ವಿಶಾಲ ಚಪ್ಪರಕ್ಕೆ ಬೆಂಬಲವಾಗಿ ಸಾಕಷ್ಟು ಕಂಬಗಳನ್ನು ಕೊಟ್ಟಿಲ್ಲದಿರುವುದು ಚಪ್ಪರ ಕುಸಿಯಲು ಕಾರಣವೆಂದು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಟಾಪ್ ನ್ಯೂಸ್

ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದ ಪ್ರಯಾಣಿಕರ ಬಸ್: 2 ಮೃತ್ಯು, ಹಲವರಿಗೆ ಗಾಯ

ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದ ಬಸ್: 2 ಮೃತ್ಯು, ಹಲವರಿಗೆ ಗಂಭೀರ ಗಾಯ

1-sadsdsad

ಕುನೋ ಉದ್ಯಾನವನದಿಂದ ಸಮೀಪದ ಗ್ರಾಮ ಪ್ರವೇಶಿಸಿದ ಚೀತಾ!; ವಿಡಿಯೋ

‘ನಸ್ರುಲ್ಲಗಂಜ್’ ಪಟ್ಟಣದ ಹೆಸರನ್ನು ‘ಭೈರುಂಡಾ’ ಎಂದು ಬದಲಾಯಿಸಿದ ಮಧ್ಯಪ್ರದೇಶ ಸರ್ಕಾರ

‘ನಸ್ರುಲ್ಲಗಂಜ್’ ಪಟ್ಟಣದ ಹೆಸರನ್ನು ‘ಭೈರುಂಡಾ’ ಎಂದು ಬದಲಾಯಿಸಿದ ಮಧ್ಯಪ್ರದೇಶ ಸರ್ಕಾರ

1-fwwewewqe

ಯಾವುದೇ ಕಾರಣಕ್ಕೂ ನಿತೀಶ್ ಕುಮಾರ್ ಪ್ರಧಾನಿಯಾಗುವುದಿಲ್ಲ: ಬಿಹಾರದಲ್ಲಿ ಗುಡುಗಿದ ಶಾ

b-l-santhosh

ಬಿ. ಎಲ್‌ ಸಂತೋಷ್‌ ಭಾಷಣಕ್ಕೆ ಅಧಿಕಾರಿಗಳ ಆಕ್ಷೇಪ… ಬಿಜೆಪಿ ಸಭೆಯಲ್ಲಿ ಆಗಿದ್ದೇನು?

ಮತ್ತೆ ಅತ್ಯಂತ ಜನಪ್ರಿಯ ಜಾಗತಿಕ ನಾಯಕರಾಗಿ ಹೊರಹೊಮ್ಮಿದ ಪ್ರಧಾನಿ ಮೋದಿ

ಮತ್ತೆ ಅತ್ಯಂತ ಜನಪ್ರಿಯ ಜಾಗತಿಕ ನಾಯಕರಾಗಿ ಹೊರಹೊಮ್ಮಿದ ಪ್ರಧಾನಿ ಮೋದಿ

Shashi Taroor

ವಿಪಕ್ಷ ಮೈತ್ರಿಕೂಟದ ಸಂಚಾಲಕರಾಗಲು ಸಣ್ಣ ಪಕ್ಷವನ್ನು ಪ್ರೋತ್ಸಾಹಿಸುತ್ತೇನೆ: ತರೂರ್



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police siren

ಫೋಟೋ ಕಾಪಿ ನೋಟುಗಳು ವಶಕ್ಕೆ : ಮನೆ ಮಾಲಕನ ವಿಚಾರಣೆ

police

ಮದ್ರಸಾ ಅಧ್ಯಾಪಕನಿಗೆ 53 ವರ್ಷ ಕಠಿಣ ಸಜೆ, ದಂಡ

money

ಮನೆಯೊಳಗೆ ಬಚ್ಚಿಟ್ಟ ಕೋಟ್ಯಂತರ ರೂ. ಮೌಲ್ಯದ ಫೋಟೋ ಕಾಪಿ ನೋಟುಗಳು ಪತ್ತೆ

arrest

ತಲೆಮರೆಸಿದ್ದ ಆರೋಪಿ ಸೆರೆ

death

ಸ್ನಾನದ ಕೊಠಡಿಯಲ್ಲಿ ಕುಸಿದು ಬಿದ್ದು ಪೊಲೀಸ್‌ ಅಧಿಕಾರಿ ಸಾವು

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದ ಪ್ರಯಾಣಿಕರ ಬಸ್: 2 ಮೃತ್ಯು, ಹಲವರಿಗೆ ಗಾಯ

ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದ ಬಸ್: 2 ಮೃತ್ಯು, ಹಲವರಿಗೆ ಗಂಭೀರ ಗಾಯ

Salim Durani

ಇಹಲೋಕ ತ್ಯಜಿಸಿದ ಮಾಜಿ ಕ್ರಿಕೆಟಿಗ ಸಲೀಂ ದುರಾನಿ

1-sadsdsad

ಕುನೋ ಉದ್ಯಾನವನದಿಂದ ಸಮೀಪದ ಗ್ರಾಮ ಪ್ರವೇಶಿಸಿದ ಚೀತಾ!; ವಿಡಿಯೋ

‘ನಸ್ರುಲ್ಲಗಂಜ್’ ಪಟ್ಟಣದ ಹೆಸರನ್ನು ‘ಭೈರುಂಡಾ’ ಎಂದು ಬದಲಾಯಿಸಿದ ಮಧ್ಯಪ್ರದೇಶ ಸರ್ಕಾರ

‘ನಸ್ರುಲ್ಲಗಂಜ್’ ಪಟ್ಟಣದ ಹೆಸರನ್ನು ‘ಭೈರುಂಡಾ’ ಎಂದು ಬದಲಾಯಿಸಿದ ಮಧ್ಯಪ್ರದೇಶ ಸರ್ಕಾರ

1-fwwewewqe

ಯಾವುದೇ ಕಾರಣಕ್ಕೂ ನಿತೀಶ್ ಕುಮಾರ್ ಪ್ರಧಾನಿಯಾಗುವುದಿಲ್ಲ: ಬಿಹಾರದಲ್ಲಿ ಗುಡುಗಿದ ಶಾ