ಭಾಗಮಂಡಲ: ಭಗಂಡೇಶ್ವರ ದೇಗುಲದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ
Team Udayavani, Apr 13, 2018, 9:30 AM IST
ಮಡಿಕೇರಿ: ಭಾಗಮಂಡಲದ ಭಗಂಡೇಶ್ವರ ದೇವಾಲಯದಲ್ಲಿ ಒಂಬತ್ತನೇ ವರ್ಷದ ಪ್ರತಿಷ್ಠಾ ವಾರ್ಷಿಕೋತ್ಸವ ಶ್ರದ್ಧಾಭಕ್ತಿಯಿಂದ ಜರುಗಿತು. ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಉಚ್ಚಿಲತ್ತಾಯ ನೀಲೇಶ್ವರ ಪದ್ಮನಾಭ ಅವರ ನೇತೃತ್ವದಲ್ಲಿ ಗಣಹೋಮ, ಶ್ರೀಭಗಂಡೇಶ್ವರ ದೇವರಿಗೆ ಏಕಾದಶ ರುದ್ರಾಭಿಷೇಕ, ಬಿಂಬಶುದ್ಧಿ, ಪಂಚಾಮೃತ ಅಭಿಷೇಕ, ಸಿಯಾಳ ಅಭಿಷೇಕ, ಸಾನ್ನಿಧ್ಯ ಕಲಶಾಭಿಷೇಕ, ತ್ರಯಂಬಕ ಪೂಜೆ, ಮಹಾಪೂಜೆ, ದೇವರ ನೃತ್ಯ ಉತ್ಸವ ನಡೆಯಿತು. ಮಹಾಪೂಜೆ ಮತ್ತು ಮಹಾಮಂಗಳಾರತಿಯ ಅನಂತರ ಪ್ರಸಾದ ವಿನಿಯೋಗವಾಯಿತು. ವಿವಿಧ ಧಾರ್ಮಿಕ ಕೈಂಕರ್ಯಗಳಿಗೆ ನೂರಾರು ಭಕ್ತರು ಹಾಗೂ ಭಕ್ತರು ಸಾಕ್ಷಿಯಾದರು.
ದೇವಸ್ಥಾನ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಬಿದ್ದಾಟಂಡ ತಮ್ಮಯ, ಸದಸ್ಯರಾದ ಡಾ| ಕಾವೇರಪ್ಪ, ಉದಿಯಂಡ ಸುಭಾಷ್, ನಿಡ್ಯಮಲೆ ಮೀನಾಕ್ಷಿ, ಅಣ್ಣಯ್ಯ, ಕೆದಂಬಾಡಿ ರಮೇಶ್, ರವಿ ಕುಮಾರ್ ಮತ್ತಿತರರು ಈ ಸಂದರ್ಭ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ