ಭಗವದ್ಗೀತೆ ಕಂಠಪಾಠ ಸ್ಪರ್ಧೆ: ಸಂವೃತಾ ಪ್ರಥಮ
Team Udayavani, Dec 29, 2021, 10:48 PM IST
ಕಾಸರಗೋಡು: ಚಿನ್ಮಯ ಮಿಷನ್ ನಡೆ ಸಿದ ಕೇರಳ ರಾಜ್ಯ ಮಟ್ಟದ ಭಗವದ್ಗೀತೆ ಕಂಠಪಾಠ ಸ್ಪರ್ಧೆ ಯಲ್ಲಿ ವಿದ್ಯಾನಗರ ಚಿನ್ಮಯ ವಿದ್ಯಾಲಯದ ಮೂರನೇ ತರಗತಿ ವಿದ್ಯಾರ್ಥಿನಿ ಸಂವೃತಾ ಭಟ್ ಪೇರಿಯ ಪ್ರಥಮ ಸ್ಥಾನದೊಂದಿಗೆ 10 ಸಾವಿರ ರೂ. ನಗದು ಬಹುಮಾನ ಗಳಿಸಿದ್ದಾರೆ.
ಆಕೆ ಕಾಸರಗೋಡು ನಿವಾಸಿ ಪೇರಿಯ ಗಣೇಶ ಭಟ್, ಸ್ವಾತಿ ದಂಪತಿಯ ಪುತ್ರಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ