ಕಾಸರಗೋಡು ಕೊರುವೈಲು : 21 ರಂದು ಏಕಾಹ ಭಜನೆ
Team Udayavani, May 18, 2019, 4:41 PM IST
ಬದಿಯಡ್ಕ : ಕೂಡ್ಲು ಕೊರುವೈಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಮೇ 21 ರಂದು ಏಕಾಹ ಭಜನಾ ಸುವರ್ಣ ಮಹೋತ್ಸವ ಕಾರ್ಯಕ್ರಮ ನಡೆಯಲಿದೆ. ಇದರಂಗವಾಗಿ ಅಂದು ಮುಂಜಾನೆ ಸೂರ್ಯೋದಯದಿಂದ ಆರಂಭಗೊಂಡು ಮರುದಿನ ಸೂರ್ಯೋದಯದ ತನಕ ಏಕಾಹ ಭಜನಾ ಸಂಕೀರ್ತನೆ ನಡೆಯಲಿದೆ.
ಮೇ 22 ರಂದು ಶ್ರೀ ಕ್ಷೇತ್ರದ ಪುನಃಪ್ರತಿಷ್ಠಾ ಬ್ರಹ್ಮಕಲಶೋತ್ಸವದ ನಾಲ್ಕನೇ ವಾರ್ಷಿಕೋತ್ಸವ ನಡೆಯಲಿದೆ. ಇದರಂಗವಾಗಿ ನವಕಾಭಿಷೇಕ, ನಾಗತಂಬಿಲ, ಶನಿಪೂಜೆ, ಮುಡಿಪು ಸೇವೆ, ಮಧ್ಯಾಹ್ನ ಮಹಾಪೂಜೆ, ಅನ್ನಸಂತರ್ಪಣೆ ಮತ್ತು ರಾತ್ರಿ ರಕ್ತೇಶ್ವರಿ ದೈವದ ತಂಬಿಲ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ