ಕೇರಳದ ಉನ್ನತ ವಿದ್ಯಾಭ್ಯಾಸ ಸಚಿವರ ರಾಜೀನಾಮೆಗೆ ಬಿಜೆಪಿ ಒತ್ತಾಯ
Team Udayavani, Sep 16, 2020, 7:45 PM IST
ಕುಂಬಳೆ: ಬಿಜೆಪಿ ಕರಿ ದಿನದಂಗವಾಗಿ ಚಿನ್ನ ಕಳ್ಳಸಾಗಾಣಿಕೆಯ ಹಗರಣದಲ್ಲಿ ಜಾರಿ ನಿರ್ದೇಶನಾಲಯದ ವಿಚಾರಣೆಯನ್ನು ಎದುರಿಸುತ್ತಿರುವ ಕೇರಳದ ಉನ್ನತ ವಿದ್ಯಾಭ್ಯಾಸ ಸಚಿವ ಕೆ. ಟಿ ಜಲೀಲ್ ರಾಜೀನಾಮೆ ನೀಡಬೇಕೆಂದು ಬಿಜೆಪಿ ಕುಂಬಳೆ ಪಂಚಾಯತ್ ಸಮಿತಿ ವತಿಯಿಂದ ಪ್ರತಿಭಟನೆ ಮತ್ತು ಸಚಿವರ ಪ್ರತಿಕೃತಿ ದಹಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕುಂಬ್ಳೆ ಬಿಜೆಪಿ ಅಧ್ಯಕ್ಷ ಕೆ. ಸುಧಾಕರ ಕಾಮತ್ ವಹಿಸಿದರು.ಬಿಜೆಪಿ ಮಂಡಲ ಅಧ್ಯಕ್ಷ ಮಣಿಕಂಠ ರೈ ಉದ್ಘಾಟಿಸಿದರು. ಬಿಜೆಪಿ ಯುವಮೊರ್ಚಾ ನಾಯಕರಾದ ಮುರಳೀಧರ ಯಾದವ್, ಕೆ. ರಮೇಶ್ ಭಟ್, ಶಶಿ ಕುಂಬಳೆ ಮಧುಸೂದನ, ಮಹೇಶ್ ಪುಣಿಯೂರ್, ಸುಜಿತ್ ರೈ, ವಿವೇಕಾನಂದ, ಪ್ರದೂಷ್, ಪ್ರೇಮಲತಾ ಯಸ್ ಗಟ್ಟಿ, ಜಿತೇಶ್ ನಾಯ್ಕಪು, ಜಗದೀಶ್ ಪೇರಾಲ್ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ