ಬದಿಯಡ್ಕ ಬಿರುಸಿನ ಮತದಾನ


Team Udayavani, Apr 23, 2019, 6:47 PM IST

bdk

ಕಾಸರಗೋಡು: ಲೋಕಸಭಾ ಚುನಾವಣೆಗೆ ಜಿಲ್ಲೆ ಸಂಪೂರ್ಣ ಸಿದ್ಧಗೊಂಡಿದ್ದು ಬೆಳಗಿನಿಂದಲೇ ಮತದಾರರು ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡಿದರು.

 

ಕಾಸರಗೋಡಿನ ಬದಿಯಡ್ಕದಲ್ಲಿನ ನೆಟ್ಟಣಿಗೆ , ಬೆಳ್ಳೂರು , ಬೆಳಿಂಜ , ಚೆಂಗಳ ಹಾಗೂ ಪೆರಡಾಲ ಪ್ರದೇಶಗಳಲ್ಲಿ ಮತದಾರರು ಅತಿ ಉತ್ಸಾಹದಿಂದ ಮತದಾನ ಮಾಡಿದರು.

ಕಾಸರಗೋಡು ಲೋಕಸಭೆಯ ಏಳು ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟು 13,63,937 ಮಂದಿ ಮತದಾರರು ತಮ್ಮ ಹಕ್ಕು ಚಲಾಯಿಸಲು ಅವಕಾಶ ಪಡೆದಿದ್ದಾರೆ.

ಬದಿಯಡ್ಕ:ನೆಟ್ಟಣಿಗೆ ಶಾಲೆಯಲ್ಲಿ ಮುಂಜಾನೆಯೇ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಮತ ಚಲಾಯಿಸಿದರು.

ಬದಿಯಡ್ಕ: ಬೆಳ್ಳೂರು ಪಂಚಾಯತಿನ ಜಿಎಚ್‌ಎಸ್‌ ನಾಟೆಕಲ್‌ ಶಾಲೆಗೆ ಮತ ಚಲಾಯಿಸಲು ಆಗಮಿಸಿದ ಹಿರಿಯ ಮಹಿಳೆ. ಹಿರಿಯರಿಗೆ ಸರತಿ ಸಾಲಲ್ಲಿ ನಿಲ್ಲದೆ ನೇರವಾಗಿ ಮತಚಲಾಯಿಸುವ ವ್ಯವಸ್ಥೆಯನ್ನು ಎಲ್ಲಾ ಕಡೆಗಳಲ್ಲೂ ಮಾಡಲಾಗಿದೆ.

ಬದಿಯಡ್ಕ: ಬೆಳಿಂಜ ಶಾಲೆಯ 76ನೇ ಬೂತ್‌ನಲ್ಲಿ ಹಕ್ಕು ಚಲಾಯಿಸಲು ಸಾಲಲ್ಲಿ ನಿಂತು ಕಾಯುತ್ತಿರುವ ಪ್ರಜ್ಞಾವಂತ ಪ್ರಜೆಗಳು.

ಬದಿಯಡ್ಕ: ಮುಂಜಾನೆ ಬೆಳಿಂಜ 74ನೇ ಮತಗಟ್ಟೆಯಲ್ಲಿ ಮಹಿಳೆಯರು ಹಾಗೂ ಪುರುಷರು ಮತ ಚಲಾಯಿಸಲು ಸಾಲಲ್ಲಿ ನಿಂತಿರುವ ದೃಶ್ಯ.

ಬದಿಯಡ್ಕ:ಚೆಂಗಳ ಪಂಚಾಯತಿನ ಮಾವಿನಕಟ್ಟೆ ಶಾಲೆಯಲ್ಲಿ ಮತದಾರರು ಅವಕಾಶಕ್ಕಾಗಿ ಕಾಯುತ್ತಿರುವುದು.

ಬದಿಯಡ್ಕ:ಜಿ.ಎಚ್‌.ಎಸ್‌ ಪೆರಡಾಲ ಶಾಲೆಯಲ್ಲಿ ಮತದಾನ ಮಾಡಲು ಸಾಲಾಗಿ ನಿಂತಿರುವ ಮಹಿಳೆಯರು ಹಾಗೂ ಪುರುಷರು.

ಬದಿಯಡ್ಕ: ಕಾಸರಗೋಡು ಶಾಸಕ ಎನ್‌.ಎ.ನೆಲ್ಲಿಕುನ್ನು ಜಿವಿಎಚ್‌ಎಸ್‌ಎಸ್‌ ನೆಲ್ಲಿಕುನ್ನು ಶಾಲೆಯ 141ನೇ ಮತಗಟ್ಟೆಯಲ್ಲಿ ತಮ್ಮ ಮತ ಚಲಾಯಿಸಿದರು.

ಬದಿಯಡ್ಕ:ಮೊಗ್ರಾಲ್‌ ಶಾಲಾ ಪರಿಸರದಲ್ಲಿ ಮತ ಚಲಾಯಿಸಲು ಆಗಮಿಸಿದ ತಾಯಿ ಮಗುವಿಗೆ ಐಸ್‌ಕ್ರೀಂ ತಿನ್ನಿಸುತ್ತಿರುವುದು.

ಬದಿಯಡ್ಕ:ಮೊಗ್ರಾಲ್‌ 158ನೇ ಮತಗಟ್ಟೆಯಲ್ಲಿ ಹಕ್ಕು ಚಲಾಯಿಸಲು ಸರತಿ ಸಾಲಿನಲ್ಲಿ ಕಾಯುತ್ತಿರುವ ಪುರುಷರು ಹಾಗೂ ಮಹಿಳೆಯರು.

ಬದಿಯಡ್ಕ: ಕಾಸರಗೋಡಿನ ಮತಗಟ್ಟೆಯೊಂದರಲ್ಲಿ ತಮ್ಮ ಗುರುತುಚೀಟಿಯನ್ನು ತೋರಿಸುತ್ತಿರುವ ಮಹಿಳೆಯರು.

ಬದಿಯಡ್ಕ:ಏರುತ್ತಿರುವ ಬಿಸಿಲಿನ ಬೇಗೆಯಿಂದಲಾಗಿ ಹೆಚ್ಚಿನ ಮತದಾರರೂ ಆಟೋ ರಿಕ್ಷಾವನ್ನು ಆಶ್ರಯಿಸಿ ಮತಗಟ್ಟೆಗಳಿಗೆ ಆಗಮಿಸುವುದು ಜಿಲ್ಲೆಯಲ್ಲಿ ಕಂಡುಬರುತ್ತಿತ್ತು.

ಬದಿಯಡ್ಕ:ರಾಜ್ಯ ಕಂದಾಯ ಸಚಿವರಾದ ಇ.ಚಂದ್ರಶೇಖರನ್‌ ತನ್ನ ಕುಟುಂಬದೊಂದಿಗೆ ಕೋಳಿಯಡ್ಕದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮತ ಚಲಾಯಸಿದರು.

ಬದಿಯಡ್ಕ:ರಾಜ್ಯ ಕಂದಾಯ ಸಚಿವರಾದ ಇ.ಚಂದ್ರಶೇಖರನ್‌ ತನ್ನ ಕುಟುಂಬದೊಂದಿಗೆ ಕೋಳಿಯಡ್ಕದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮತ ಚಲಾಯಸಿದರು.

ಉರಿಬಿಸಿಲಿನ ಬೇಗೆಗೆ ತಡೆಯಲಾಗದ ದಾಹ. ಶಾಲೆಯ ಬಾವಿಯಿಂದ ನೀರು ಎಳೆದು ದಾಹ ತಣಿಸುತ್ತಿರುವ ಮಹಿಳೆ. ಜಿಎಲ್‌ಪಿಎಸ್‌ ಉದ್ಯಾವ‌ನದಲ್ಲಿ ಕಂಡು ಬಂದ ದೃಶ್ಯ.

ಬದಿಯಡ್ಕ; ಜಿಎಚ್‌ಎಸ್‌ಎಸ್‌ ಮಂಗಲ್ಪಾಡಿಯಲ್ಲಿ ಕುಟುಂಬಶ್ರೀ ಉದ್ಯೋಗಸ್ಥರಿಂದ ಊಟದ ವ್ಯವಸ್ಥೆ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.