Kasaragod: ಬೋಟು ಅಪಘಾತ; ನಾಲ್ವರಿಗೆ ಗಾಯ
Team Udayavani, Mar 21, 2024, 7:04 PM IST
ಸಾಂದರ್ಭಿಕ ಚಿತ್ರ
ಕಾಸರಗೋಡು: ಇಲ್ಲಿನ ಕಸಬ ಕಡಪ್ಪುರದಿಂದ ಮೀನುಗಾರಿಕೆಗೆ ತೆರಳಿದ್ದ ಬೋಟ್ ತೃಕ್ಕನ್ನಾಡು ಕಡಪ್ಪುರದಿಂದ 8 ಕಿ.ಮೀ. ದೂರದಲ್ಲಿ ಅಪಘಾತಕ್ಕೀಡಾಗಿದೆ.
ಮುಳುಗುತ್ತಿದ್ದ ಬೋಟ್ನಿಂದ ಮೀನು ಕಾರ್ಮಿಕರಾದ ಕಾಸರಗೋಡು ಕಡಪ್ಪುರದ ಎಸ್.ಕೆ. ದಾಸನ್, ಶ್ರೀನಿವಾಸನ್, ಷಣ್ಮುಖನ್, ರಮೇಶನ್ ಅವರನ್ನು ಇತರ ಬೋಟ್ಗಳಲ್ಲಿದ್ದವರು ರಕ್ಷಿಸಿದ್ದಾರೆ. ಈ ನಾಲ್ವರು ಸಣ್ಣಪುಟ್ಟ ಗಾಯಗೊಂಡಿದ್ದು ಕಾಸರಗೋಡು ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೋಟ್ ಮುಳುಗಿ 6 ಲಕ್ಷ ರೂ. ನಷ್ಟ ಸಂಭವಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?
Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ