ಬೋಟ್ ಚಾಲಕನ ಸಮಯಪ್ರಜ್ಞೆ: ದುಬಾರೆಯಲ್ಲಿ ತಪ್ಪಿದ ಭಾರೀ ದುರಂತ


Team Udayavani, Jul 9, 2022, 7:30 PM IST

1-sadad

ಮಡಿಕೇರಿ: ಜನರನ್ನು ಸಾಗಿಸುತ್ತಿದ್ದ ಬೋಟ್ ವೊಂದು ಉಕ್ಕಿ ಹರಿಯುತ್ತಿರುವ ಕಾವೇರಿ ನದಿಯಲ್ಲಿ ತಾಂತ್ರಿಕ ದೋಷದಿಂದ ಸಿಲುಕಿದ ಘಟನೆ ದುಬಾರೆಯಲ್ಲಿ ನಡೆದಿದೆ.

ದುಬಾರೆ ಸಾಕಾನೆ ಶಿಬಿರದ ಬಳಿ ವಾಸವಿರುವ ಹಾಡಿ ಜನ ಮಳೆಗಾಲದಲ್ಲಿ ನದಿ ದಾಟಲು ಬೋಟ್ ಅನ್ನು ಅವಲಂಬಿಸಿದ್ದಾರೆ. ಅದರಂತೆ ಶನಿವಾರ ಹಾಡಿಯ 10ಕ್ಕೂ ಹೆಚ್ಚು ಮಂದಿ ಬೋಟ್ ನಲ್ಲಿ ಹೊರಟಿದ್ದು, ಉಕ್ಕಿ ಹರಿಯುತ್ತಿರುವ ಕಾವೇರಿ ನದಿ ಮಧ್ಯ ತೆರಳುತ್ತಿದ್ದಂತೆಯೇ ಬೋಟ್‌ನ ಇಂಜಿನ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡು ಸ್ಥಗಿತಗೊಂಡಿದೆ. ಪ್ರವಾಹದ ನೀರಿನಲ್ಲಿ ಬೋಟ್ ತೇಲಿಕೊಂಡು ಹೋಗುತ್ತಿದ್ದ ಸಂದರ್ಭ ಬೋಟ್ ಚಾಲಕ ಸಮಯಪ್ರಜ್ಞೆ ಮೆರೆದು ನದಿ ಮಧ್ಯದಲ್ಲಿದ್ದ ಮರದ ಕೊಂಬೆ ಹಿಡಿದು ಬೋಟ್ ಕೊಚ್ಚಿ ಹೋಗದಂತೆ ತಡೆಯುವಲ್ಲಿ ಸಫಲರಾಗಿದ್ದಾರೆ.

ಬಳಿಕ ಮತ್ತೊಂದು ಬೋಟ್ ಸಹಾಯಕ್ಕೆ ಧಾವಿಸಿ ತಾಂತ್ರಿಕ ದೋಷ ಕಂಡು ಬಂದಿದ್ದ ಬೋಟ್‌ನಲ್ಲಿದ್ದ ಎಲ್ಲಾ ಹಾಡಿ ನಿವಾಸಿಗಳನ್ನು ಸುರಕ್ಷಿತವಾಗಿ ದಡಕ್ಕೆ ಕರೆ ತರುವಲ್ಲಿ ಸಫಲರಾಗಿದ್ದಾರೆ. ಸಂಭಾವ್ಯ ಭಾರೀ ದುರಂತವೊಂದು ತಪ್ಪಿದಂತಾಗಿದ್ದು, ನೋಡುಗರು ನಿಟ್ಟುಸಿರು ಬಿಡುವಂತಾಯಿತು.

ಕಾವೇರಿಗೆ ಹರಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ರಕ್ಷಣೆ

ಮಡಿಕೇರಿ: ಪ್ರವಾಹ ಮಟ್ಟದಲ್ಲಿ ಹರಿಯುತ್ತಿರುವ ಕಾವೇರಿ ನದಿಗೆ ವ್ಯಕ್ತಿಯೊಬ್ಬ ಹಾರಿ ಆತ್ಮಹತೈಗೆ ಯತ್ನಿಸಿದ ಘಟನೆ ಕುಶಾಲನಗರದ ಕೊಪ್ಪ ಸೇತುವೆ ಬಳಿ ನಡೆದಿದೆ.

ಕೊಪ್ಪ ಬಳಿ ವರ್ಕ್ ಶಾಪ್ ನಲ್ಲಿ ಲೇತ್ ಕೆಲಸ ಮಾಡುವ ಗಣೇಶ್ ಎಂಬಾತ ದ್ವಿಚಕ್ರ ವಾಹನದಲ್ಲಿ ಕೊಪ್ಪ ಸೇತುವೆ ಬಳಿ ಬಂದು ಉಕ್ಕಿ ಹರಿಯುತ್ತಿರುವ ಕಾವೇರಿ ನದಿಗೆ ಹಾರಿದ್ದಾನೆ. ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ಗಣೇಶ್‌ನನ್ನು ನೋಡಿದ ಸಾರ್ವಜನಿಕರು ವ್ಯಕ್ತಿಯನ್ನು ರಕ್ಷಿಸುವಂತೆ ಕೂಗಿದ್ದಾರೆ. ಈ ವೇಳೆ ಚಂದ್ರು, ರಾಜು ಹಾಗೂ ಸಲೀಂ ಎಂಬುವವರು ತೆಪ್ಪದಲ್ಲಿ ತೆರಳಿ ಗಣೇಶ್‌ನನ್ನು ರಕ್ಷಿಸಿದ್ದಾರೆ. ಕುಶಾಲನಗರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದ್ದು, ಇದೀಗ ಚೇತರಿಸಿಕೊಂಡಿದ್ದಾನೆ.

ಟಾಪ್ ನ್ಯೂಸ್

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Electric shock: ಯುವಕನ ಸಾವು

Electric shock: ಯುವಕನ ಸಾವು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.