ಪೈವಳಿಕೆ ಬೋಳಂಗಳ್ಳೋತ್ಸವ; ವೈಭವೋಪೇತ ಚಾಲನೆ


Team Udayavani, Dec 14, 2018, 1:55 AM IST

paivalike-13-12.jpg

ಕುಂಬಳೆ: ಪೈವಳಿಕೆ ಬೋಳಂಗಳದಲ್ಲಿ ಡಿ. 13-16ರಂದು ನಡಯಲಿರುವ ಬೋಳಂಗಳ್ಳೋತ್ಸವವು ಆರಂಭಗೊಂಡಿತು. ಕಾರ್ಯಕ್ರಮದಂಗವಾಗಿ ಡಿ. 13ರಂದು ಬೆಳಗ್ಗೆ ಪೈವಳಿಕೆಯಿಂದ ಬೋಳಂಗಳಕ್ಕೆ ಚೆಂಡೆ ವಾದ್ಯಮೇಳದಲ್ಲಿ ತುಳುನಾಡಿನ ವೈಭವದ ಮೆರವಣಿಗೆ ನಡೆಯಿತು. ಬಳಿಕ ಜರಗಿದ ಸಮಾರಂಭದಲ್ಲಿ ಜಾನಪದ ಕ್ರೀಡೆ ಮತ್ತು ಗ್ರಾಮೀಣ ಮೇಳದ ಉದ್ಘಾಟನೆಯನ್ನು ಕೇರಳ ತುಳು ಅಕಾಡಮಿ ಅಧ್ಯಕ್ಷ ಉಮೇಶ್‌ಸಾಲ್ಯಾನ್‌ ನೆರವೇರಿಸಿದರು. ಕಂಬಳ ಸಮಿತಿ ಗೌರವಾಧ್ಯಕ್ಷ ಡಿ.ಭಾಸ್ಕರ ರೈ ಮಂಜಲ್ತೋಡಿ ಅಧ್ಯಕ್ಷತೆ ವಹಿಸಿದರು.


ಗಣ್ಯರಾದ ಸೀತಾರಾಮ ಬಲ್ಲಳ್‌ ಚಿಪ್ಪಾರು, ಗೋಲ್ಡನ್‌ ಕೆ.ಎಚ್‌.ಖಾದರ್‌,ಪ್ರಸಾದ್‌ ರೈ ಕಯ್ನಾರ್‌,ಅಂದುಞಿ ಹಾಜಿ ಚಿಪ್ಪಾರ್‌, ಸದಾನಂದ ಕೊಮ್ಮಂಡ,  ಹನೀಫ್‌ ಹಾಜಿ ಪೈವಳಿಕೆ,  ಶೀನ ಮಾಸ್ಟರ್‌ ಕೋರಿಕ್ಕಾರ್‌, ಜನಾರ್ದನ ಶೆಟ್ಟಿ ಕಳಾಯಿ, ಲಾರೆನ್ಸ್‌ ಡಿ’ಸೋಜ, ಜಗದೀಶ ಶೆಟ್ಟಿ ಉರ್ಮಿ,ಶಾಫಿ ಪೈವಳಿಕೆ, ಸದಾನಂದ ಕೋರಿಕ್ಕಾರ್‌ ಉಪಸ್ಥಿತರಿದ್ದರು. ಕಂಬಳ ಸಮಿತಿ ಅಧ್ಯಕ್ಷ ಅಜಿತ್‌ ಎಂ.ಸಿ.ಲಾಲ್‌ಬಾಗ್‌ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಹರೀಶ್‌ ಶೆಟ್ಟಿ ಕಡಂಬಾರ್‌ ವಂದಿಸಿದರು. ಪ್ರಧಾನ ಸಂಚಾಲಕ ಅಶ್ವಥ್‌ ಪೂಜಾರಿ ಲಾಲ್‌ಬಾಗ್‌ ನಿರೂಪಿಸಿದರು.
ಅಣ್ಣತಮ್ಮ ಜೋಡುಕರೆ ಕಂಬಳವು ಡಿ.15 ರಂದು ಜರಗಲಿರುವುದು.

ಸಾಂಸ್ಕೃತಿಕ ಕಾರ್ಯಕ್ರಮ
ಸಮಾರಂಭದ ಬಳಿಕ  ಗ್ರಾಮೀಣ ಜಾನಪದ ಕ್ರೀಡೆಗಳು, ಕೇರಳ ಕರ್ನಾಟಕದ ಖ್ಯಾತ ಗಾಯಕರಿಂದ ಮ್ಯೂಸಿಕಲ್‌ ನೈಟ್‌ ಮತ್ತು ಮಂಗಳೂರು ತಂಡದಿಂದ ನೃತ್ಯವೈಭವ ನಡೆಯಿತು.

ಟಾಪ್ ನ್ಯೂಸ್

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Electric shock: ಯುವಕನ ಸಾವು

Electric shock: ಯುವಕನ ಸಾವು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

badminton

Uber Cup ಬ್ಯಾಡ್ಮಿಂಟನ್‌: ಕೆನಡಾವನ್ನು ಮಣಿಸಿದ ಭಾರತ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.