ಬ್ರಹ್ಮಕಲಶ‌, ಅತಿರುದ್ರ ಮಹಾಯಾಗ: ಶಿವೋಪಾಸನ ನೃತ್ಯ ವೈವಿಧ್ಯ

ಕೂಡ್ಲು ದೇವರಗುಡ್ಡೆ ಶ್ರೀಶೈಲ ಮಹಾದೇವ ದೇವಸ್ಥಾನ

Team Udayavani, Feb 28, 2020, 5:52 AM IST

27VNR01

ವಿದ್ಯಾನಗರ: ಕೂಡ್ಲು ದೇವರಗುಡ್ಡೆ ಶ್ರೀಶೈಲ ಮಹಾದೇವ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಹಾಗೂ ಅತಿರುದ್ರ ಮಹಾ ಯಾಗದ ಪ್ರಯುಕ್ತ ಕಲಾತಪಸ್ವಿ ಬಾಲಕೃಷ್ಣ ಮಾಸ್ಟರ್‌ ನಾಟ್ಯನಿಲಯಂ ಮಂಜೇಶ್ವರ ಅವರ ಶಿಷ್ಯ ವೃಂದದಿಂದ ಶಾಸ್ತ್ರೀಯ, ಜಾನಪದ ನೃತ್ಯ , ಮೋಹಿನಿಯಾಟಂ, ಕೂಚುಪುಡಿಗಳನ್ನೊಳಗೊಂಡ ಶಿವೋಪಾಸನ ನೃತ್ಯ ವೈವಿಧ್ಯ ಕಾರ್ಯಕ್ರಮ ಜರಗಿತು.

ಶ್ರೀಶೈಲೇಶ್ವರ ಮಂಟಪದಲ್ಲಿ ಆಶ್ಲೇಷಾ ಬಲಿ, ಬಿಂಬಶುದ್ಧಿ ಕಲಶಾಭಿಷೇಕ, ಪ್ರಾಯಶ್ಚಿತ್ತ ಹೋಮಗಳು, ಪ್ರೋಕ್ತ ಹೋಮಗಳು, ಅಂಕುರಪೂಜೆ, ರುದ್ರ ಜಪ ಘನಪಾರಾಯಣ, ಮಹಾಪೂಜೆ, ಅನ್ನ ಸಂತರ್ಪಣೆ ನಡೆಯಿತು.

ಇಂದಿನ ಕಾರ್ಯಕ್ರಮಗಳು
ಶ್ರೀಶೈಲೇಶ್ವರ ಮಂಟಪದಲ್ಲಿ ಬೆಳಗ್ಗೆ 6ರಿಂದ ಗಣಪತಿ ಹೋಮ, 8 ಗಂಟೆಗೆ ಚಂಡಿಕಾ ಹವನ, ಅಂಕುರ ಪೂಜೆ, ಶ್ರೀ ಗಣಪತಿ ಹಾಗೂ ಶಾಸ್ತಾ ದೇವರ ಪುನಃಪ್ರತಿಷ್ಠೆ, ಶಾಂತಿ ಹೋಮಗಳು, ಹೋಮ ಕಲಶಾಭಿಷೇಕ ಜರಗಲಿವೆ. ಶ್ರೀ ಶಿವಶೈಲಂ ಯಾಗಶಾಲೆಯಲ್ಲಿ ರುದ್ರ ಪಾರಾಯಣ, ಶ್ರೀ ರುದ್ರಕಲಶ ಪೂಜೆ, ಶ್ರೀ ರುದ್ರ ಹೋಮ, ಶ್ರೀ ರುದ್ರ ಜಪ, ರುದ್ರಜಪ ಘನಪಾರಾಯಣ ನಡೆಯಲಿದೆ.

ಶ್ರೀ ಮಹಾದೇವ ಮಂಟಪದಲ್ಲಿ ಬೆಳಗ್ಗೆ 9ರಿಂದ ಮಲ್ಲಿಕ ಶಂಕರ ಮತ್ತು ಬಳಗದಿಂದ ಭಕ್ತಗಾನ ಸುಧಾ, ಎಂ. ಪ್ರಸನ್ನ ವೆಂಕಟೇಶ ಕೆದಿಲಾಯ ಇರುವೈಲ್‌ ಮತ್ತು ಬಳಗದವರಿಂದ ಭಕ್ತಗಾನ ಸುಧಾ, ಭಗವತೀ ಮಹಿಳಾ ವೇದಿಕೆ ಕುಕ್ಕಾಡಿ ಬಳಗ ಪ್ರಸ್ತುತ ಪಡಿಸುವ ಮಹಿಳಾ ಯಕ್ಷಗಾನ ಬಯಲಾಟ-ಶ್ರೀಕೃಷ್ಣ ಕಾರುಣ್ಯ ಹಾಗೂ ಅಪರಾಹ್ನ 2.30ರಿಂದ ಶ್ರೀ ಚಿದಾನಂದ ಪುರಿ ಸ್ವಾಮೀಜಿ ಅದ್ವೆ„ತಾಶ್ರಮ, ಕೊಳತ್ತೂರು ಇವರಿಂದ ಸತ್ಸಂಗ ಮತ್ತು ಸಂಜೆ 4ಕ್ಕೆ ಮಾತƒಸಂಗಮ ಜರಗಲಿದೆ.

ಮಾತƒಸಂಗಮದ ಅಧ್ಯಕ್ಷತೆಯನ್ನು ಕರ್ನಾಟಕ ಸಮಾಜ ಕಲ್ಯಾಣ ಇಲಾಖೆಯ ಮಾಜಿ ಸಚಿವೆ ಶೋಭಾ ಕರಂದ್ಲಾಜೆ ವಹಿಸಲಿದ್ದಾರೆ.

ಹಿಂದೂ ಐಕ್ಯವೇದಿ ಕೇರಳ ಅಧ್ಯಕ್ಷೆ ಶಶಿಕಲಾ ಟೀಚರ್‌, ಆರ್ಶ ವಿದ್ಯಾ ಸಮಾಜ ಕೇರಳ ಪ್ರಾಂತ್ಯ ಸಂಚಾಲಕಿ ಶ್ರುತಿ ಹಾಗೂ ಸನಾತನ ಸಂಸ್ಥೆಯ ಸಾಧಕಿ ಲಕ್ಷ್ಮೀ ಪೈ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.

ಸಂಜೆ 6ರಿಂದ ಸಂಗೀತ ವಿದ್ಯಾನಿಧಿ ಡಾ| ವಿದ್ಯಾಭೂಷಣ ಬೆಂಗಳೂರು ಇವರಿಂದ ಶ್ರೀಶೈಲ ಫ್ರೆಂಡ್ಸ್‌ ಗಂಗೆ ಪ್ರಾಯೋಜಕತ್ವದಲ್ಲಿ ಭಕ್ತಿ ಸಂಗೀತ ಸೌರಭ ಮತ್ತು 8 ಗಂಟೆಯಿಂದ ಕುತ್ಯಾಳ ಶ್ರೀ ಗೋಪಾಲಕೃಷ್ಣ ಯಕ್ಷಗಾನ ತರ‌ಬೇತಿ ಕೇಂದ್ರ ಕೂಡ್ಲು ಇವರಿಂದ ಯಕ್ಷಗಾನ ತಾಳಮದ್ದಳೆ ಜರಗಲಿದೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.