ಬ್ರೇಕ್ ದಿ ಚೈನ್: 2ನೇ ಹಂತದ ಚಟುವಟಿಕೆ ಆರಂಭ
Team Udayavani, May 5, 2020, 6:17 AM IST
ಕಾಸರಗೋಡು: ಬ್ರೇಕ್ ದಿ ಚೈನ್ ಅಭಿಯಾನದ ಎರಡನೇ ಹಂತವಾಗಿರುವ “ಮುಂದುವರಿ ಯಲಿದೆ ಈ ಜಾಗೃತೆ’ ಚಟು ವಟಿಕೆಗಳು ಕಾಸರಗೋಡು ಜಿಲ್ಲೆ ಯಲ್ಲಿ ಆರಂಭಗೊಂಡಿದೆ. ರಾಜ್ಯ ಸರಕಾರ, ಸಮಾಜ ನೀತಿ ಇಲಾಖೆ, ಮಹಿಳಾ ಶಿಶು ಕಲ್ಯಾಣ ಇಲಾಖೆ, ಕೇರಳ ಸಮಾಜ ಸುರಕ್ಷೆ ಮಿಷನ್ ವತಿಯಿಂದ ಕಾರ್ಯಕ್ರಮ ನಡೆಯುತ್ತಿದೆ.
ಈ ನಿಟ್ಟಿನಲ್ಲಿ 13,500 ಭಿತ್ತಿಪತ್ರಗಳು, 20 ಕಿಯಾಸ್ಕ್ಗಳನ್ನು ಜಿಲ್ಲೆಯಲ್ಲಿ ವಿತರಣೆ ನಡೆಸಲಾಗಿದೆ.
ಎಲ್ಲ ಗ್ರಾಮ ಪಂಚಾಯತ್ ಗಳಲ್ಲಿ, ನಗರಸಭೆಗಳಲ್ಲಿ, ಸಾರ್ವಜನಿಕ ಕೇಂದ್ರಗಳಲ್ಲಿ, ಅಂಚೆ ಕಚೇರಿಗಳಲ್ಲಿ, ಪೊಲೀಸ್ ಠಾಣೆಗಳಲ್ಲಿ, ಅಂಗನವಾಡಿಗಳಲ್ಲಿ ಇತ್ಯಾದಿ ಕಡೆ ಭಿತ್ತಿಪತ್ರ ಲಗತ್ತಿಸಲಾಗುವುದು. ಈ ಸಂಬಂಧ ಜಿಲ್ಲಾಧಿಕಾರಿ ಕಚೇರಿಯಲ್ಲಿ ಹೆಚ್ಚುವರಿ ದಂಡನಾಧಿಕಾರಿ ಎನ್. ದೇವಿದಾಸ್ ಅವರು ಪಂಚಾಯ ತ್ ಡೆಪ್ಯುಟಿ ಡೈರೆಕ್ಟರ್ ಅವರಿಗೆ ಭಿತ್ತಿಪತ್ರ ಮತ್ತು ಕಿಯಾಸ್ಕ್ಗಳನ್ನು ಹಸ್ತಾಂತರಿಸಿದರು. ಕೇರಳ ಸಮಾಜ ಸುರಕ್ಷೆ ಮಿಷನ್ ಜಿಲ್ಲಾ ಸಂಚಾಲಕ ಜಿಷೋ ಜೇಮ್ಸ್, ಸಹಾಯಕ ಸಂಚಾಲಕರಾದ ಅಶ್ರಫ್, ರಾಜೇಶ್ ಉಪಸ್ಥಿತರಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್
Udupi: ಕಾರು ಢಿಕ್ಕಿ… ಗಂಭೀರ ಗಾಯಗೊಂಡಿದ್ದ ಸ್ಕೂಟರ್ ಸವಾರ ಮೃತ್ಯು
LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್
Belthangady: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ
NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ