ವಾಣೀನಗರ ಪ್ರದೇಶಕ್ಕೆ ಬಸ್‌ ಸೌಕರ್ಯ: ಆಗ್ರಹ


Team Udayavani, Jul 12, 2019, 5:48 AM IST

bus

ಪೆರ್ಲ: ಪಡ್ರೆ ವಾಣೀನಗರ ಪ್ರದೇಶಗಳಿಗೆ ಬಸ್‌ ಸೌಕರ್ಯ ಏರ್ಪಡಿ ಸಲು ಕ್ರಮ ಕೈಗೊಳ್ಳುವಂತೆ ಸಮಾಜ ಸೇವಾ ಸಂಸ್ಥೆ ಸುದರ್ಶನ ಗ್ರಾಮಾಭಿವೃದ್ಧಿ ಸಮಿತಿಯಿಂದ ಜಿಲ್ಲಾಧಿಕಾರಿ ಡಾ| ಡಿ. ಸಜಿತ್‌ ಬಾಬು ಹಾಗೂ ಪ್ರಾದೇಶಿಕ ಸಾರಿಗೆ ಎನ್ಫೋಸ್ಮೆರ್ಂಟ್ ಅಧಿಕಾರಿ ಮನೋಜ್‌ ಸ್ರಂಬಿಕ್ಕಲ್ ಅವರಿಗೆ ಜು. 10ರಂದು ಮನವಿ ನೀಡಿ ಒತ್ತಾಯಿಸಲಾಯಿತು.

ಪೆರ್ಲದಿಂದ ವಾಣೀನಗರ ಪ್ರದೇಶ ಗಳಿಗೆ ಬೆರಳೆಣಿಕೆಯ ಬಸ್‌ಗಳಿದ್ದರೂ ಇದೀಗ ಕೇವಲ ಒಂದು ಬಸ್‌ ಮಾತ್ರ ಸಂಚಾರ ನಡೆಸುತ್ತಿದೆ. ಸ್ವರ್ಗದಿಂದ ಸುಮಾರು 4 ಕಿ.ಮೀ. ದೂರ ಕಾಡು ಪ್ರದೇಶದ ರಸ್ತೆಯಲ್ಲಿ ವಾಣೀನಗರಕ್ಕೆ ನಡೆದೇ ಹೋಗಬೇಕು. ವಾಣೀನಗರದಲ್ಲಿ ಪ್ರಾಥಮಿಕ, ಪ್ರೌಢ, ಹೈ. ಸೆ. ಶಾಲೆ, ಪರಿಶಿಷ್ಟ ವರ್ಗ ಮಕ್ಕಳ ವಸತಿ ನಿಲಯ, ಪ್ರಾಥಮಿಕ ಆರೋಗ್ಯ ಕೇಂದ್ರ, ಹಾಲು ಶೇಖರಣ ಕೇಂದ್ರ, ಅಂಚೆ ಕಚೇರಿ, ಅಂಗನವಾಡಿ ಮೊದಲಾದವುಗಳಿದ್ದು ಶಾಲಾ ವಿದ್ಯಾರ್ಥಿ ಗಳು, ನಾಗರಿಕರಿಗೆ ಇಲ್ಲಿಗೆ ತಲುಪಬೇಕಾ ದರೆ ನಡೆದೇ ಬರಬೇಕು. ಈ ಪ್ರದೇಶದ ಜನರಿಗೆ ಪೆರ್ಲ, ಪುತ್ತೂರು, ಮಂಗಳೂರು ಮೊದಲಾದ ಕಡೆಗಳಿಗೆ ತೆರಳ ಬೇಕಾದರೆ ತುಂಬ ಕಷ್ಟ. ಅಸೌಖ್ಯವಾದರಂತೂ ರೋಗಿ ಗಳಿಗೆ ಖಾಸಗಿ ವಾಹನವೇ ಗತಿ. ಎಂಡೋ ರೋಗಬಾಧಿತ ಪ್ರದೇಶವು ಇದಾಗಿದ್ದು ರೋಗಿಗಳು ಸಂಕಷ್ಟಕ್ಕೀಡಾಗಿದ್ದಾರೆ. ಸರಕಾರಿ ಬಸ್‌ ಸಮೇತ ಹೆಚ್ಚಿನ ಬಸ್‌ ಸೇವೆ ಒದಗಿಸಲು ಕ್ರಮ ಕೈಗೊಳ್ಳು ವಂತೆ ಸಮಿತಿಯ ಸದಸ್ಯರಾದ ಸಮಾಜ ಸೇವಕ, ಪತ್ರಕರ್ತ ಅಜಿತ್‌ ಸ್ವರ್ಗ, ಜಗದೀಶ್‌ ಕುತ್ತಾಜೆ, ಕೆ.ವೈ. ಸುಬ್ರಹ್ಮಣ್ಯ ಭಟ್, ಉದಯ ಶಂಕರ್‌ ವಾಣೀನಗರ, ರಾಮಚಂದ್ರ ಭಟ್ ಬದಿ, ಕಿಶನ್‌ ಕುತ್ತಾಜೆ ಹಾಗೂ ಇನ್ನಿತರರು ಮನವಿ ಮೂಲಕ ಸಂಬಂಧಪಟ್ಟವರನ್ನು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.