ಮರಗಿಡ ಬೆಳೆಸಿ ಪರಿಸರ ಕಾಪಾಡಲು ಕರೆ


Team Udayavani, Jun 24, 2019, 5:58 AM IST

MARAGIDA-BELESI

ಪೆರ್ಲ:ಇಲ್ಲಿನ ನೇತಾಜಿ ಸಾರ್ವಜನಿಕ ಗ್ರಂಥಾಲಯದ ವತಿಯಿಂದ ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ನಾಳೆಗಾಗಿ ಹಸಿರು ಸಂವಾದ ನಡೆಯಿತು.
ಎಣ್ಮಕಜೆ ಪಂ.ನಿಕಟಪೂರ್ವ ಕಾರ್ಯದರ್ಶಿ ನಾರಾಯಣ ವೈ.ಸಂವಾದವನ್ನು ಉದ್ಘಾಟಿಸಿ ಮಾತನಾಡಿದರು.

ಪ್ರಕೃತಿಯನ್ನು ಪ್ರೀತಿಸುತ್ತಾ ಪೂಷಿಸುತ್ತಾ ಬದುಕಿದ ನಮ್ಮ ಹಿರಿಯರ ಅವಿರತ ಶ್ರಮದಿಂದ ನಾವು ಹಸಿರು ತುಂಬಿದ ಪ್ರಕೃತಿಯ ಫಲವನ್ನು ಅನುಭವಿಸುತ್ತಿದ್ದೇವೆ. ಆದರೆ ನಗರೀಕರಣ, ಕೈಗಾರಿಕರಣದ ಮಾಯಾಜಾಲದಲ್ಲಿ ನಾವು ಹಸಿರನ್ನು ನಾಶಮಾಡಿದ ಪರಿಣಾಮದ ಮುನ್ಸೂಚನೆ ಪ್ರತೀ ವರ್ಷ ಹೆಚ್ಚುತ್ತಿರುವ ತಾಪಮಾನ.ಇದು ಜೀವ ಕೋಟಿಗೆ ಅಪಾಯದ ಕರೆಗಂಟೆಯಾಗಿದೆ ಎಂದರು. ಮರಗಿಡಗಳನ್ನು ಬೆಳೆಸಿ ವಾತಾವರಣದ ಸಮತೋಲನವನ್ನು ಕಾಪಾಡಿ ಮಳೆಯ ಪ್ರಮಾಣವನ್ನು ಹೆಚ್ಚಿಸಬೇಕಾಗಿದೆ ಇಲ್ಲದಿದ್ದರೆ ಮುಂದೆ ಜೀವಜಾಲದ ಬದುಕು ಶೋಚನೀಯವಾಗಬಹುದು ಎಂದು ಹೇಳಿದರು. ಗ್ರಂಥಾಲಯ ಅಧ್ಯಕ್ಷ ರಾಮಕೃಷ್ಣ ರೈ ಕುದ್ವ ಅಧ್ಯಕ್ಷತೆ ವಹಿಸಿದ್ದರು. ಎಪಂ.ಸದಸ್ಯರಾದ ಮೊಹಮ್ಮದ್‌ ಹನೀಫ್‌,ಪ್ರೇಮಾ,ಮಂಜೇಶ್ವರ ತಾ. ಗ್ರಂಥಾಲಯ ಕೌನ್ಸಿಲರ್‌ ಉದಯ ಸಾರಂಗ,ವಿನೋದ್‌ ಸಂವಾದದಲ್ಲಿ ಭಾಗವಹಿಸಿದರು.ನಂತರ ಎಲ್ಲರಿಗೂ ಗಿಡಗಳನ್ನು ವಿತರಿಸಲಾಯಿತು.ಗ್ರಾಮಾಧಿಕಾರಿ ಚಂದ್ರಶೇ ಖರ್‌, ಪೆರ್ಲ ಎಸ್‌ಎನ್‌ಎಲ್‌ಪಿ ಶಾಲಾ ಮುಖ್ಯ ಶಿಕ್ಷಕ ಮಹಾಲಿಂಗೇಶ್ವರ ಎನ್‌.ಗಿಡ ನೆಟ್ಟು ಗ್ರಂಥಾಲಯದ ಮಹತ್ವದ ಯೋಜನೆ ನಾಳೆಗಾಗಿ ನೆರಳು ಅಭಿಯಾನಕ್ಕೆ ಚಾಲನೆ ನೀಡಿದರು.ಅನಿಲ್‌ ಕುಮಾರ್‌,ಸದಾನಂದ ನಲ್ಕ ಉಪಸ್ಥಿತರಿದ್ದರು. ಗ್ರಂಥಾಲಯ ಸದಸ್ಯ ರಾಜೇಶ್‌ ಸ್ವಾಗತಿಸಿ,ಮಣಿಕಂಠ ವಂದಿಸಿದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.