ರಾಜ್ಯದ ಸರಕಾರಿ ಆಸ್ಪತ್ರೆಗಳು ಭರವಸೆಯ ಕೇಂದ್ರ


Team Udayavani, Feb 18, 2019, 1:00 AM IST

rajya-sarakari-aspatre.jpg

ಕಾಸರಗೋಡು: ಬೃಹತ್‌ ಖಾಸಗಿ ಆಸ್ಪತ್ರೆಗಳಲ್ಲಿ ತಪಾಸಣೆ ನಡೆಸಲು ಶಿಫಾರಸು ಮಾಡುವುದು ಸರಕಾರಿ ಆಸ್ಪತ್ರೆಗಳಿಗೆ ಮತ್ತು ಗಂಭೀರ ರೂಪದ ಕಾಯಿಲೆಗಳಿಗ ಔಷಧ ಖರೀದಿಗೆ ರೋಗಿಗಳು ಸರಕಾರಿ ಆಸ್ಪತ್ರೆಗಳನ್ನು ಆಶ್ರಯಿಸುತ್ತಿರುವುದೂ ಈ ನಿಟ್ಟಿನಲ್ಲಿ ಗಮನಾರ್ಹವಾಗಿವೆ.

ಸರಕಾರಿ ಮೆಡಿಕಲ್‌ ಕಾಲೇಜುಗಳ ಸಹಿತ 40ಕ್ಕೂ ಅ ಧಿಕ ಆರೋಗ್ಯ ಕೇಂದ್ರಗಳನ್ನು ಅತ್ಯಾಧುನಿಕ ಚಿಕಿತ್ಸಾ ಕೇಂದ್ರಗಳಾಗಿಸುವ ನಿಟ್ಟಿನಲ್ಲಿ ರಾಜ್ಯ ಆರೋಗ್ಯ ಇಲಾಖೆ ಕ್ರಮ ಆರಂಭಿಸಿದೆ. ಕಾರ್ಪರೇಟ್‌ ಆಸ್ಪತ್ರೆಗಳೊಂದಿಗೆ ಹಣಾಹಣಿ ನಡೆಸುವಷ್ಟು ಸರಕಾರಿ ಆಸ್ಪತ್ರೆಗಳು ಈ ಮೂಲಕ ಬದಲಾಗಲಿವೆ. ತಿರುವನಂತಪುರ ಕೋಟ್ಟಯಂ, ತ್ರಿಶೂರು, ಕಲ್ಲಿಕೋಟೆ ಮೆಡಿಕಲ್‌ ಕಾಲೇಜುಗಳು, ಜಿಲ್ಲಾ , ತಾಲೂಕು ಆಸ್ಪತ್ರೆಗಳೂ ಈ ನಿಟ್ಟಿನಲ್ಲಿ ಮೊದಲ ಹಂತದಲ್ಲಿ ಅತ್ಯಧುನಿಕ ಚಿಕಿತ್ಸಾ ಕೇಂದ್ರಗಳಾಗಿ ಮಾರ್ಪಡಲಿವೆ. ಈ ಮೂಲಕ ಹೆಚ್ಚುವರಿ ಜನತೆಗೆ ಸರಕಾರಿ ಆಸ್ಪತ್ರೆಗಳ ಸೇವೆ ಲಭಿಸಲಿದೆ ಎಂಬ ನಿರೀಕ್ಷೆ ಮೂಡಿದೆ. ಆಸ್ಪತ್ರೆಗಳ ಆಧುನೀಕರಣ ನಿಟ್ಟಿನಲ್ಲಿ 2 ಸಾವಿರ ಕೋಟಿ ರೂ.ನ ಚಟುವಟಿಕೆಗಳು ಪ್ರಗತಿಯಲ್ಲಿವೆ. ಒಟ್ಟು 4 ಸಾವಿರ ಕೊಟಿ ರೂ. ಬಂಡವಾಳ ನಿರೀಕ್ಷೆಯಿದೆ. ಈ ನಿಕ್ಷೇಪ ಮೂಲಧನ ವೆಚ್ಚಕ್ಕಾಗಿ ಬಳಸಲಾಗುವುದು. ಮುಂದಿನ ವೆಚ್ಚಗಳಿಗೆ ಬಜೆಟ್‌ನಲ್ಲಿ ಘೋಷಿಸಲಾದ  ಸಂಪೂರ್ಣ ಸಮಾಜ ಸುರಕ್ಷೆ ಯೋಜನೆಯ ಮೂಲಕ ಲಭಿಸುವ ಆದಾಯವನ್ನು ಬಳಸಿಕೊಳ್ಳಲು ಆರೋಗ್ಯ ಇಲಾಖೆ ನಿರ್ಧರಿಸಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಭಾರೀ ವೆಚ್ಚಕ್ಕೆ ಕಾರಣವಾಗುತ್ತಿರುವ ಪಕ್ಷವಾತ, ಕ್ಯಾನ್ಸರ್‌, ಹೃದ್ರೋಗ ಇತ್ಯಾದಿಗಳಿಗೆ ಅತ್ಯುತ್ತಮ ಚಿಕಿತ್ಸೆ ಒದಗಿಸುವ ಯತ್ನದಲ್ಲಿ ಸರಕಾರಿ ಆಸ್ಪತ್ರೆಗಳು ಮುನ್ನಡೆಯಲ್ಲಿದೆ. 2014ರಲ್ಲಿ ಶೇ.66 ಮಂದಿ ಕ್ಯಾನ್ಸರ್‌ ಚಿಕಿತ್ಸೆಗಾಗಿ ಸರಕಾರಿ ಆಸ್ಪತ್ರೆಗಳನ್ನು ಆಸ್ರಯಿಸಿದ್ದಾರೆ. ಇನ್ನೂ ಸೌಲಭ್ಯಗಳನ್ನು ಹೆಚ್ಚಿಸುವ ಮೂಲಕ ಶೇ.85 ಮಂದಿ ಸರಕಾರಿ ಆಸ್ಪತ್ರೆಗಳತ್ತ ಮನಮಾಡುವ ನಿರೀಕ್ಷೆಯಿದೆ. 

 ಮಲಬಾರ್‌ ಕ್ಯಾನ್ಸರ್‌ ಸೆಂಟರ್‌ನ್ನು ಆರ್‌.ಸಿ.ಎ. ಮಟ್ಟಕ್ಕೆ  ಏರಿಕೆ ನಡೆಸಲು 300 ಕೋಟಿ ರೂ. ನ ಯೋಜನೆ ನಡೆಸಲಾಗುವುದು ಎಂದು ಆರೋಗ್ಯ ಇಲಾಖೆ ಅ ಧಿಕಾರಿಗಳು ತಿಳಿಸಿದರು 

ಪ್ರಯೋಗಾಲಯಗಳು
  “ಕಾತ್‌’ ಪ್ರಯೋಗಾಲ ಯಗಳು ರಾಜ್ಯದ ಸರಕಾರಿ ಆಸ್ಪತ್ರೆಗಳಲ್ಲಿ ಆರಂಭಿಸಲಾಗಿದ್ದು, ಮುಂದಿನವರ್ಷ ಹೆಚ್ಚುವರಿ ಎರಡು ಪ್ರಯೋಗಾಲ ಯಗಳ ಆರಂಭ ನಡೆಯಲಿವೆ. ಈ ಮೂಲಕ ಇಡುಕ್ಕಿ ಜಿಲ್ಲೆ ಹೊರತು ಪಡಿಸಿ ಎಲ್ಲ ಜಿಲ್ಲೆಗಳ ಆಸ್ಪತ್ರೆಗಳಲ್ಲೂ ಕಾತ್‌ ಪ್ರಯೋಗಾಲ ಯಗಳಿವೆು. ಮೆಡಿಕಲ್‌ ಕಾಲೇಜು ಗಳಲ್ಲೂ, 8 ಜಿಲ್ಲಾ ಆಸ್ಪತ್ರೆಗಳಲ್ಲೂ ಪಕ್ಷವಾತ ಚಿಕಿತ್ಸೆಗೆ ಪರಿಣತ ಸೌಲಭ್ಯಗಳು ಇವೆ.É ಎಲ್ಲ ಜಿಲ್ಲಾ ಆಸ್ಪತ್ರೆಗಳಲ್ಲೂ ಈ ಸೌಕರ್ಯ ಏರ್ಪಡಿಸಲಾಗುವುದು. ಎಲ್ಲ ಜಿಲ್ಲೆ, ತಾಲೂಕು ಆಸ್ಪತ್ರೆಗಳಲ್ಲಿ ಡಯಾಲಿಸಿಸ್‌ ಸೌಲಭ್ಯ ಈ ವರ್ಷ ಜಾರಿಗೆ ಬರಲಿದೆ.

ಟಾಪ್ ನ್ಯೂಸ್

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 

Kasaragod ಎನ್‌ಡಿಎ ಅಭ್ಯರ್ಥಿ ಅಶ್ವಿ‌ನಿ ಪ್ರಚಾರಕ್ಕೆ ಅಡ್ಡಿ: ಕೇಸು ದಾಖಲು

Kasaragod ಎನ್‌ಡಿಎ ಅಭ್ಯರ್ಥಿ ಅಶ್ವಿ‌ನಿ ಪ್ರಚಾರಕ್ಕೆ ಅಡ್ಡಿ: ಕೇಸು ದಾಖಲು

ಸಿಡಿದ ಗ್ಯಾಸ್‌ ಸಿಲಿಂಡರ್‌; ಪಾರಾದ ಕುಟುಂಬ: ಶೇಣಿ ಬಾರೆದಳದಲ್ಲಿ ಮನೆಗೆ ತಗಲಿದ ಬೆಂಕಿ

ಸಿಡಿದ ಗ್ಯಾಸ್‌ ಸಿಲಿಂಡರ್‌; ಪಾರಾದ ಕುಟುಂಬ: ಶೇಣಿ ಬಾರೆದಳದಲ್ಲಿ ಮನೆಗೆ ತಗಲಿದ ಬೆಂಕಿ

banUppala ಮನೆಯಿಂದ ನಗ, ನಗದು ಕಳವು: ಯುವಕನಿಗೆ ಕೋವಿ ತೋರಿಸಿ ಬೆದರಿಕೆ

Uppala ಮನೆಯಿಂದ ನಗ, ನಗದು ಕಳವು: ಯುವಕನಿಗೆ ಕೋವಿ ತೋರಿಸಿ ಬೆದರಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.