ಜನಜಾಗೃತಿ ಮೂಡಿಸುವಲ್ಲಿ ‘ಚಾವಡಿ ಕೂಟ’


Team Udayavani, May 10, 2019, 10:04 AM IST

kasargod-tdy-3..

ಚೆರುವತ್ತೂರಿನಲ್ಲಿ ನಡೆಯುತ್ತಿರುವ ಕೋಲಾಯ ಕೂಟ (ಚಾವಡಿ ಕೂಟ)

ಕಾಸರಗೋಡು, ಮೇ 9: ಜನಜಾಗೃತಿ ಮೂಡಿಸುವಲ್ಲಿ ವಿಭಿನ್ನ ಹಾದಿಯನ್ನು ಸ್ವೀಕರಿಸಿದ ಚೆರುವತ್ತೂರು ಗ್ರಾಮದ ಜನತೆಯದ್ದು ವಿಭಿನ್ನ ಶೈಲಿ. ಸ್ಥಳೀಯ ಗ್ರಾ. ಪಂ. ಮತ್ತು ಆರೋಗ್ಯ ಇಲಾಖೆಗಳು ಈ ಯತ್ನಕ್ಕೆ ಹೆಗಲು ನೀಡಿವೆ.

ಮಣ್ಣು, ಜಲ, ವಾಯು ಮತ್ತು ಮನುಷ್ಯನನ್ನು ರೋಗ ಮುಕ್ತವಾಗಿಸುವಲ್ಲಿ ಗಂಭೀರ ಚಿಂತನೆ ನಡೆಸುವ ನಿಟ್ಟಿನಲ್ಲಿ ವಾರಕ್ಕೊಮ್ಮೆ ಈ ಗ್ರಾಮ ಪಂಚಾಯತ್‌ನ ಯಾವುದಾದರೂ ಒಂದು ಮನೆಯಲ್ಲಿ ಸಾರ್ವಜನಿಕರೊಂದಿಗೆ ಮುಕ್ತ ಸಂವಾದ ನಡೆಸಲಾಗುತ್ತಿದೆ. ಇದನ್ನು ‘ಕೋಲಾಯ ಕೂಟ್ಟಂ’ (ಚಾವಡಿ ಕೂಟ) ಎಂದು ಕರೆಯಲಾಗುತ್ತಿದೆ.

ಮನೆಯಂಗಳವೊಂದನ್ನು ಆರೋಗ್ಯ ಸಂರಕ್ಷಣೆಗಿರುವ ವೇದಿಕೆಯಾಗಿಸುವುದೇ ಕೋಲಾಯ ಕೂಟ್ಟದ ಉದ್ದೇಶ. ಪುರಾತನ ಕಾಲಗಳಲ್ಲಿ ಯಾವುದಾದರೂ ಒಂದು ಮನೆಯ ಅಂಗಳದಲ್ಲಿ ಜನ ಸೇರಿ ವಿಚಾರವೊಂದರ ಚರ್ಚೆ ನಡೆಸುತ್ತಿದ್ದ ಸಕಾರಾತ್ಮಕ ಕ್ರಮವನ್ನು ಇಲ್ಲಿ ಪುನರಾವರ್ತಿಸಲಾಗುತ್ತಿದೆ.

ಕುಡಿಯುವ ನೀರಿನ ಬರ, ತ್ಯಾಜ್ಯ ಸಮಸ್ಯೆ, ಆರೋಗ್ಯ ಸಮಸ್ಯೆ ಇತ್ಯಾದಿಗಳ ಕುರಿತು ವೈದ್ಯಾಧಿಕಾರಿಗಳು, ಆರೋಗ್ಯ ಇನ್‌ಸ್ಪೆಕ್ಟರ್‌ಗಳು, ಜನಪ್ರತಿನಿಧಿಗಳು ಮೊದಲಾದವರ ಸಮಕ್ಷದಲ್ಲಿ ಸಂವಾದ ನಡೆಸಲಾಗುತ್ತಿದೆ. ಉತ್ತಮ ಆರೋಗ್ಯಕ್ಕೆ ಶುಚಿತ್ವದ ಮಹತ್ವ, ತ್ಯಾಜ್ಯ ವಿಮುಕ್ತಿಯಿಂದ ರೋಗ ನಿಯಂತ್ರಣ, ಸೊಳ್ಳೆ ನಿಯಂತ್ರಣ ಮಾರ್ಗಗಳು ಇತ್ಯಾದಿ ವಿಚಾರಗಳಲ್ಲಿ ಜನಜಾಗೃತಿ ಮೂಡಿಸಲಾಗುತ್ತಿದೆ.

ಈ ಚರ್ಚೆಗಳಲ್ಲಿ ಭಾಗಿಗಳಾಗುತ್ತಿರು ವವರಿಗೆ ಪ್ರಾಚೀನ ತಿನಿಸಾದ ಬೇಯಿಸಿದ ಗೆಣಸು, ಹಾಲು ಬೆರೆಸದ ಚಹಾ ಇತ್ಯಾದಿ ವಿತರಿಸಲಾಗುತ್ತಿರುವುದೂ ಪ್ರಾಚೀನ ಸಂಸ್ಕೃತಿಗೆ ನೀಡುವ ಮಹತ್ವಿಕೆಯನ್ನು ತೋರುತ್ತದೆ. ರಾತ್ರಿಕಾಲದಲ್ಲಿ ನಡೆಯುವ ಸಭೆಗೆ ದೊಂದಿ ಬೆಳಕಿನ ಹಿಮ್ಮೇಳವೂ ಇದೆ. ಉತ್ತಮ ನಾಳೆಗಾಗಿ ಜನ ಒಗ್ಗೂಡಿ ತೀರ್ಮಾನ ಕೈಗೊಳ್ಳುವ ಈ ಪರಿಸರ ಪೂರಕ ವಿಧಾನ ನೂತನ ನಿರೀಕ್ಷೆಗಳಿಗೆ ಕಾರಣವಾಗಿದೆ.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.