ಚಿತ್ತಾರಿಕಲ್‌: ಸ್ಮಾರ್ಟ್‌ ಅಂಗನವಾಡಿ ನಿರ್ಮಾಣ


Team Udayavani, Mar 13, 2020, 5:09 AM IST

ಚಿತ್ತಾರಿಕಲ್‌: ಸ್ಮಾರ್ಟ್‌ ಅಂಗನವಾಡಿ ನಿರ್ಮಾಣ

ಕಾಸರಗೋಡು: ನಾಡಿನೊಂದಿಗೆ ಅಂಗನವಾಡಿಯೂ ಸ್ಮಾರ್ಟ್‌ ಆಗುತ್ತಿರುವ ಮೂಲಕ ಚಿತ್ತಾರಿಕಲ್ಲು ಪೇಟೆ ಗಮನ ಸೆಳೆಯುತ್ತಿದೆ.

ಜಿಲ್ಲೆಯ ಈಸ್ಟ್‌ ಏಳೇರಿ ಗ್ರಾಮ ಪಂಚಾಯತ್‌ನ 2ನೇ ವಾರ್ಡ್‌ ಚಿತ್ತಾರಿಕಲ್‌ ಪೇಟೆಯಲ್ಲಿರುವ ಅಂಗನವಾಡಿ ಸ್ಮಾರ್ಟ್‌ ಆಗುತ್ತಿದೆ. ಇಲ್ಲಿರುವ 5 ಸೆಂಟ್ಸ್‌ ಜಾಗದಲ್ಲಿ ಅಂಗನವಾಡಿಗಾಗಿ ನಿರ್ಮಿಸಲಾಗುತ್ತಿರುವ ಕಟ್ಟಡದಲ್ಲಿ ಸಂಸ್ಥೆಯನ್ನು ಸ್ಮಾರ್ಟ್‌ ಆಗಿಸುವ ಎಲ್ಲ ವ್ಯವಸ್ಥೆ ನಡೆಸಲಾಗುತ್ತಿದೆ.

2019-20ನೇ ಸಾಲಿನ ಪಂಚಾಯತ್‌ ಯೋಜನೆ ನಿಧಿಯ 13 ಲಕ್ಷ ರೂ. ಬಳಸಿ ಈಸ್ಟ್‌ ಏಳೇರಿ ಗ್ರಾಮ ಪಂಚಾಯತ್‌ನ ಈ ಪ್ರಥಮ ಸ್ಮಾರ್ಟ್‌ ಅಂಗನವಾಡಿ ನಿರ್ಮಿಸಲಾಗುತ್ತಿದೆ. ಪುಟಾಣಿ ಮಕ್ಕಳನ್ನು ಬರಮಾಡಿಕೊಳ್ಳುವ ನಿಟ್ಟಿನಲ್ಲಿ ಗೋಡೆಗಳಲ್ಲಿ ಬಣ್ಣ ಬಣ್ಣದ ಚಿತ್ರಗಳು, ಕಥೆ ಹೇಳುವ ಚಿತ್ರಗಳು, ಬೌದ್ಧಿಕ ಬೆಳವಣಿಗೆಗೆ ಪೂರಕವಾಗಿರುವ ಅನೇಕ ಆಟಿಕೆಗಳು, ಶಿಶು ಸೌಹಾರ್ದ ಶೌಚಾಲಯಗಳು, ಅಂಗಳಕ್ಕೆ ಇಂಟರ್‌ ಲಾಕ್‌ ವ್ಯವಸ್ಥೆ, ಸುಭದ್ರ ಆವರಣ ಗೋಡೆ, ಶಾಲೆಯ ಆವರಣದಲ್ಲಿ ತರಕಾರಿ ಕೃಷಿ ಇತ್ಯಾದಿಗಳು ಇಲ್ಲಿನ ಪ್ರಧಾನ ಆಕರ್ಷಣೆಗಳಾಗಿವೆ. ಗ್ರಾಮ ಪಂಚಾಯತ್‌ ಈ ಎಲ್ಲ ಚಟುವಟಿಕೆಗಳ ಉಸ್ತುವಾರಿ ವಹಿಸಲಿದೆ.

ಹಲವು ಸೇವೆಗಳು
ಪುಟಾಣಿ ಮಕ್ಕಳಲ್ಲದೆ ಫಲಾನುಭವಿ ಗಳಾದ ಯುವಜನತೆ, ಗರ್ಭಿಣಿಯರು, ಹೆತ್ತವರು ಮೊದಲಾದವರಿಗೆ ಬೇರೆ ಬೇರೆ ರೀತಿಯ ಸೇವೆಗಳು ಈ ಅಂಗನವಾಡಿ ಮೂಲಕ ಲಭಿಸಲಿವೆ. ಅಂಗನವಾಡಿ ಫಲಾನುಭವಿಗಳಿಗಾಗಿ ಜನಜಾಗೃತಿ ನಡೆಸುವ ಸೌಲಭ್ಯಗಳನ್ನೂ ಈ ಕಟ್ಟಡದಲ್ಲಿ ನಿರ್ಮಿಸಲಾಗುತ್ತಿದೆ.

ಹೆಚ್ಚುವರಿ ಸೌಲಭ್ಯಗಳ ನಿರೀಕ್ಷೆ
ಅಂಗನವಾಡಿಯ ಈಗಿರುವ ಕಟ್ಟಡದಲ್ಲಿ ಸುಮಾರು 20 ಮಕ್ಕಳು ಇದ್ದಾರೆ. ನೂತನ ಕಟ್ಟಡಕ್ಕೆ ಸ್ಥಳಾಂತರಗೊಳ್ಳುವ ವೇಳೆ ಮಕ್ಕಳ ಸಂಖ್ಯೆ ಹೆಚ್ಚುವ ನಿರೀಕ್ಷೆಯಿದೆ. ಜೊತೆಗೆ ಫಲಾನುಭವಿಗಳಿಗೆ ಹೆಚ್ಚುವರಿ ಸೇವೆ ಲಭ್ಯವಾಗಲಿದೆ.
– ಜೆಸ್ಸಿ ಟಾಂ, ಅಧ್ಯಕ್ಷೆ, ಈಸ್ಟ್‌ ಏಳೇರಿ ಗ್ರಾಮ ಪಂಚಾಯತ್‌

ಟಾಪ್ ನ್ಯೂಸ್

1——asdsad

IPL ರೋಚಕ ಪಂದ್ಯ:ರಾಜಸ್ಥಾನ್‌ ವಿರುದ್ಧ ಹೈದರಾಬಾದ್ ಗೆ 1 ರನ್ ಜಯ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

1-wewqewqe

BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ

1-asdsad

Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

35

Siddaramaiah: ಚುನಾವಣೆ ಬಂದಾಗ ಮೋದಿಗೆ ರಾಜ್ಯದ ನೆನಪು; ಸಿದ್ದು

1——asdsad

IPL ರೋಚಕ ಪಂದ್ಯ:ರಾಜಸ್ಥಾನ್‌ ವಿರುದ್ಧ ಹೈದರಾಬಾದ್ ಗೆ 1 ರನ್ ಜಯ

Prajwal Revanna: ಪ್ರಜ್ವಲ್‌ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್‌

Prajwal Revanna: ಪ್ರಜ್ವಲ್‌ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್‌

Protest: ಪ್ರಜ್ವಲ್‌, ರೇವಣ್ಣ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

Protest: ಪ್ರಜ್ವಲ್‌, ರೇವಣ್ಣ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

Rahul Gandhi: ಜನಗಣತಿಯಿಂದಲೇ ಅಸಲಿ ರಾಜಕೀಯ ಶುರು: ರಾಹುಲ್‌

Rahul Gandhi: ಜನಗಣತಿಯಿಂದಲೇ ಅಸಲಿ ರಾಜಕೀಯ ಶುರು: ರಾಹುಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.