ಜಿಲ್ಲೆಯನ್ನು ತ್ಯಾಜ್ಯಮುಕ್ತವಾಗಿಸಲು ಶುಚಿತ್ವ ಯಜ್ಞ


Team Udayavani, May 13, 2019, 6:15 AM IST

tyanjya-mukta

ಕಾಸರಗೋಡು: ಜಿಲ್ಲೆಯ ಬಲುದೊಡ್ಡ ಪಿಡುಗುಗಳಲ್ಲಿ ಒಂದಾಗಿರುವ ತ್ಯಾಜ್ಯಯುಕ್ತ ಪರಿಸರಕ್ಕೆ ಕೊನೆಯಾಗಿದೆ. ರಾಜ್ಯ ಸರಕಾರದ ಶುಚೀಕರಣ ಯಜ್ಞವನ್ನು ಗಂಭೀರವಾಗಿ ಪರಿಶೀಲಿಸಿ ನಾಡು-ನಗರಗಳ ಜನ ಕೈಜೋಡಿಸಿರುವ ಪರಿಣಾಮ ಜಿಲ್ಲೆ ತ್ಯಾಜ್ಯದಿಂದ ವಿಮುಕ್ತಿ ಪಡೆದಿದೆ.

ಅನೇಕ ವರ್ಷಗಳಿಂದ ನಗರ-ಗ್ರಾಮೀಣ ಪ್ರದೇಶಗಳಲ್ಲಿ ತ್ಯಾಜ್ಯ ರಾಶಿ ಬಿದ್ದಿರುವುದು ಸಾರ್ವಜನಿಕ ಬದುಕಿಗೆ ಬಲುದೊಡ್ಡ ತಲೆನೋವಾಗಿತ್ತು. ಈ ಬಗ್ಗೆ ಒಟ್ಟಂದದ ಗಂಭೀರ ಚಿಂತನೆಗಳು ನಡೆದ ಪರಿಣಾಮ ಶನಿವಾರ, ರವಿವಾರ ನಡೆದ ಶುಚೀಕರಣ ಯಜ್ಞ ಎಂಬ ಹೆಸರಿನ ಶುಚಿತ್ವ ಚಟುವಟಿಕೆಗಳು ನಾಡನ್ನು ಶುದ್ಧ-ಸುಂದರಗೊಳಿಸುವಲ್ಲಿ ಬಲುದೊಡ್ಡ ಕೊಡುಗೆ ನೀಡಿವೆ. ಜನಪ್ರತಿನಿಧಿಗಳು, ವಿವಿಧ ಇಲಾಖೆಗಳ ಸಿಬಂದಿ, ಸಂಘಟನೆಗಳ ಪ್ರತಿನಿಧಿಗಳು ನಡೆಸಿದ ಈ ಚಟುವಟಿಕೆಗೆ ಪುಟ್ಟ ಮಕ್ಕಳಿಂದ ತೊಡಗಿ ವಯೋವೃದ್ಧರ ವರೆಗಿನ ಮಂದಿ ಹೆಗಲು ನೀಡಿದುದು ಹೆಚ್ಚುವರಿ ಪರಿಣಾಮಕ್ಕೆ ಕಾರಣವಾಗಿದೆ.

ಸುಡುವ ಬಿಸಿಲಿನಲ್ಲೂ ಏಕಮನಸ್ಸಿನಲ್ಲಿ ಜನ ಶುಚೀಕರಣ ನಡೆಸಿದರು. ಮಳೆಗಾಲಕ್ಕೆ ಮುನ್ನ ನಡೆಸುವ ಶುಚೀಕರಣ ಮತ್ತು ಅಂಟುರೋಗ ಪ್ರತಿರೋಧ ಕ್ರಮಗಳ ಅಂಗವಾಗಿ ರಾಜ್ಯಾದ್ಯಂತ ಎರಡು ದಿನಗಳ ಕಾಲ ಜರಗಿದ ಶುಚೀಕರಣ ಕಾರ್ಯಕ್ರಮ ಅಂಗವಾಗಿ ಜಿಲ್ಲೆಯಲ್ಲೂ ಈ ಚಟುವಟಿಕೆ ನಡೆದಿದೆ. ರಾಜ್ಯ ಸರಕಾರ ಸಿದ್ಧಪಡಿಸಿದ ರೂಪು ರೇಷೆಯ ಅನುಗುಣವಾಗಿ ಗ್ರಾಮ ಪಂಚಾಯತ್‌ಗಳು, ನಗರಸಭೆಗಳು ತೀವ್ರ ಶುಚಿತ್ವ ಯಜ್ಞ ಅನುಷ್ಠಾನಗೊಳಿಸಿವೆ. ಕೆರೆ, ತೋಡು ಇತ್ಯಾದಿಗಳನ್ನು ಶುಚಿಗೊಳಿಸುವುದು ಈ ಕಾರ್ಯಕ್ರಮದ ಅಂಗವಾಗಿ ನಡೆದಿವೆ. ಆಯಾ ಪಂಚಾಯತ್‌ಗಳಲ್ಲಿ ಅಧ್ಯಕ್ಷರ ಮತ್ತು ವಾರ್ಡ್‌ ಮಟ್ಟದಲ್ಲಿ ವಾರ್ಡ್‌ ಸದಸ್ಯರ ಮೇಲ್ನೋಟದಲ್ಲಿ ಶುಚೀಕರಣ ನಡೆಸಲಾಗಿದೆ. ಜೊತೆಗೆ ಮನೆಮನೆಗೆ ತೆರಳಿ ಜಾಗೃತಿ ಮೂಡಿಸುವ ಕಾಯಕವೂ ನಡೆದಿವೆ.

ಟಾಪ್ ನ್ಯೂಸ್

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.