ಸಮುದಾಯ ಸಭಾಂಗಣ ಲೋಕಾರ್ಪಣೆ

ನೀಲೇಶ್ವರ ನಗರಸಭೆ ವಾರ್ಷಿಕ ಯೋಜನೆ

Team Udayavani, Jun 20, 2019, 5:56 AM IST

19KSDE1

ಕಾಸರಗೋಡು: ನೀಲೇಶ್ವರ ನಗರಸಭೆಯ ಕರುವಾಚ್ಚೇರಿ ಯಲ್ಲಿ ನಿರ್ಮಾಣಗೊಂಡಿರುವ ಸಮುದಾಯ ಸಭಾಂಗಣ ಮತ್ತು ನಿರಂತರ ಕಲಿಕಾ ಕೇಂದ್ರ ಲೋಕಾರ್ಪಣೆ ಗೊಂಡಿತು.

ನಗರಸಭೆಯ ವಾರ್ಷಿಕ ಯೋಜನೆ ಯಲ್ಲಿ ಅಳವಡಿಸಿ 25 ಲಕ್ಷ ರೂ. ವೆಚ್ಚ ದಲ್ಲಿ ಎರಡು ಅಂತಸ್ತಿನ ಈ ಕಟ್ಟಡ ನಿರ್ಮಾಣಗೊಂಡಿದೆ. ಸ್ಥಳೀಯ ನಿವಾಸಿಗಳ ಸಾಮಾಜಿಕ-ಕಲಾ- ಸಾಂಸ್ಕೃತಿಕ ಚಟುವಟಿಕೆಗಳಿಗೆ ಉತ್ತೇಜನ ನೀಡುವ ಮತ್ತು ನಿರಂತರ ಕಲಿಕಾ ಪ್ರಕ್ರಿಯೆಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಈ ಸಂಸ್ಥೆಗಳ ನಿರ್ಮಾಣ ನಡೆದಿದೆ. ಈ ಮೂಲಕ ನೀಲೇಶ್ವರ ನಗರಸಭೆ ವ್ಯಾಪ್ತಿಯ ಎಲ್ಲ ಪರಿಶಿಷ್ಟ ಜಾತಿ ಕಾಲನಿಗಳ ಕನಸು ನನಸಾಗಿದೆ. ಈ ಜನಾಂಗದವರ ಮೂಲ ಕಲೆಗಳ ಸಂರಕ್ಷಣೆ, ತರಬೇತಿಗೆ ಈ ಸಂಸ್ಥೆ ಪೂರಕ ವಾಗಲಿದೆ. ಸಮುದಾಯ ಸಭಾಂಗಣ ಸಂರಕ್ಷಣೆ ಸಮಿತಿ ಈ ಸಂಬಂಧ ನಿರ್ಧಾರಗಳನ್ನು ಕೈಗೊಳ್ಳಲಿದೆ.

ಕಟ್ಟಡದ ಎರಡನೇ ಅಂತಸ್ತಿನಲ್ಲಿ ಸಿದ್ಧಗೊಂಡಿರುವ ನಿರಂತರ ಕಲಿಕಾ ಕೇಂದ್ರದಲ್ಲಿ ನಿರಂತರ ಸಾಕ್ಷರತೆ ಚಟು ವಟಿಕೆಗಳ ಸಹಿತ ಪ್ರೌಢಶಾಲೆ ವಿದ್ಯಾರ್ಥಿ ಗಳಿಗೆ ಕಲಿಕೆ ಮನೆ ಸೌಲಭ್ಯವನ್ನೂ ಏರ್ಪಡಿಸಲಾಗುವುದು.

ಲೊಕಸೇವಾ ಆಯೋಗದ ಪರೀಕ್ಷೆಗಳಿಗೆ ಸಿದ್ಧತೆ ನಡೆಸುವ ಉದ್ಯೋಗಾರ್ಥಿಗಳಿಗೆ ಉಚಿತ ರೂಪದಲ್ಲಿ ತ್ವರಿತ ತರಬೇತಿ ಚಟುವಟಿಕೆಗಳನ್ನು ನಡೆಸಲಾಗುವುದು. ಸಮುದಾಯ ಸಭಾಂಗಣದಲ್ಲಿ ಅಗತ್ಯ ವಿರುವ ಪೀಠೊಪಕರಣ, ಟಿ.ವಿ., ಧ್ವನಿವ‌ರ್ಧಕ, ಆಸನ, ಮೇಜು, ಕಪಾಟು ಇತ್ಯಾದಿ ಶೀಘ್ರದಲ್ಲೇ ಒದಗಿಸಲಾಗು ವುದು ಎಂದು ನಗರಸಭೆ ಪದಾಧಿಕಾರಿಗಳು ತಿಳಿಸಿದ್ದಾರೆ.

ಇಲ್ಲಿ ನಡೆದ ಸಮಾರಂಭದಲ್ಲಿ ಶಾಸಕ ಎಂ.ರಾಜಗೋಪಾಲನ್‌ ಸಮುದಾಯ ಸಭಾಂಗಣ ಮತ್ತು ನಿರಂತರ ಕಲಿಕಾ ಕೇಂದ್ರದ ಕಟ್ಟಡವನ್ನು ಉದ್ಘಾಟಿಸಿದರು.

ನಗರಸಭೆ ಅಧ್ಯಕ್ಷ ಪ್ರೊ| ಕೆ.ಪಿ. ಜಯರಾಜನ್‌ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷೆ ವಿ. ಗೌರಿ, ಸ್ಥಾಯೀ ಸಮಿತಿ ಅಧ್ಯಕ್ಷರಾದ ಎ.ಕೆ. ಕುಂಞಿಕೃಷ್ಣನ್‌, ಪಿ.ಪಿ. ಮಹಮ್ಮದ್‌ ರಾಫಿ, ಪಿ.ಎಂ. ಸಂಧ್ಯಾ, ಪಿ. ರಾಧಾ, ಸದಸ್ಯರಾದ ಕೆ.ವಿ. ಉಷಾ, ಕೆ.ವಿ. ರಾಧಾ, ಜಿ. ಪಂ.ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಕೆ. ಬಾಲಕೃಷ್ಣನ್‌, ಕೊಟ್ಟರ ವಾಸುದೇವನ್‌, ಕೆ. ಕೇಶವನ್‌, ಕೆ. ಸದಾಶಿವನ್‌, ಟಿ. ವಿಜಯನ್‌ ಮೊದಲಾದವರು ಉಪಸ್ಥಿತರಿದ್ದರು.

ನಗರಸಭೆ ಎಂಜಿನಿಯರ್‌ ಕೆ. ಗಣೇಶನ್‌ ವರದಿ ವಾಚಿಸಿದರು. ವಾರ್ಡ್‌ ಸದಸ್ಯ ಪಿ.ಕೆ. ರತೀಶ್‌ ಸ್ವಾಗತಿಸಿ ದರು. ಟಿ.ವಿ. ರಾಜನ್‌ ವಂದಿಸಿದರು. ಆನಂತರ ಕಲಾಕಾರ್ಯಕ್ರಮಗಳು ನಡೆದುವು.

ಟಾಪ್ ನ್ಯೂಸ್

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.