ಎಲ್ಲ ಸಮಸ್ಯೆಗಳಿಗೂ ಸಂಘರ್ಷ ಪರಿಹಾರವಲ್ಲ : ರುಚಿಕಾ


Team Udayavani, Jun 3, 2019, 6:10 AM IST

ruchita

ಕಾಸರಗೋಡು: ಬಂದೂಕಿನ ನಳಿಗೆಯಲ್ಲಿ, ಕತ್ತಿಯ ತುದಿಯಲ್ಲಿ ಮಾತನಾಡುವ ಯುರೋಪು ದೇಶವು ಎಲ್ಲ್ಲ ಸಮಸ್ಯೆಗಳಿಗೂ ಯುದ್ಧವೇ ಪರಿಹಾರ ಎಂದು ನಂಬಿದೆ. ಯುದ್ಧದಿಂದ ಗೆದ್ದವರೂ ಯಾರೂ ಇಲ್ಲ ಎಂದು ಭಾರತ ಸಾರಿದೆ. ಯುದ್ಧದ ಸಮ್ಮೋಹನವೇ ಹಿಟ್ಲರ್‌ನನ್ನು ಸೃಷ್ಟಿಸಿದೆ ಎಂದು ಸಾಹಿತಿ ರುಚಿಕಾ ಹೇಳಿದರು.

ಅವರು ಕಣ್ವತೀರ್ಥದ ಟಿ.ಎ.ಎನ್‌. ಖಂಡಿಗೆ ಅವರ ಮನೆಯಲ್ಲಿ ನಡೆದ ‘ಈ ಹೊತ್ತಿಗೆ ಈ ಹೊತ್ತಗೆ’ 7ನೇ ಸರಣಿ ಕಾರ್ಯಕ್ರಮದಲ್ಲಿ ನೇಮಿಚಂದ್ರ ಅವರ ‘ಯಾದ್‌ ವಶೇಮ್‌’ ಕೃತಿಯ ಕುರಿತು ಮಾತನಾಡಿದರು.

ಯಾದ್‌ ವಶೇಮ್‌ ಎಂದರೆ ಇಸ್ರೇಲಿನ ಗೋಳುಗೋಡೆ. ಇದು ಯಹೂದ್ಯರಿಗೂ, ಮುಸ್ಲಿಮರು ಹಾಗೂ ಕ್ರೈಸ್ತರಿಗೂ ಏಕಕಾಲಕ್ಕೆ ಪವಿತ್ರ ಸ್ಥಳವಾಗಿದೆ. ಜನಾಂಗೀಯ ದ್ವೇಷ, ಸಂಘರ್ಷ, ಮೇಲರಿಮೆಗಳು ಕಾಲಾನುಗತಿಯಲ್ಲಿ ಭಿನ್ನರೂಪ ಪಡೆಯುವುದನ್ನು ಕೃತಿಯಲ್ಲಿ ವಿಶ್ಲೇಷಿಸಲಾಗಿದೆ. ಹಿಟ್ಲರ್‌ಗೆ ದೊರೆತ ಪರಿಸರ, ಬಾಲ್ಯ ಮತ್ತು ಬೆಂಬಲ ದೊರೆತರೆ ಹಿಟ್ಲರ್‌ ಇನ್ನೂ ಮುಂದೆಯೂ ಹುಟ್ಟಬಹುದು ಎಂದು ಅವರು ಹೇಳಿದರು.

ಕಾರ್ಯಕ್ರಮದಲ್ಲಿ ಕುಂಜತ್ತೂರು ಸಾಹಿತ್ಯ ಸಂಘದ ಅಧ್ಯಕ್ಷ ಎ. ನಾರಾಯಣ ಉಪಸ್ಥಿತರಿದ್ದರು.

ಉಪನ್ಯಾಸದ ಬಳಿಕ ನಡೆದ ಸಂವಾದದಲ್ಲಿ ಡಾ| ವಿಜಯ ಕುಮಾರ್‌, ಎ. ನಾರಾಯಣ, ಕೃಷ್ಣ ಪೂಜಾರಿ, ಕುಶಲಾಕ್ಷಿ ಕುಲಾಲ್, ನಿರ್ಮಲಾ ಟೀಚರ್‌ ಮೊದಲಾದವರು ಭಾಗವಹಿಸಿದ್ದರು.

ಕವಿತಾ ಕೂಡ್ಲು ಸ್ವಾಗತಿಸಿದರು. ಸರಣಿ ಕಾರ್ಯಕ್ರಮದ ಸಂಚಾಲಕ ಟಿ.ಎ.ಎನ್‌. ಖಂಡಿಗೆ ವಂದಿಸಿದರು.

ಟಾಪ್ ನ್ಯೂಸ್

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.