ಸಂವಿಧಾನ ಸಾಕ್ಷರತಾ ಜನಪರ ಶಿಕ್ಷಣ ಯಶಸ್ವಿ


Team Udayavani, Jan 26, 2019, 1:25 AM IST

25ksde2.jpg

ಕಾಸರಗೋಡು: ದೇಶದ ಸಂವಿಧಾನದ ಮೂಲಭೂತ ಹಕ್ಕುಗಳ ಬಗ್ಗೆ ಜನಸಾಮಾನ್ಯರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ರಾಜ್ಯಾದ್ಯಂತ ನಡೆಸಲಾಗುತ್ತಿರುವ ಸಂವಿಧಾನ ಸಾಕ್ಷರತಾ ಜನಪರ ಶಿಕ್ಷಣ ಕಾರ್ಯಕ್ರಮ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯುತ್ತಿವೆ.

ರಾಜ್ಯ ಸರಕಾರ, ಕೇರಳ ವಿಧಾನಸಭೆ, ಕೇರಳ ರಾಜ್ಯ ಸಾಕ್ಷರತಾ ಮಿಷನ್‌ ಪ್ರಾಧಿಕಾರ ಜಂಟಿ ವತಿಯಿಂದ ಈ ತರಗತಿಗಳನ್ನು ನಡೆಸಲಾಗುತ್ತಿದೆ. 

ಪ್ರತಿ ಮನೆಗೆ ಮಾಹಿತಿ
ಚೆಮ್ನಾಡ್‌ ಗ್ರಾಮ ಪಂಚಾಯತ್‌ನಲ್ಲಿ ಈ ಸಂಬಂಧ ನಡೆಯುತ್ತಿರುವ ಚಟುವಟಿಕೆಗಳು ಈ ನಿಟ್ಟಿನಲ್ಲಿ ಮುಕ್ತ ಪ್ರಶಂಸೆಗೆ ಪಾತ್ರವಾಗಿವೆ. ಇಲ್ಲಿನ ಪ್ರತಿ ಮನೆಯ ಕನಿಷ್ಠ ಒಬ್ಬ ವ್ಯಕ್ತಿಗೆ ಸಂವಿಧಾನದ ಕುರಿತು ಜಾಗೃತಿ ಮೂಡಿಸುವಲ್ಲಿ ಪಂಚಾಯತ್‌ ಯಶಸ್ವಿಯಾಗಿದೆ. 

ಇಲ್ಲಿನ 23 ವಾರ್ಡ್‌ ಗಳಲ್ಲಿ 180 ತರಗತಿಗಳು ಈಗಾಗಲೇ ನಡೆದಿವೆ. ಕೆಲವು ವಾರ್ಡ್‌ಗಳಲ್ಲಿ 20ಕ್ಕೂ ಅ ಧಿಕ ತರಗತಿಗಳು ಜರಗಿವೆ. ಕುಟುಂಬಶ್ರೀ ನೆರೆಕರೆ ಕೂಟಗಳ ಮೂಲಕವೂ ವಿವಿಧೆಡೆ ತರಗತಿಗಳು ನಡೆದಿವೆ.

ಗ್ರಾಮ ಪಂಚಾಯತ್‌ ಅಧ್ಯಕ್ಷ ಕಲ್ಲಟ್ರ ಅಬ್ದುಲ್‌ ಖಾದರ್‌, ಜಿಲ್ಲಾ ಸಾಕ್ಷರತಾ ಸಮಿತಿ ಸದಸ್ಯ ರಾಜನ್‌ ಪೊಯಿನಾಚಿ, ಪ್ರೇರಕಿ ತಂಗಮಣಿ ಚೆರುಕರ, ಸಿ.ಡಿ.ಎಸ್‌. ಅಧ್ಯಕ್ಷೆ ಮುಮ್ತಾಝ್ ಮೊದಲಾದವರು ಈ ನಿಟ್ಟಿನಲ್ಲಿ ಅತ್ಯುತ್ತಮ ನೇತೃತ್ವ ವಹಿಸಿದ್ದರು.

ಸಂವಿಧಾನ ಸಂಗಮ ಕಾರ್ಯಕ್ರಮ 
ರಾಜ್ಯ ಸರಕಾರ, ಕೇರಳ ವಿಧಾನಸಭೆ, ಕೇರಳ ರಾಜ್ಯ ಸಾಕ್ಷರತಾ ಮಿಷನ್‌ ಪ್ರಾಧಿ ಕಾರ ಜಂಟಿ ವತಿಯಿಂದ ನಡೆಸಲಾಗುತ್ತಿರುವ ಸಂವಿಧಾನ ಸಾಕ್ಷರತಾ ಜನಪರ ಶಿಕ್ಷಣ ಕಾರ್ಯಕ್ರಮ ಅಂಗವಾಗಿ ಸಂವಿಧಾನ ಸಂಗಮ ಕಾರ್ಯಕ್ರಮ ಚೆಮ್ನಾಡ್‌ ಗ್ರಾಮಪಂಚಾಯತ್‌ನಲ್ಲಿ ಜರುಗಿತು.

ವಿಪಕ್ಷ ನೇತಾರ ಉಮ್ಮನ್‌ ಚಾಂಡಿ ಸಮಾರಂಭವನ್ನು ಉದ್ಘಾಟಿಸಿದರು. ಗ್ರಾಮ ಪಂಚಾಯತ್‌ ಅಧ್ಯಕ್ಷ ಕಲ್ಲಟ್ರ ಅಬ್ದುಲ್‌ ಖಾದರ್‌ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಸಂಚಾಲಕ ಶಾಜುಜಾನ್‌ ಪ್ರಧಾನ ಭಾಷಣ ಮಾಡಿದರು. 

ಪಂಚಾಯತ್‌ ಉಪಾಧ್ಯಕ್ಷೆ ಶಕುಂತಲಾ ಕೃಷ್ಣನ್‌, ಸ್ಥಾಯೀ ಸಮಿತಿ ಅಧ್ಯಕ್ಷರಾದ ಶಂಸುದ್ದೀನ್‌ ತೆಕ್ಕಿಲ್‌, ಗೀತಾ ಗೋಪಾಲಕೃಷ್ಣನ್‌, ಎ. ಶಾಸಿಯಾ, ಸದಸ್ಯರಾದ ಕೆ. ಮಾಧವನ್‌ ನಾಯರ್‌, ಎನ್‌.ವಿ. ಬಾಲನ್‌, ರೇಣುಕಾ ಭಾಸ್ಕರನ್‌, ತಂಗಮಣಿ ಚೆರುಕರ ಮೊದಲಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-wrerwer

Shivamogga:ಮಳೆ ಬಂತೆಂದು ಖುಷಿಪಡುತ್ತಿದ್ದ ರೈಲು ಪ್ರಯಾಣಿಕರಿಂದಲೇ ಹಿಡಿಶಾಪ!

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ

1-wqewqwqe

Bhatkal;ವೆಂಕಟಾಪುರ ನದಿಯಲ್ಲಿ ಮುಳುಗಿ ಇಬ್ಬರು ಮೃತ್ಯು

1-xdx

Revanna ಮಧ್ಯಂತರ ನಿರೀಕ್ಷಣಾ ಜಾಮೀನು ಮೇ 20 ರ ವರೆಗೆ ವಿಸ್ತರಿಸಿದ ಕೋರ್ಟ್

ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ: ಬೇಳೂರು

Gopal Krishna Belur ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ

20

Sandalwood: ದರ್ಶನ್‌ ʼಡೆವಿಲ್‌ʼಗೆ ಕರಾವಳಿ ಬೆಡಗಿ ರಚನಾ ರೈ ನಾಯಕಿ; ಫಸ್ಟ್‌ ಪೋಸ್ಟರ್‌ ಔಟ್

satish jarakiholi

Belagavi,ಚಿಕ್ಕೋಡಿ ಸೇರಿ 14 ರಿಂದ 17 ಸೀಟು ಕಾಂಗ್ರೆಸ್ ಗೆಲ್ಲಲಿದೆ: ಸತೀಶ್ ಜಾರಕಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Misbehavior: ಅನುಚಿತ ವರ್ತನೆ; ಕೇಂದ್ರ ವಿ.ವಿ. ಅಧ್ಯಾಪಕನ ಅಮಾನತು

Misbehavior: ಅನುಚಿತ ವರ್ತನೆ; ಕೇಂದ್ರ ವಿ.ವಿ. ಅಧ್ಯಾಪಕನ ಅಮಾನತು

Fraud Case: ಆರೋಪಿ ರತೀಶ್‌ ಗೋವಾಕ್ಕೆ ಪರಾರಿ

Fraud Case: ಆರೋಪಿ ರತೀಶ್‌ ಗೋವಾಕ್ಕೆ ಪರಾರಿ

Arrested: ಉಪ್ಪಳದಲ್ಲಿ ಯುವಕನ ಕೊಲೆ ಪ್ರಕರಣ: 11 ವರ್ಷಗಳ ಬಳಿಕ ಆರೋಪಿ ಬಂಧನ

Arrested: ಉಪ್ಪಳದಲ್ಲಿ ಯುವಕನ ಕೊಲೆ ಪ್ರಕರಣ: 11 ವರ್ಷಗಳ ಬಳಿಕ ಆರೋಪಿ ಬಂಧನ

Theft Case ಗುಜರಿ ಅಂಗಡಿಯಿಂದ 3 ನೇ ಬಾರಿ ಕಳವು : ಇಬ್ಬರ ಬಂಧನ

Theft Case ಗುಜರಿ ಅಂಗಡಿಯಿಂದ 3 ನೇ ಬಾರಿ ಕಳವು : ಇಬ್ಬರ ಬಂಧನ

Kasaragod ಬೈಕ್‌ಗಳ ಮುಖಾಮುಖಿ ಢಿಕ್ಕಿ; ವಿದ್ಯಾರ್ಥಿ ಸಾವು, ಇಬ್ಬರಿಗೆ ಗಾಯ

Kasaragod ಬೈಕ್‌ಗಳ ಮುಖಾಮುಖಿ ಢಿಕ್ಕಿ; ವಿದ್ಯಾರ್ಥಿ ಸಾವು, ಇಬ್ಬರಿಗೆ ಗಾಯ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

1-wrerwer

Shivamogga:ಮಳೆ ಬಂತೆಂದು ಖುಷಿಪಡುತ್ತಿದ್ದ ರೈಲು ಪ್ರಯಾಣಿಕರಿಂದಲೇ ಹಿಡಿಶಾಪ!

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ

1-wqewqwqe

Bhatkal;ವೆಂಕಟಾಪುರ ನದಿಯಲ್ಲಿ ಮುಳುಗಿ ಇಬ್ಬರು ಮೃತ್ಯು

1-xdx

Revanna ಮಧ್ಯಂತರ ನಿರೀಕ್ಷಣಾ ಜಾಮೀನು ಮೇ 20 ರ ವರೆಗೆ ವಿಸ್ತರಿಸಿದ ಕೋರ್ಟ್

1-qwewqewqe

Governor ಸಹಿ ನಕಲಿ ; ಕೋಟ್ಯಂತರ ರೂ. ವಂಚನೆ: ಕೊರಟಗೆರೆಯ ಜುಬೇರ್ ಅರೆಸ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.