ಕರ್ಮಚಾರಿ ಆಯೋಗ ಸದಸ್ಯರಿಂದ ಸ್ವಚ್ಛತಾ ಕಾರ್ಮಿಕರೊಂದಿಗೆ ಸಂವಾದ


Team Udayavani, Nov 2, 2021, 4:52 AM IST

ಕರ್ಮಚಾರಿ ಆಯೋಗ ಸದಸ್ಯರಿಂದ ಸ್ವಚ್ಛತಾ ಕಾರ್ಮಿಕರೊಂದಿಗೆ ಸಂವಾದ

ಕಾಸರಗೋಡು: ಜಿಲ್ಲೆಯ ಶುಚೀಕರಣ ಸಿಬಂದಿಯೊಂದಿಗೆ ನ್ಯಾಶನಲ್‌ ಕಮಿಷನ್‌ ಫಾರ್‌ ಸಫಾಯಿ ಕರ್ಮಚಾರೀಸ್‌ ಸದಸ್ಯರಾಗಿರುವ ಕೇಂದ್ರ ಸರಕಾರದ ಸ್ಟಾಟಸ್‌ ಕಾರ್ಯದರ್ಶಿ ಡಾ| ಪಿ.ಪಿ. ವಾವ ಸೋಮವಾರ ಸಂವಾದ ನಡೆಸಿದರು.

ಕೇರಳ ರಾಜ್ಯ ಸಂದರ್ಶನದ ಅಂಗವಾಗಿ ಕಾಸರಗೋಡು ಜಿಲ್ಲೆಗೆ ಭೇಟಿ ನೀಡಿದ ಅವರು ಜಿಲ್ಲಾಧಿಕಾರಿ ಕಚೇರಿಯ ಕಿರು ಸಭಾಂಗಣದಲ್ಲಿ ಶುಚೀಕರಣ ಕಾರ್ಮಿಕರ ಸಮಸ್ಯೆಗಳನ್ನು ಆಲಿಸಿದರು. ವಿವಿಧ ಇಲಾಖೆಗಳ ಮುಖ್ಯಸ್ಥರು, ನಗರಸಭೆ ಕಾರ್ಯದರ್ಶಿಗಳು, ನಗರಸಭೆಗಳ ಶುಚೀಕರಣ ಸಿಬಂದಿ, ಸಫಾಯಿ ಕರ್ಮಚಾರೀಸ್‌ ಪ್ರತಿನಿಧಿಗಳು, ಆರೋಗ್ಯ ವಿಭಾಗ ಸಿಬ್ಬಂದಿಗಳು ಮೊದಲಾದವರೊಂದಿಗೆ ಮಾತುಕತೆ ನಡೆಸಿದರು.

ಜಿಲ್ಲಾಧಿಕಾರಿ ಭಂಡಾರಿ ಸ್ವಾಗತ್‌ ರಣ್‌ವೀರ್‌ ಚಂದ್‌, ರಾಜ್ಯ ಸಂಚಾಲಕ ನ್ಯಾಯವಾದಿ ಗೋಪಿ ಕೊಚ್ಚುರಾನ್‌, ಶುಚಿತ್ವ ಮಿಷನ್‌ ಜಿಲ್ಲಾ ಸಂಚಾಲಕಿ ಲಕ್ಷ್ಮೀ ಎ., ಸಹಾಯಕ ಸಂಚಾಲಕ ಕೆ.ವಿ. ಪ್ರೇಮರಾಜನ್‌ ಮೊದಲಾದವರು ಉಪಸ್ಥಿತರಿದ್ದರು. ಅನಂತರ ಅಮೈ ಕಾಲನಿಗೆ ಭೇಟಿ ನೀಡಿದ ಅವರು ಶುಚೀಕರಣ ಸಿಬಂದಿಗಳ ಕುಟುಂಬಗಳ ಸದಸ್ಯರೊಂದಿಗೆ ಮಾತುಕತೆ ನಡೆಸಿದರು. ಇಲ್ಲಿ ತಲೆದೋರಿರುವ ಜಾಗ ಸಂಬಂಧ ಸಮಸ್ಯೆಗಳನ್ನು ಪರಿಹರಿಸಲು ಅವರು ಜಿಲ್ಲಾಧಿಕಾರಿಗೆ ಆದೇಶ ನೀಡಿದರು.

ಟಾಪ್ ನ್ಯೂಸ್

“ಸಂತ್ರಸ್ತೆ ಸಂಬಂಧಿ ಮನೆಯಲ್ಲಿ ತಂಗಿದ್ದರು’; ಸಾ.ರಾ.ಮಹೇಶ್‌

“ಸಂತ್ರಸ್ತೆ ಸಂಬಂಧಿ ಮನೆಯಲ್ಲಿ ತಂಗಿದ್ದರು’; ಸಾ.ರಾ.ಮಹೇಶ್‌

Lok Sabha Elections ಬಿಜೆಪಿ ಗೆಲ್ಲುವ 400 ಸ್ಥಾನಗಳಲ್ಲಿ ನಾನೂ ಒಬ್ಬ: ಶ್ರೀರಾಮುಲು

Lok Sabha Elections ಬಿಜೆಪಿ ಗೆಲ್ಲುವ 400 ಸ್ಥಾನಗಳಲ್ಲಿ ನಾನೂ ಒಬ್ಬ: ಶ್ರೀರಾಮುಲು

man hits his wife because he could not afford the treatment!

ಚಿಕಿತ್ಸೆ ವೆಚ್ಚ ಭರಿಸಲಾಗದೆ ಹೆಂಡತಿಯನ್ನೇ ಕೊಂದ!

Teacher Recruitment Scam: Supreme Court Slams Bengal Govt

West Bengal; ಶಿಕ್ಷಕರ ನೇಮಕ ಹಗರಣ: ಬಂಗಾಳ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ತರಾಟೆ

Torture of husband by burning with cigarette: Wife arrested based on CCTV video

Bijnor; ಸಿಗರೇಟಿಂದ ಸುಟ್ಟು ಪತಿಗೆ ಚಿತ್ರಹಿಂಸೆ: ಸಿಸಿಟಿವಿ ವಿಡಿಯೋ ಆಧರಿಸಿ ಪತ್ನಿ ಸೆರೆ

Afghan batsman Rahmanullah Gurbaz to return to KKR team

KKR ತಂಡಕ್ಕೆ ಮರಳಲಿರುವ ಅಫ್ಘಾನ್‌ ಬ್ಯಾಟರ್‌ ರಹ್ಮಾನುಲ್ಲ ಗುರ್ಬಾಝ್

G. Parameshwara ಕಾನೂನಾತ್ಮಕ ಸಂಸ್ಥೆ ಮೇಲೆ ಮಾಜಿ ಸಿಎಂ ಅನುಮಾನಪಟ್ಟರೆ ಹೇಗೆ?

G. Parameshwara ಕಾನೂನಾತ್ಮಕ ಸಂಸ್ಥೆ ಮೇಲೆ ಮಾಜಿ ಸಿಎಂ ಅನುಮಾನಪಟ್ಟರೆ ಹೇಗೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-manjeshwara-1

Manjeshwara: ಆ್ಯಂಬುಲೆನ್ಸ್- ಕಾರು ಭೀಕರ ಅಪಘಾತ; ಮೂವರು ಮೃತ್ಯು, ನಾಲ್ವರಿಗೆ ಗಾಯ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ

Kasaragod ಲಕ್ಷಾಂತರ ರೂ. ವಂಚನೆ ಪ್ರಕರಣ; ಆರೋಪಿಗಳ ಬಂಧನ

Kasaragod ಲಕ್ಷಾಂತರ ರೂ. ವಂಚನೆ ಪ್ರಕರಣ; ಆರೋಪಿಗಳ ಬಂಧನ

ಸಿಹಿತಿಂಡಿ ನೀಡದ್ದಕ್ಕೆ ಮದುವೆಯೇ ರದ್ದು!

Madikeri ಸಿಹಿತಿಂಡಿ ನೀಡದ್ದಕ್ಕೆ ಮದುವೆಯೇ ರದ್ದು!

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

“ಸಂತ್ರಸ್ತೆ ಸಂಬಂಧಿ ಮನೆಯಲ್ಲಿ ತಂಗಿದ್ದರು’; ಸಾ.ರಾ.ಮಹೇಶ್‌

“ಸಂತ್ರಸ್ತೆ ಸಂಬಂಧಿ ಮನೆಯಲ್ಲಿ ತಂಗಿದ್ದರು’; ಸಾ.ರಾ.ಮಹೇಶ್‌

Lok Sabha Elections ಬಿಜೆಪಿ ಗೆಲ್ಲುವ 400 ಸ್ಥಾನಗಳಲ್ಲಿ ನಾನೂ ಒಬ್ಬ: ಶ್ರೀರಾಮುಲು

Lok Sabha Elections ಬಿಜೆಪಿ ಗೆಲ್ಲುವ 400 ಸ್ಥಾನಗಳಲ್ಲಿ ನಾನೂ ಒಬ್ಬ: ಶ್ರೀರಾಮುಲು

man hits his wife because he could not afford the treatment!

ಚಿಕಿತ್ಸೆ ವೆಚ್ಚ ಭರಿಸಲಾಗದೆ ಹೆಂಡತಿಯನ್ನೇ ಕೊಂದ!

CSIR: Opportunity to wear unironed clothes every Monday!

CSIR: ಪ್ರತೀ ಸೋಮವಾರ ಇಸ್ತ್ರಿ ಹಾಕದ ವಸ್ತ್ರ ಧರಿಸಲು ಅವಕಾಶ!

Teacher Recruitment Scam: Supreme Court Slams Bengal Govt

West Bengal; ಶಿಕ್ಷಕರ ನೇಮಕ ಹಗರಣ: ಬಂಗಾಳ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ತರಾಟೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.