“ಕಾನೂನು ಉಲ್ಲಂಘನೆ ನಿಯಂತ್ರಿಸಲು ಸಹಕಾರಿ’

ಮೊಬೈಲ್‌ ಅದಾಲತ್‌ಗೆ ಚಾಲನೆ

Team Udayavani, May 18, 2019, 6:10 AM IST

17KSDE2

ಕಾಸರಗೋಡು: ಆರ್ಥಿಕ ಅಡಚಣೆ ಮತ್ತು ಅನುಭವದ ಕೊರತೆ ಕಾರಣಗಳಿಂದ ಕಾನೂನು ಭಂಜನೆಯನ್ನು ನಿಯಂತ್ರಿಸಲು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ನೇತೃತ್ವದಲ್ಲಿ ಮೊಬೈಲ್‌ ಅದಾಲತ್‌ಗೆ ಗುರುವಾರ ಚಾಲನೆ ನೀಡಲಾಯಿತು. ಕಾನೂನು ಸೇವೆಗಳು ಮನೆಯಂಗಳಕ್ಕೆ ಎಂಬ ಆಶಯದೊಂದಿಗೆ ಈ ಮಹತ್ತರ ಯೋಜನೆ ಕೈಗೆತ್ತಿಕೊಳ್ಳಲಾಗಿದ್ದು, ರಾಜ್ಯ ಕಾನೂನು ಸೇವೆಗಳ ಅಥೋರಿಟಿ ಈ ಯೋಜನೆಯ ರೂಪುರೇಖೆ ಸಿದ್ಧಪಡಿಸಿ ಜಾರಿಗೊಳಿಸುತ್ತಿದೆ.

ಗುರುವಾರ ಜಿಲ್ಲಾ ಪ್ರಧಾನ ನ್ಯಾಯಾಲಯದ ಪರಿಸರದಲ್ಲಿ ಚಾಲನೆಗೊಂಡ ಜಿಲ್ಲಾ ಮಟ್ಟದ ಮೊಬೈಲ್‌ ಅದಾಲತ್‌ ವಾಹನಕ್ಕೆ ಜಿಲ್ಲಾ ಪ್ರಧಾನ ನ್ಯಾಯಾಧೀಶ ಮನೋಹರ ಎಸ್‌.ಕಿಣಿ ಪತಾಕೆ ಬೀಸಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಇಂದು ಕಾನೂನು ಸೇವೆಗಳು ಭಾರೀ ವೆಚ್ಚದಾಯಕವಾಗಿ ಪರಿಣಮಿಸಿದೆ. ಈ ಹಿನ್ನೆಲೆಯಲ್ಲಿ ಜನಸಾಮಾನ್ಯರಿಗೆ ಖಚಿತವಾದ ನ್ಯಾಯ ದೊರಕಿಸುವಲ್ಲಿ ಕಾನೂನು ಸೇವಾ ಪ್ರಾಧಿಕಾರ ಮುನ್ನಡೆಸಲಿರುವ ಇಂತಹ ಯೋಜನೆ ಶ್ಲಾಘನೀಯ ಎಂದು ತಿಳಿಸಿದರು.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಕಾರ್ಯದರ್ಶಿ ಹಾಗೂ ಜಿಲ್ಲಾ ಉಪ ನ್ಯಾಯಾಧೀಶ‌ ವಿ.ಟಿ.ಪ್ರಕಾಶನ್‌, ಅಥೋರಿಟಿಯ ಕಾರ್ಯಕಾರೀ ಸದಸ್ಯ, ಜಿಲ್ಲಾ ಪೊಲೀಸ್‌ ವರಿಷ್ಠ ಜೇಮ್ಸ್‌ ಜೋಸೆಫ್‌, ಜಿಲ್ಲಾ ಕಾನೂನು ಅಧಿಕಾರಿ ಕೆ.ವಿ.ಉಣ್ಣಿಕೃಷ್ಣನ್‌, ನ್ಯಾಯಾಲಯದ ಸಿಬಂದಿು, ನ್ಯಾಯಾಸೇವಾ ಕಾರ್ಯಕರ್ತರು ಉಪಸ್ಥಿತರಿದ್ದರು.

ಮೇ 30ರ ವರೆಗೆ ಸಂಚಾರ
ಜಿಲ್ಲೆಯಾದ್ಯಂತ ಮೇ 30ರ ವರೆಗೆ ಮೊಬೈಲ್‌ ಅದಾಲತ್‌ ವಾಹನ ಸಂಚರಿಸಲಿದೆ. ಅಪರಾಧ ದೂರುಗಳನ್ನು ಹೊರತು ಪಡಿಸಿ ಮಿಕ್ಕುಳಿದ ಇತರ ನಾಗರಿಕ ದೂರುಗಳಗೆ ಈ ಮೊಬೈಲ್‌ ಅದಾಲತ್‌ ಮೂಲಕ ತತ್‌ಕ್ಷಣ ನ್ಯಾಯದೊರಕಿಸುವ ಉದ್ದೇಶ ಹೊಂದಿದೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.