ವಿರೋಧಿಸುವವರ ಹತ್ಯೆ ಸಿಪಿಎಂ ನೀತಿ : ವಿ.ಎಂ.ಸುಧೀರನ್‌


Team Udayavani, Feb 27, 2019, 1:00 AM IST

virodisuvavara-hatye.jpg

ಕಾಸರಗೋಡು: ವಿರೋಧಿಸುವವರನ್ನು ಹತ್ಯೆಗೈಯುವುದೇ ಸಿಪಿಎಂ ಅನುಸರಿಸುತ್ತಿರುವ ರಾಜಕೀಯ ನೀತಿ ಯಾಗಿದೆ ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ವಿ.ಎಂ.ಸುಧೀರನ್‌ ಆರೋಪಿಸಿದರು.

ಪೆರಿಯದಲ್ಲಿ ಇಬ್ಬರು ಯೂತ್‌ ಕಾಂಗ್ರೆಸ್‌ ಕಾರ್ಯಕರ್ತರನ್ನು ಹತ್ಯೆಗೈದ ಪ್ರಕರಣದ ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕೆಂದು ಆಗ್ರಹಿಸಿ ವಿದ್ಯಾನಗರದಲ್ಲಿರುವ ಡಿಸಿಸಿ ಕಾರ್ಯಾಲಯದ ಮುಂದೆ ಮಂಗಳವಾರ ಬೆಳಗ್ಗೆ ಆರಂಭಗೊಂಡ 48 ಗಂಟೆಗಳ ನಿರಾಹಾರ ಸತ್ಯಾಗ್ರಹವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕೇರಳ ಇಡೀ ದೇಶಕ್ಕೆ ಮಾದರಿಯಾಗಿತ್ತು. ಆದರೆ ಈ ಗೌರವ ಕಳೆದುಕೊಳ್ಳುವಂತಾಗಲು ಸಿಪಿಎಂ ಪ್ರಯತ್ನಿಸುತ್ತಿದೆ. ಸಿಪಿಎಂ ನವೋತ್ಥಾನ ಮೌಲ್ಯಗಳನ್ನು ಸಂರಕ್ಷಿಸಲು ಪ್ರಯತ್ನಿಸುತ್ತಿಲ್ಲ. ಬದಲಾಗಿ ಕೊಲೆ ರಾಜ ಕೀಯವೇ ಅದರ ಮುಖ್ಯ ಗುರಿಯಾಗಿದೆ. ರಾಜ್ಯದಲ್ಲಿ ಸಿಪಿಎಂ ಅಧಿಕಾರಕ್ಕೆ ಬಂದ ಬಳಿಕ 20ರಷ್ಟು ಕೊಲೆ ಪ್ರಕರಣಗಳು ನಡೆದಿವೆೆ. ಇದರಲ್ಲಿ ಆರೋಪಿಗಳಾಗಿರುವವರು ಮುಖ್ಯಮಂತ್ರಿ ಪ್ರತಿನಿಧಿಕರಿಸುವ ಪಕ್ಷ ದವರೇ ಆಗಿದ್ದಾರೆ. ಕೊಲೆ ನಡೆದ ಬಳಿಕ ಶಾಂತಿ ಸಭೆಯನ್ನು ನಾಮ ಮಾತ್ರಕ್ಕೆ ನಡೆಸಲಾಗುತ್ತಿದೆ. ಅದರಿಂದೇನೂ ಪ್ರಯೋಜನ ವಾಗುತ್ತಿಲ್ಲ. ಪೆರಿಯ ಕಲೊÂàಟ್‌ನಲ್ಲಿ ನಡೆದ ಅವಳಿ ಕೊಲೆ ಪ್ರಕರಣದಲ್ಲಿ ಇದೀಗ ಬಂಧಿತ ರಾಗಿರುವವರು ನೈಜ ಆರೋಪಿಗಳಲ್ಲ.

ಯಥಾರ್ಥ ಆರೋಪಿ ಗಳನ್ನು ರಕ್ಷಿಸಲು ಸಿಪಿಎಂ ಪ್ರಯತ್ನಿಸುತ್ತಿದೆ. ಆದ್ದರಿಂದ ಈ ಪ್ರಕರಣದ ತನಿಖೆಯನ್ನು ಸಿಬಿಐ ನಡೆಸುವುದು ಅನಿವಾರ್ಯವೆಂದು ವಿ.ಎಂ.ಸುಧೀರನ್‌ ಹೇಳಿದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Electric shock: ಯುವಕನ ಸಾವು

Electric shock: ಯುವಕನ ಸಾವು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.