ಕುಂಬಳೆ: ಮಹಡಿಯಿಂದ ಬಿದ್ದು ಯುವಕ ಸಾವು


Team Udayavani, Jun 13, 2022, 1:34 AM IST

ಕುಂಬಳೆ: ಮಹಡಿಯಿಂದ ಬಿದ್ದು ಯುವಕ ಸಾವು

ಕುಂಬಳೆ: ಮಂಗಲ್ಪಾಡಿ ಪಂಚಾಯತ್‌ನ ಹೇರೂರು ಕಂಗ್ವೆ ನಿವಾಸಿ, ಹೇರೂರು ದಿ| ಐತ್ತಪ್ಪ ಶೆಟ್ಟಿ ಅವರ ಪುತ್ರ ವೆಲ್ಡಿಂಗ್‌ ಕೆಲಸ ಮಾಡುತ್ತಿದ್ದ ಸಂದೀಪ್‌ ಶೆಟ್ಟಿ (35) ಅವರು ಮಂಡೆಕಾಪು ಎಂಬಲ್ಲಿ ಮನೆಯೊಂದರ ಛಾವಣಿಗೆ ಶೀಟ್‌ ಹಾಕಲು ಅಳತೆ ತೆಗೆಯುತ್ತಿದ್ದಾಗ ಮಹಡಿಯಿಂದ ಕೆಳಗೆ ಬಿದ್ದು ಸಾವಿಗೀಡಾಗಿದ್ದಾರೆ.

ಅವರು ಅವಿವಾಹಿತರಾಗಿದ್ದು ಸಹೋದರಿಯನ್ನು ಅಗಲಿದ್ದಾರೆ. ಸಂದೀಪ್‌ ಯುವ ಮೋರ್ಚಾ ಮಂಜೇಶ್ವರ ಮಂಡಲ ಉಪಾಧ್ಯಕ್ಷರಾಗಿದ್ದು, ಫ್ರೆಂಡ್ಸ್‌ ಹೇರೂರು ಸಂಘಟನೆಯ ಸ್ಥಾಪಕಾಧ್ಯಕ್ಷರಾಗಿದ್ದರು. ಹೇರೂರು ವೀರಮಾರುತಿ ವ್ಯಾಯಾಮ ಶಾಲೆಯ ಸದಸ್ಯರಾಗಿದ್ದರು.

ಅಂಗಡಿಯಿಂದ ನಗದು ಕಳವಿಗೆ ಯತ್ನ
ಸುಳ್ಯ: ಬೆಳ್ಳಾರೆಯ ಅಡಿಕೆ ಅಂಗಡಿಯಿಂದ ನಗದು ಕಳವಿಗೆ ಯತ್ನಿಸಿರುವ ಘಟನೆ ಜೂ. 10ರಂದು ನಡೆದಿದೆ.

ಮಧ್ಯಾಹ್ನದ ವೇಳೆಗೆ ಇಬ್ಬರು ಅಪರಿಚಿತರು ಕಾರಿನಲ್ಲಿ ಬಂದು ಕಾರನ್ನು ರಸ್ತೆ ಬದಿ ನಿಲ್ಲಿಸಿ ತನ್ನ ಕಾರಿನಲ್ಲಿ ಅಡಿಕೆ ಇದ್ದು ಅದನ್ನು ತರುವಂತೆ ಅಂಗಡಿಯವರಲ್ಲಿ ತಿಳಿಸಿದ್ದರು. ಆಗ ಅಂಗಡಿಯಲ್ಲಿ ಒಬ್ಬ ಕೆಲಸಗಾರ ಮಾತ್ರವೇ ಇದ್ದು, ಆತ ಕಾರಿನ ಬಳಿ ತೆರಳಿದ ವೇಳೆ ಅಪರಿಚಿತರು ಕ್ಯಾಶ್‌ ಡ್ರಾವರ್‌ ಮುರಿದಿದ್ದಾರೆ. ಆ ವೇಳೆ ಇನ್ನೊಬ್ಬ ಕೆಲಸಗಾರ ಬಂದಿದ್ದು, ಅಪರಿಚಿತ ಆತನಲ್ಲೂ ಗೋಣಿಚೀಲ ಬೇಕೆಂದು ಹೇಳಿ, ಒಮ್ಮೆ 10, ಮತ್ತೊಮ್ಮೆ 15 ಎಂದು ಹೇಳಿದ್ದು ಇದರಿಂದ ಅನುಮಾನಗೊಂಡ ಕೆಲಸಗಾರ ಇಲ್ಲ ಎಂದಾಗ ಅಪರಿಚಿತ ಅಲ್ಲಿಂದ ಹೋಗಿದ್ದಾನೆ. ಬಳಿಕ ಕೆಲಸಗಾರರು ಪರಿಶೀಲನೆ ಮಾಡುವ ವೇಳೆ ಕ್ಯಾಶ್‌ ಡ್ರಾವರ್‌ ಮುರಿದಿದ್ದು ಕಂಡುಬಂದಿದ್ದು, ನಗದು ಕಳವು ನಡೆದಿಲ್ಲ ಎಂದು ತಿಳಿದುಬಂದಿದೆ.

ಮಹಿಳೆಯ ಕುತ್ತಿಗೆಯಿಂದ ಚಿನ್ನ ಎಗರಿಸಿ ಕಳ್ಳ ಪರಾರಿ
ಸುಳ್ಯ: ಸೋಣಂಗೇರಿ ಸಮೀಪ ಮಹಿಳೆಯ ಕುತ್ತಿಗೆಯಿಂದ ಚಿನ್ನ ಎಗರಿಸಿ ಕಳ್ಳನೋರ್ವ ಪರಾರಿಯಾಗಿರುವ ಬಗ್ಗೆ ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸೋಣಂಗೇರಿ ಸುಳ್ಯ ರಸ್ತೆಯ ಹೊಸಗದ್ದೆ ಬಳಿ ಹರೀಶ್‌ ಅವರ ಪತ್ನಿ ನಿರ್ಮಿತಾ ಅವರು ಶುಕ್ರವಾರ ರಾತ್ರಿ ಮನೆಯ ಹಿಂಬದಿ ಶೌಚಾಲಯಕ್ಕೆ ತೆರಳಿ ಹಿಂತಿರುಗುತ್ತಿದ್ದ ವೇಳೆ ಅಪರಿಚಿತ ವ್ಯಕ್ತಿಯೋರ್ವ ಕುತ್ತಿಗೆ ಹಿಸುಕಿ ಕುತ್ತಿಗೆಯಲ್ಲಿದ್ದ 5 ಪವನ್‌ ಚಿನ್ನದ ಸರವನ್ನು ಎಳೆದು ಪರಾರಿಯಾಗಿದ್ದಾನೆ. ಸುಳ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

 

ಟಾಪ್ ನ್ಯೂಸ್

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Uppala ರೈಲ್ವೇ ಇಲಾಖೆಯ ಸ್ಥಳದಿಂದ ಮರ ಕಳವು : ಆರೋಪಿ ಬಂಧನ

Uppala ರೈಲ್ವೇ ಇಲಾಖೆಯ ಸ್ಥಳದಿಂದ ಮರ ಕಳವು : ಆರೋಪಿ ಬಂಧನ

ಮೋದಿ ಸರಕಾರದಿಂದ ಭ್ರಷ್ಟಾಚಾರ ನಿಯಂತ್ರಣ: ಎ.ಪಿ. ಅಬ್ದುಲ್ಲ ಕುಟ್ಟಿ

ಮೋದಿ ಸರಕಾರದಿಂದ ಭ್ರಷ್ಟಾಚಾರ ನಿಯಂತ್ರಣ: ಎ.ಪಿ. ಅಬ್ದುಲ್ಲ ಕುಟ್ಟಿ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.