Anantapura ಸರೋವರದಲ್ಲಿ ಮೊಸಳೆ ಪ್ರತ್ಯಕ್ಷ!: “ಬಬಿಯಾ’ ಅಗಲಿ ಒಂದೇ ವರ್ಷಕ್ಕೆ ಪವಾಡ!

ಮೊಸಳೆ ಕಂಡುಬಂದಿರುವುದನ್ನು ದೃಢಪಡಿಸಿದ ದೇಗುಲದ ಆಡಳಿತ ಮಂಡಳಿ

Team Udayavani, Nov 11, 2023, 9:15 PM IST

1-asdsdsad

ಕುಂಬಳೆ: ಪುರಾತನ ಸರೋವರ ಕ್ಷೇತ್ರ ಅನಂತಪುರ ಶ್ರೀ ಪದ್ಮನಾಭ ದೇವಸ್ಥಾನದಲ್ಲಿ ಶತಮಾನಗಳಿಂದ ನೆಲೆಸಿದ್ದ ದೇವರ ಮೊಸಳೆ “ಬಬಿಯಾ’ ಮೃತಪಟ್ಟು ವರ್ಷ ಕಳೆಯುವಷ್ಟರಲ್ಲಿ ಇನ್ನೊಂದು ಮೊಸಳೆ ಅದೇ ಕೆರೆಯಲ್ಲಿ ಕಾಣಿಸಿಕೊಂಡಿದೆ.

ಇದರೊಂದಿಗೆ ಇಂದಲ್ಲ ನಾಳೆ ಇನ್ನೊಂದು ಮೊಸಳೆ ಬಂದೇ ಬರುತ್ತದೆ ಎಂಬ ಆಸ್ತಿಕರ ನಂಬಿಕೆಗೆ ಇಂಬು ನೀಡಿದೆ. ಮೊಸಳೆ ಕಂಡುಬಂದಿರುವುದನ್ನು ದೇಗುಲದ ಆಡಳಿತ ಮಂಡಳಿ ದೃಢಪಡಿಸಿದೆ.

ಶತಮಾನಗಳಿಂದ ದೇವಾಲಯದ ಕೊಳದಲ್ಲಿ ಮೊಸಳೆಯೊಂದು ಸಾರ್ವಜನಿಕರಿಗೆ ಕಾಣಿಸಿಕೊಳ್ಳುತ್ತಿತ್ತು. “ಬಬಿಯಾ’ ಎಂಬ ಹೆಸರಿನಿಂದ ಅದನ್ನು ಕರೆಯುತ್ತಿದ್ದರು. ಬ್ರಿಟಿಷರ ಆಡಳಿತವಿದ್ದಾಗ ಅಧಿಕಾರಿಯೊಬ್ಬ ಅದನ್ನು ಗುಂಡಿಟ್ಟು ಕೊಂದಿದ್ದ. ಬಳಿಕ ಎರಡನೇ “ಬಬಿಯಾ’ ಕಾಣಿಸಿಕೊಂಡಿತ್ತು. ಕ್ಷೇತ್ರದಲ್ಲಿ ಮಧ್ಯಾಹ್ನ ಪೂಜೆಯ ಬಳಿಕ ಪುರೋಹಿತರು ಅನ್ನ ನೈವೇದ್ಯದೊಂದಿಗೆ ಕೆರೆ ಬಳಿ ತೆರಳಿ ಕರೆದಾಗ ಗುಹೆಯಿಂದ ಹೊರಬಂದು ನೈವೇದ್ಯವನ್ನು ಸ್ವಿಕರಿಸಿ ಗುಹೆಗೆ ಮರಳುತ್ತಿತ್ತು. 75 ವರ್ಷಗಳ ಕಾಲ ಪೂಜಿಸಲ್ಪಟ್ಟ 2ನೇ ಬಬಿಯಾ 2022ರ ಅಕ್ಟೋಬರ್‌ 9ರಂದು ವೃದ್ಧಾಪ್ಯದ ಕಾರಣ ಅಸುನೀಗಿತ್ತು. ಒಂದು ವರ್ಷದ ಬಳಿಕ ಅಗಲಿದ ಮೊಸಳೆಯ ಸಂಸ್ಮರಣೆ ಕಾರ್ಯಕ್ರಮವನ್ನೂ ಮಾಡಲಾಗಿತ್ತು.

ಕಳೆದ ಮಂಗಳವಾರ ಕೇರಳ ಭಾಗದಿಂದ ಆಗಮಿಸಿದ ನಾಲ್ವರು ಭಕ್ತರ ತಂಡಕ್ಕೆ ಕೆರೆ ಬಳಿಯ ಪಾದೆಯ ಮೇಲೆ ವಿಹರಿಸುತ್ತಿದ್ದ ಮೊಸಳೆ ಕಾಣಿಸಿದ್ದು, ಛಾಯಾಚಿತ್ರ ಕ್ಲಿಕ್ಕಿಸಿ ಜಾಲತಾಣದಲ್ಲಿ ಹರಿಯ ಬಿಟ್ಟಿದ್ದರು. ಮಲೆಯಾಳ ಸಂಜೆ ಪತ್ರಿಕೆಯೊಂದು ವರದಿಯನ್ನು ಪ್ರಕಟಿಸಿದರೂ ಕ್ಷೇತ್ರದ ಆಡಳಿತದವರು ದೃಢಪಡಿಸಿರಲಿಲ್ಲ. ಈ ಬಾರಿಯ ದೀಪಾವಳಿಗೆ ಈ ಪವಾಡಸದೃಶ ಘಟನೆ ಆಸ್ತಿಕ ಭಕ್ತರ ಸಂಭ್ರಮವನ್ನು ಹೆಚ್ಚಿಸಿದೆ.

ಟಾಪ್ ನ್ಯೂಸ್

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-weqqeqw

Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.