“ಕೇರಳ ಸರಕಾರದಿಂದ ಪ್ರಜಾತಂತ್ರ ವ್ಯವಸ್ಥೆ  ಧ್ವಂಸ’ 


Team Udayavani, Jan 17, 2019, 12:30 AM IST

16ksde5.jpg

ಶಬರಿಮಲೆಯಲ್ಲಿ ನೂರಾರು ವರ್ಷಗಳಿಂದ ಕಾಪಾಡಿಕೊಂಡು ಬಂದಿದ್ದ ಆಚಾರಗಳನ್ನು ಉಲ್ಲಂಘಿಸಿ ಶಬರಿಮಲೆಯ ಪಾವಿತ್ರÂಕ್ಕೆ ಧಕ್ಕೆ ತರಬೇಕೆಂಬ ಉದ್ದೇಶದಿಂದ ಸರಕಾರ ಅತ್ಯಂತ ನೀಚ ರೀತಿಯಲ್ಲಿ ನಡೆದು ಕೊಂಡಿದೆ. ಸಂಸ್ಕೃತಿ, ಧಾರ್ಮಿಕ ವ್ಯವಸ್ಥೆ ಮತ್ತು ನಂಬುಗೆಯನ್ನು ಹತ್ತಿಕ್ಕಲು ಸರಕಾರ ಪ್ರಯತ್ನಿಸುತ್ತಿದೆ ಎಂದು ಶ್ರೀಶನ್‌ ಮಾಸ್ಟರ್‌ ಅವರು ಹೇಳಿದರು.

ಕಾಸರಗೋಡು: ಸಿಪಿಎಂ ನೇತೃತ್ವದ ಎಡರಂಗ ಸರಕಾರ ಕೇರಳದಲ್ಲಿ ಪ್ರಜಾತಂತ್ರ ಮೌಲ್ಯಗಳನ್ನು, ವ್ಯವಸ್ಥೆಗಳನ್ನು ಧ್ವಂಸ ಮಾಡುತ್ತಿದೆ ಎಂದು ಬಿಜೆಪಿ ಕೇರಳ ರಾಜ್ಯ ಉಪಾಧ್ಯಕ್ಷ ಕೆ.ಪಿ. ಶ್ರೀಶನ್‌ ಮಾಸ್ಟರ್‌ ಆರೋಪಿಸಿದರು.
 
ಕೇರಳ ಸರಕಾರದ ಹಿಂಸಾ ಪ್ರವೃತ್ತಿ ಮತ್ತು ಪೊಲೀಸ್‌ ದೌರ್ಜನ್ಯವನ್ನು ಪ್ರತಿಭಟಿಸಿ ಬಿಜೆಪಿ ನೇತೃತ್ವದ ಎನ್‌ಡಿಎ ಕಾಸರಗೋಡು ಹೊಸ ಬಸ್‌ ನಿಲ್ದಾಣ ಪರಿಸರದಲ್ಲಿ ಆಯೋಜಿಸಿದ ಜನಪರ ಧರಣಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
 
“ಶರಣಂ’ ಘೋಷಣೆ ಮೊಳಗಿಸಿದ ಅಯ್ಯಪ್ಪ ಭಕ್ತರನ್ನು ಜೈಲಿಗಟ್ಟುತ್ತಿರುವ ಪೊಲೀಸರು ಹಿಂಸೆಯಲ್ಲಿ ನಿರತರಾದ ಸಿಪಿಎಂ ಕಾರ್ಯಕರ್ತರನ್ನು ಬಂಧಿಸದೆ ರಾಜಾರೋಷವಾಗಿ ರಸ್ತೆ ಯಲ್ಲಿ ತಿರುಗಾಡಲು ಬಿಡುತ್ತಿರುವ ಪೊಲೀಸರು ಎಡರಂಗದ ಕೈಗೊಂಬೆಗಳಂತೆ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿದರು. ಶಬರಿಮಲೆ ವಿಚಾರದಲ್ಲಿ ಕೇರಳ ಸರಕಾರ ನಡೆದುಕೊಂಡ ರೀತಿ ಅತ್ಯಂತ ನಿಂದನಾರ್ಹ ಎಂದ ಅವರು ಶಬರಿಮಲೆಯ ಹೆಸರಿನಲ್ಲಿ ಅಯ್ಯಪ್ಪ ಭಕ್ತರನ್ನು, ಬಿಜೆಪಿ, ಸಂಘ ಪರಿವಾರದ ಕಾರ್ಯಕರ್ತರನ್ನು ಬಂಧಿಸಿ ಜೈಲಿಗಟ್ಟಿದ ಮಾತ್ರಕ್ಕೆ ಸರಕಾರದ ವಿರುದ್ಧ ಹೋರಾಟ ನಿಲ್ಲದು.  ಪಿಣರಾಯಿ ವಿಜಯನ್‌ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯುವ ತನಕ ಹೋರಾಟ ನಡೆಸುವುದಾಗಿ ಅವರು ಹೇಳಿದರು.  ಪಿಣರಾಯಿ ವಿಜಯನ್‌ ಸಿಪಿಎಂನ ಕೊನೆಯ ಮುಖ್ಯಮಂತ್ರಿ ಎಂದ ಅವರು ಇನ್ನು ಎಂದೆಂದಿಗೂ ಎಡರಂಗ ಸರಕಾರ ಅಧಿಕಾರಕ್ಕೆ ಬರದು ಎಂದರು. 

ಬಿಜೆಪಿ ಕಾಸರಗೋಡು ಜಿಲ್ಲಾ ಅಧ್ಯಕ್ಷ ನ್ಯಾಯವಾದಿ ಕೆ. ಶ್ರೀಕಾಂತ್‌ ಅಧ್ಯಕ್ಷತೆ ವಹಿಸಿದರು. ಜನಪರ ಧರಣಿಗೆ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಿ.ಕೆ. ವೇಲಾ ಯುಧನ್‌, ರಾಜ್ಯ ಉಪಾಧ್ಯಕ್ಷೆ ಪ್ರಮೀಳಾ ಸಿ. ನಾೖಕ್‌, ಬಿಡಿಜೆಎಸ್‌ ಮುಖಂಡ ರಾದ ರವೀಂದ್ರನ್‌, ವಿಜಯನ್‌, ಬಿಜೆಪಿ, ಬಿಡಿಜೆಎಸ್‌ ನಾಯಕ ರಾದ ಕೋಳಾರ್‌ ಸತೀಶ್ಚಂದ್ರ ಭಂಡಾರಿ, ಸದಾನಂದ ರೈ, ಶ್ರೀಕೃಷ್ಣ ಭಟ್‌, ಎನ್‌. ಸತೀಶ್‌, ಸವಿತಾ ಟೀಚರ್‌, ಸಂಧ್ಯಾ ಶೆಟ್ಟಿ, ಶಂಕರ್‌ ಕೆ, ಜಿ. ಚಂದ್ರನ್‌, ಸತ್ಯಶಂಕರ ಭಟ್‌, ಎ.ಕೆ. ಕಯ್ನಾರು, ದಿವಾಕರ ಆಚಾರ್ಯ, ವೆಂಕಟ್ರ ಮಣ ಅಡಿಗ, ಶ್ರೀಧರ ಕೂಡ್ಲು, ಸರೋಜಾ ಆರ್‌. ಬಲ್ಲಾಳ್‌, ಮಾಲತಿ ಸುರೇಶ್‌, ಕೃಷ್ಣನ್‌ ಕಣ್ಣೋತ್‌ ಮೊದಲಾ ದವರು ನೇತೃತ್ವ ನೀಡಿದರು. ಬಿಡಿಜೆಎಸ್‌ ಮುಖಂಡ ಗಣೇಶ್‌ ಪಾರೆಕಟ್ಟೆ ಸ್ವಾಗತಿಸಿದರು. 

ಟಾಪ್ ನ್ಯೂಸ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Electric shock: ಯುವಕನ ಸಾವು

Electric shock: ಯುವಕನ ಸಾವು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.