ಡೆಂಗ್ಯೂ : ಸೊಳ್ಳೆ ಉತ್ಪಾದನೆ ಕೇಂದ್ರಕ್ಕೆ ಜಿಲ್ಲಾಧಿಕಾರಿ ಭೇಟಿ


Team Udayavani, Jun 8, 2018, 7:30 AM IST

07ksde17.jpg

ಕಾಸರಗೋಡು: ಚೆಂಗಳ, ಚೆಮ್ನಾಡ್‌ ಪಂಚಾಯತ್‌ಗಳಲ್ಲಿ ಜಿಲ್ಲಾಧಿಕಾರಿ ಜೀವನ್‌ಬಾಬು ತುರ್ತು ಸಭೆ ಕರೆದು ಡೆಂಗ್ಯೂ ಹರಡುವ ಬಗ್ಗೆ ಚರ್ಚಿಸಿದರು. ಸಭೆಯಲ್ಲಿ ಪಂಚಾಯತ್‌ ಅಧ್ಯಕ್ಷರು, ವಾರ್ಡ್‌ ಸದಸ್ಯರು, ಪಂ. ಸೆಕ್ರೆಟರಿಗಳು, ಡಿ.ಎಂ.ಒ, ಡಿ.ಪಿ.ಎಂ, ವೈದ್ಯಾಧಿಕಾರಿಗಳು, ಆರೋಗ್ಯ ಕಾರ್ಯಕರ್ತರು, ಆಶಾ, ಅಂಗನವಾಡಿ ಕಾರ್ಯಕರ್ತರು, ಕ್ಲಬ್‌ ಅಧ್ಯಕ್ಷರು ಮೊದಲಾದವರು ಭಾಗವಹಿಸಿದರು.

ಸೊಳ್ಳೆ ನಾಶ ಕೇವಲ ಆರೋಗ್ಯ ಕಾರ್ಯಕರ್ತರಿಗೆ ಮತ್ತು ಆಶಾ, ಅಂಗನವಾಡಿ ಕಾರ್ಯಕರ್ತರಿಗೆ ಮಾತ್ರವಲ್ಲ. ಪ್ರತಿಯೊಬ್ಬನ ಜವಾಬ್ದಾರಿ ಎಂದು ಜಿಲ್ಲಾಧಿಕಾರಿ ಹೇಳಿದರು. ಅದಕ್ಕಾಗಿ ಎಲ್ಲರೂ ಜತೆಯಾಗಿ ಸೊಳ್ಳೆ ನಾಶದಲ್ಲಿ ಮುಂದಾಗಬೇಕು. ವಾರ್ಡ್‌ ಮಟ್ಟದಲ್ಲಿ ಕ್ಲಸ್ಟರ್‌ಗಳನ್ನು ರಚಿಸಿ ಎಲ್ಲಾ ಮನೆಗಳಲ್ಲೂ, ವ್ಯಾಪಾರ ಸಂಸ್ಥೆಗಳನ್ನು ಸಂದರ್ಶಿಸಿ ಸೊಳ್ಳೆ ಉತ್ಪಾದನೆ ಕೇಂದ್ರಗಳನ್ನು ನಾಶಗೊಳಿಸಬೇಕು ಹಾಗೂ ಜಾಗೃತಿ ಮೂಡಿಸಬೇಕು ಎಂದರು. ರಾಜಕೀಯ ಪಕ್ಷಗಳ ಪ್ರತಿನಿಧಿಗಳು, ಸಂಘಸಂಸ್ಥೆಗಳ ಪದಾಧಿಕಾರಿಗಳು, ಸದಸ್ಯರು, ಕ್ಲಬ್‌ಗಳ ಸದಸ್ಯರು ಮೊದಲಾದವರನ್ನು ಒಗ್ಗೂಡಿಸಿ ಸೊಳ್ಳೆ ಉತ್ಪಾದನೆಯನ್ನು ನಿಯಂತ್ರಿಸಬೇಕೆಂದರು. ಸಾಂಕ್ರಾಮಿಕ ರೋಗದ ಗಂಭೀರತೆಯನ್ನು ಅರಿತುಕೊಂಡು ಜಾಗೃತರಾಗಬೇಕೆಂದರು.

ಡಿಸಿ ನೇತೃತ್ವದಲ್ಲಿ ಡಿಎಂಒ, ಡಿಪಿಎಂ, ಪಂ. ಅಧ್ಯಕ್ಷರು, ವಾರ್ಡ್‌ ಸದಸ್ಯರು ಮೊದಲಾದವರು ಚೆಂಗಳ ಪೇಟೆಯಲ್ಲಿರುವ ಮನೆಗಳಿಗೆ ಹಾಗೂ ವ್ಯಾಪಾರಿ ಸಂಸ್ಥೆಗಳಿಗೆ ಭೇಟಿ ನೀಡಿ ತ್ಯಾಜ್ಯ ರಾಶಿ ಬಗ್ಗೆ ಪರಿಶೀಲಿಸಿದರು. ಚೆಮ್ನಾಡ್‌ ಪಂಚಾಯತ್‌ನ ಕೈಗಾರಿಕಾ ಕೇಂದ್ರಕ್ಕೆ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಭೇಟಿ ನೀಡಿ ಪರಿಶೀಲನೆ ನಡೆಸಿತು. ಪ್ಲಾಸ್ಟಿಕ್‌ ರೀಸೈಕ್ಲಿಂಗ್‌ ಯೂನಿಟ್‌ನಲ್ಲಿ ರಾಶಿ ಹಾಕಲಾಗಿರುವ ವಸ್ತುಗಳನ್ನು ಶೀಘ್ರವೇ ತೆರವುಗೊಳಿಸಬೇಕೆಂದು ಆದೇಶ ನೀಡಿದರು.

ಟಾಪ್ ನ್ಯೂಸ್

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.