ದೇವಲೋಕ ದಂಪತಿ ಕೊಲೆ ಪ್ರಕರಣ: ಮಂತ್ರವಾದಿ ಇಮಾಂ ಹುಸೈನ್‌ ಖುಲಾಸೆ


Team Udayavani, Jun 2, 2019, 11:19 AM IST

devaloka

ಕಾಸರಗೋಡು.: ಪೆರ್ಲ ಸಮೀಪದ ದೇವಲೋಕದ ಶ್ರೀಕೃಷ್ಣ ಭಟ್‌(45) ಮತ್ತು ಅವರ ಪತ್ನಿ ಶ್ರೀಮತಿ (35) ಅವರನ್ನು ಕೊಲೆ ಮಾಡಿದ್ದ ಪ್ರಕರಣದಲ್ಲಿ ಕರ್ನಾಟಕದ ಸಾಗರ ನಿವಾಸಿ, ಮಂತ್ರವಾದಿ ಎಸ್‌.ಎಚ್‌.ಇಮಾಂ ಹುಸೈನ್‌ನನ್ನು ಕೇರಳ ಹೈಕೋರ್ಟ್‌ ಸಾಕ್ಷ್ಯಧಾರಗಳ ಕೊರೆತೆ ಕಾರಣದಿಂದ ಖುಲಾಸೆಗೊಳಿಸಿ ತೀರ್ಪು ನೀಡಿದೆ.

ಪ್ರಕರಣದ ವಿವರ
1993 ಅ. 9ರಂದು ರಾತ್ರಿ ಶ್ರೀಕೃಷ್ಣ ಭಟ್‌ ದಂಪತಿಯನ್ನು ಕೊಲೆ ಮಾಡಲಾಗಿತ್ತು. ಮನೆ ಹಿತ್ತಿಲ ತೋಟದಲ್ಲಿ ನಿಧಿಯಿದೆ ಹಾಗೂ ಅದನ್ನು ಹೊರತೆಗೆಯಲು ಮಂತ್ರವಾದಿ ಹುಸೈನ್‌ನ ಸಹಾಯನ್ನು ಶ್ರೀಕೃಷ್ಣ ಭಟ್‌ ಕೇಳಿದ್ದರು. ಪೂಜೆಗಾಗಿ ಭಟ್ಟರ ತೆಂಗಿನ ತೋಟದಲ್ಲಿ ಓರ್ವ ವ್ಯಕ್ತಿ ನಿಲ್ಲಲು ಸಾಧ್ಯವಾಗುವ ರೀತಿಯಲ್ಲಿ ಹೊಂಡ ತೋಡಿಸಿ ಅದರಲ್ಲಿ ಶ್ರೀಕೃಷ್ಣ ಭಟ್ಟರನ್ನು ಇಳಿಸಿ ಕಣ್ಣು ಮುಚ್ಚಿ ಪ್ರಾರ್ಥಿಸುವಂತೆ ಸೂಚಿಸಿದ್ದ. ಇದಕ್ಕೂ ಮೊದಲು ಪ್ರಸಾದವೆಂದು ತಿಳಿಸಿ ದಂಪತಿಗೆ ನಿದ್ದೆ ಮಾತ್ರೆ ಬೆರೆಸಿದ ನೀರನ್ನು ಕುಡಿಸಿದ್ದ. ಭಟ್ಟರು ಹೊಂಡಕ್ಕಿಳಿದು ಪ್ರಾರ್ಥಿಸುತ್ತಿದ್ದಂತೆ ಹಾರೆಯಿಂದ ಅವರ ತಲೆಗೆ ಹೊಡೆದು ಕೊಲೆಗೈದನೆಂದೂ, ಅನಂತರ ಮನೆಯಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಶ್ರೀಮತಿಯನ್ನು ಉಸಿರುಗಟ್ಟಿಸಿ ಕೊಂದು 8 ಪವನ್‌ ಚಿನ್ನ ಮತ್ತು ನಗದನ್ನು ದರೋಡೆ ಮಾಡಿದ್ದಾಗಿ ಬದಿಯಡ್ಕ ಪೊಲೀಸರು ಹುಸೈನ್‌ ವಿರುದ್ಧ ಕೇಸು ದಾಖಲಿಸಿದ್ದರು.

19 ವರ್ಷ ಕಳೆದು ಬಂಧನ
ಆತನ ಪತ್ತೆಗಾಗಿ ಬದಿಯಡ್ಕ ಪೊಲೀಸರು 15 ವರ್ಷ ಕಾಲ ಶ್ರಮಿಸಿದ್ದರೂ ಪತ್ತೆ ಹಚ್ಚಲು ಸಾಧ್ಯವಾಗಲಿಲ್ಲ. ಪ್ರಕರಣವನ್ನು 2008ರಲ್ಲಿ ಕ್ರೈಂ ಬ್ರಾಂಚ್‌ಗೆ ಹಸ್ತಾಂತರಿಸಲಾ ಗಿತ್ತು. ಕೊಲೆ ನಡೆದು 19 ವರ್ಷ ಬಳಿಕ ಹುಸೈನ್‌ನನ್ನು ಕರ್ನಾಟಕದ ನೆಲಮಂಗಲದ ಕ್ವಾರ್ಟಸ್‌ನಿಂದ ಬಂಧಿಸಲಾಗಿತ್ತು.

ಜೈಲಿನಿಂದಲೇ ಮೇಲ್ಮನವಿ
ವಿಚಾರಣೆ ನಡೆಸಿದ ಕಾಸರಗೋಡು ಹೆಚ್ಚುವರಿ ಜಿಲ್ಲಾ ಸೆಶನ್ಸ್‌ ನ್ಯಾಯಾಲಯವು ಆತನಿಗೆ 2013 ನ. 21ರಂದು ಅವಳಿ ಜೀವಾವಧಿ ಸಜೆ, 2 ಲ.ರೂ. ದಂಡ ವಿಧಿಸಿತ್ತು. ಹುಸೈನ್‌ ಜೈಲಿನಿಂದಲೇ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದ.

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.