ರಾಷ್ಟ್ರದ ಶಿಲ್ಪಿಗಳಾಗಿ ಮಕ್ಕಳನ್ನು ಬೆಳೆಸಬೇಕು : ಮುರಳೀಧರನ್‌


Team Udayavani, Feb 28, 2017, 4:08 PM IST

muralidaran.jpg

ಕಾಸರಗೋಡು: ಬಾಲ್ಯದಲ್ಲೇ ಉತ್ತಮ ಸಂಸ್ಕಾರಕೊಟ್ಟು ರಾಷ್ಟ್ರದ ಶಿಲ್ಪಿಗಳಾಗಿ ಮಕ್ಕಳನ್ನು ಬೆಳೆಸಬೇಕೆಂದು ಬಿಎಂಎಸ್‌ ಕಾಸರಗೋಡು ಜಿಲ್ಲಾ ಅಧ್ಯಕ್ಷ ಪಿ. ಮುರಳೀಧರನ್‌ ಹೇಳಿದರು.

ಅವರು ನುಳ್ಳಿಪ್ಪಾಡಿ ಕೋಟೆಕಣಿ ಅಡ್ಡರಸ್ತೆಯ ಶ್ರೀ ಮಲ್ಲಿಕಾರ್ಜುನ ಬಾಲಗೋಕುಲ ಹಾಗು ಮಲ್ಲಿಕಾರ್ಜುನ ಫ್ರೆಂಡ್ಸ್‌ನ ಪ್ರಥಮ ವಾರ್ಷಿಕೋತ್ಸವವನ್ನು ಶ್ರೀ ಮಲ್ಲಿಕಾ ರ್ಜುನ ದೇವಸ್ಥಾನ ಪರಿಸರದಲ್ಲಿ ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು.

ಸತತ ಸಾಧನೆ ಯಶಸ್ಸಿನ ಗುಟ್ಟು ಎಂದು ಅಭಿಪ್ರಾಯಪಟ್ಟ ಅವರು ಈ ಹಿನ್ನೆಲೆಯಲ್ಲಿ ಈ  ಬಾಲಗೋಕುಲದ ಕಳೆದ ಒಂದು ವರ್ಷದ ಸಾಧನೆ ಶ್ಲಾಘನೀಯ. ಬಾಲ್ಯದಲ್ಲಿ ಸಿಗುವ ಉತ್ತಮ ಶಿಕ್ಷಣ ಜೀವನದಲ್ಲಿ ಬೆಳಕಾಗಿ ಸತ್ಪÅಜೆಯಾಗಿ ಬಾಳಲು ಸಾಧ್ಯವಾಗುವುದು ಎಂದು ಕೆಲವೊಂದು ಉದಾಹರಣೆಗಳ ಸಹಿತ ಹೇಳಿದರು. ಬಾಲಗೋಕುಲಗಳು ಮಕ್ಕಳಿಗೆ ಭಾರತೀಯ ಸಂಸ್ಕೃತಿ, ಆಚಾರ, ವಿಚಾರಗಳನ್ನು ದಾಟಿಸುವ ಮೂಲಕ ದೇಶವನ್ನು ಸಾಂಸ್ಕೃತಿಕ ನೆಲೆಗಟ್ಟಿನಲ್ಲಿ ಸಮಗ್ರ ಅಭಿವೃದ್ಧಿಯತ್ತ ಕೊಂಡೊಯ್ಯಲು ಸಾಧ್ಯವಾಗುವುದು ಎಂದು ಅಭಿಪ್ರಾಯಪಟ್ಟ ಅವರು ಬಾಲಗೋಕುಲದಲ್ಲಿ ಕಲಿತ ಸಂಸ್ಕಾರ ಮುಂದಿನ ಜೀವನಕ್ಕೆ ದಾರಿದೀಪವಾಗುವುದು ಎಂದರು.

ಸ್ವಸ್ಥ ಸಮಾಜ ನಿರ್ಮಾಣ : ಬಾಲಗೋಕುಲಗಳು ಮಕ್ಕಳಲ್ಲಿ ಸಂಸ್ಕಾರ ಬೆಳೆಸುತ್ತಾ ಸ್ವಸ್ಥ ಸಮಾಜ ನಿರ್ಮಾಣ ಕೆಲಸ ಮಾಡುತ್ತಿವೆ. ನಮ್ಮ ತನವನ್ನು ಮಕ್ಕಳಲ್ಲಿ ಬೆಳೆಸಲು ಶಿಕ್ಷಣ ನೀಡಲಾಗುತ್ತಿದೆ. “ಮತೇತರ’ ಎಂಬ ಹೆಸರಿನಲ್ಲಿ ದೇಶದ ಚರಿತ್ರೆಯನ್ನೇ ಬದಲಾಯಿಸುವ ಕೆಲಸ ನಡೆಯುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ಮಕ್ಕಳಿಗೆ ತಪ್ಪು ಮಾಹಿತಿಗಳು ಲಭಿಸುತ್ತಿವೆೆ. ಇಂತಹ ತಪ್ಪು ಮಾಹಿತಿಗಳಿಂದ ದೂರವಾಗಿಡಲು ಮಕ್ಕಳಿಗೆ ಬಾಲಗೋಕುಲಗಳಲ್ಲಿ ಉತ್ತಮ ಶಿಕ್ಷಣ ನೀಡಲಾಗುತ್ತಿದೆ. ಕೇವಲ ಒಂದಿಬ್ಬರ ಹೋರಾಟದಿಂದ ದೇಶಕ್ಕೆ ಸ್ವಾತಂತ್ರÂ ಲಭಿಸಿಲ್ಲ. ಆದರೆ ಇಂದು ದೇಶಕ್ಕೆ ಸ್ವಾತಂತ್ರÂ ಒಂದಿಬ್ಬರಿಂದ ಲಭಿಸಿತು ಎಂಬಂತೆ ಪ್ರಚಾರವಾಗುತ್ತಿದೆ.

ಟಾಪ್ ನ್ಯೂಸ್

“ಡಿಕೆಶಿಗೆ ಸಹೋದರನ ಸೋಲಿನ ಕನಸು ಬಿದ್ದಿದೆ’: ಆರ್‌. ಅಶೋಕ್‌

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Electric shock: ಯುವಕನ ಸಾವು

Electric shock: ಯುವಕನ ಸಾವು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

“ಡಿಕೆಶಿಗೆ ಸಹೋದರನ ಸೋಲಿನ ಕನಸು ಬಿದ್ದಿದೆ’: ಆರ್‌. ಅಶೋಕ್‌

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.