ಬದಿಯಡ್ಕ ಮಂಡಲ ಕಾಂಗ್ರೆಸ್‌ ನೇತೃತ್ವದಲ್ಲಿ ಧರಣಿ ಸತ್ಯಾಗ್ರಹ


Team Udayavani, Sep 16, 2020, 8:07 PM IST

ಬದಿಯಡ್ಕ ಮಂಡಲ ಕಾಂಗ್ರೆಸ್‌ ನೇತೃತ್ವದಲ್ಲಿ ಧರಣಿ ಸತ್ಯಾಗ್ರಹ

ಬದಿಯಡ್ಕ: ಸ್ಥಳೀಯಾಡಳಿತ ಸಂಸ್ಥೆಗಳ ಯೋಜನ ನಿಧಿಯನ್ನು ಕಡಿತಗೊಳಿಸಿ ಪಂಚಾಯತ್‌ನ ಯಾವುದೇ ಅಭಿವೃದ್ಧಿಗೆ ಸಾಕಾಗದೆ ವಂಚಿಸುತ್ತಿರುವ ಕೇರಳದ ಎಡರಂಗ ಸರಕಾರದ ವಿರುದ್ಧ ಬದಿಯಡ್ಕ ಮಂಡಲ ಕಾಂಗ್ರೆಸ್‌ ನೇತೃತ್ವದಲ್ಲಿ ಬದಿಯಡ್ಕ ಗ್ರಾಮ ಪಂಚಾಯತ್‌ ಮುಂಭಾಗ ಧರಣಿ ಸತ್ಯಾಗ್ರಹ ನಡೆಯಿತು.

ಧರಣಿ ಸತ್ಯಾಗ್ರಹವನ್ನು ಉದ್ಘಾಟಿಸಿ ಮಾತನಾಡಿದ ಡಿಸಿಸಿ ಪ್ರಧಾನ ಕಾರ್ಯದರ್ಶಿ ಜೇಮ್ಸ್‌ ಕೇರಳ ಆಳುತ್ತಿರುವ ಎಡರಂಗ ಸರಕಾರ ಜನರನ್ನು ಭಯಭೀತಿಗೊಳಿಸಿದೆ. ಭ್ರಷ್ಟಾಚಾರ, ಡ್ರಗ್ಸ್‌ ಮಾಫಿಯಾ, ಕಳ್ಳತನ ಇದರಲ್ಲಿ ಭಾಗಿಯಾಗಿದ್ದು, ಆಡಳಿತ ಸಂಪೂರ್ಣ ಕುಸಿದಿದೆ ಎಂದರು.
ಬದಿಯಡ್ಕ ಮಂಡಲ ಕಾಂಗ್ರೆಸ್‌ ಅಧ್ಯಕ್ಷ ಎಂ. ನಾರಾಯಣ ಮಣಿಯಾಣಿ ಸಭೆಯ ಅಧ್ಯಕ್ಷತೆಯನ್ನು ವಹಿಸಿದರು. ಬ್ಲಾಕ್‌ ಕಾಂಗ್ರೆಸ್‌ ಉಪಾಧ್ಯಕ್ಷ ಪಿ.ಜಿ. ಚಂದ್ರಹಾಸ ರೈ, ಐಎನ್‌ಟಿಯುಸಿ ಬದಿಯಡ್ಕ ಮಂಡಲ ಅಧ್ಯಕ್ಷ ರವಿ ಮೆಣಸಿನ ಪಾರೆ, ಕಾಂಗ್ರೆಸ್‌ ನೇತಾರ ಐತ್ತಪ್ಪ ಚೆನ್ನಗೂಳಿ, ಪಂಚಾಯತ್‌ ಸದಸ್ಯರಾದ ಜಯಶ್ರೀ, ಪ್ರಸನ್ನ ಶುಭಹಾರೈಸಿದರು.

ಮ್ಯಾಥ್ಯೂಸ್‌, ಶಾಫಿ ಗೋಳಿಯಡ್ಕ, ಶಾಫಿ, ಶಾಫಿ ಪಯ್ಯಲಡ್ಕ, ಕುಮಾರ ನಾಯರ್‌, ಶಿಜು, ಯೂತ್‌ ಕಾಂಗ್ರೆಸ್‌ ಕಾರ್ಯಕರ್ತರು ಸತ್ಯಾಗ್ರಹದ ನೇತೃತ್ವ ವಹಿಸಿದರು. ಬದಿಯಡ್ಕ ಮಂಡಲ ಕಾಂಗ್ರೆಸ್‌ ಉಪಾಧ್ಯಕ್ಷ ಪಿ.ಜಿ. ಜಗನ್ನಾಥ ರೈ ಸ್ವಾಗತಿಸಿದರು. ಬದಿಯಡ್ಕ ಮಂಡಲ ಕೋಶಾಧಿಕಾರಿ ಅಬ್ಟಾಸ್‌ ವಂದಿಸಿದರು.

ಟಾಪ್ ನ್ಯೂಸ್

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kasaragod ಎನ್‌ಡಿಎ ಅಭ್ಯರ್ಥಿ ಅಶ್ವಿ‌ನಿ ಪ್ರಚಾರಕ್ಕೆ ಅಡ್ಡಿ: ಕೇಸು ದಾಖಲು

Kasaragod ಎನ್‌ಡಿಎ ಅಭ್ಯರ್ಥಿ ಅಶ್ವಿ‌ನಿ ಪ್ರಚಾರಕ್ಕೆ ಅಡ್ಡಿ: ಕೇಸು ದಾಖಲು

ಸಿಡಿದ ಗ್ಯಾಸ್‌ ಸಿಲಿಂಡರ್‌; ಪಾರಾದ ಕುಟುಂಬ: ಶೇಣಿ ಬಾರೆದಳದಲ್ಲಿ ಮನೆಗೆ ತಗಲಿದ ಬೆಂಕಿ

ಸಿಡಿದ ಗ್ಯಾಸ್‌ ಸಿಲಿಂಡರ್‌; ಪಾರಾದ ಕುಟುಂಬ: ಶೇಣಿ ಬಾರೆದಳದಲ್ಲಿ ಮನೆಗೆ ತಗಲಿದ ಬೆಂಕಿ

banUppala ಮನೆಯಿಂದ ನಗ, ನಗದು ಕಳವು: ಯುವಕನಿಗೆ ಕೋವಿ ತೋರಿಸಿ ಬೆದರಿಕೆ

Uppala ಮನೆಯಿಂದ ನಗ, ನಗದು ಕಳವು: ಯುವಕನಿಗೆ ಕೋವಿ ತೋರಿಸಿ ಬೆದರಿಕೆ

Kasaragod ವಂದೇ ಭಾರತ್‌ ರೈಲು ಢಿಕ್ಕಿ: ವಿದ್ಯಾರ್ಥಿನಿ ಸಾವು

Kasaragod ವಂದೇ ಭಾರತ್‌ ರೈಲು ಢಿಕ್ಕಿ: ವಿದ್ಯಾರ್ಥಿನಿ ಸಾವು

Crime News;ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News;ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.