ಜಿಲ್ಲಾ ಆಡಳಿತ ಕೇಂದ್ರ: ಸೌಂದರೀಕರಣಕ್ಕೆ ಆದ್ಯತೆ


Team Udayavani, Jun 24, 2021, 4:30 AM IST

ಜಿಲ್ಲಾ ಆಡಳಿತ ಕೇಂದ್ರ: ಸೌಂದರೀಕರಣಕ್ಕೆ ಆದ್ಯತೆ

ಕಾಸರಗೋಡು: ಆಮೂಲಾಗ್ರ ಬದಲಾವಣೆ ಯೊಂದಿಗೆ ಕಾಸರಗೋಡು ಜಿಲ್ಲಾ ಆಡಳಿತ ಕೇಂದ್ರ ಸಮಗ್ರ ಶೋಭೆ ಪಡೆದಿದೆ. ಜಿಲ್ಲಾಧಿಕಾರಿ ಡಾ| ಡಿ. ಸಜಿತ್‌ ಬಾಬು ಅವರು ನೇತೃತ್ವದಲ್ಲಿ ವಿವಿಧ ಇಲಾಖೆಗಳ ಸಹಭಾಗಿತ್ವದಲ್ಲಿ ಕಾಸರಗೋಡು ಜಿಲ್ಲಾಧಿಕಾರಿ ಕಚೇರಿ ಸಮುತ್ಛಯದ ಆವರಣ ಶುಚೀಕರಣ ನಡೆಸಿ, ಹೂವುಗಳ ಸಸಿ ನೆಡುವಿಕೆ ಇತ್ಯಾದಿ ಸಮಗ್ರ ಸೌಂದರೀಕರಣ ಕಾಯಕ ನಡೆಸಲಾಗಿದೆ. ವಿವಿಧ ಇಲಾಖೆಗಳು ನೆಟ್ಟ ಸಸಿಗಳು ಬೆಳೆದು ಹೂವುಗಳು ಅರಳುತ್ತಿವೆ.

ಜಿಲ್ಲಾಧಿಕಾರಿ ಕಚೇರಿ ಆವರಣದ ಒಂದು ಭಾಗವನ್ನು ಓಪನ್‌ ಜಿಮ್‌ ಗಾಗಿ ನೀಡಲಾಗಿದೆ. ಜೀವನ ಶೈಲಿ ರೋಗಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕ್ರೀಡಾ ವಲಯಕ್ಕೆ ಬೆಂಬಲ ನೀಡುವ ನಿಟ್ಟಿನಲ್ಲಿ ಕಾಸರಗೋಡು ಜಿಲ್ಲಾಡಳಿತೆ, ಆರೋಗ್ಯ ಇಲಾಖೆಯ, ಕ್ರೀಡಾ ಮಂಡಳಿ ವತಿಯಿಂದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಆರಂಭಿಸಲಾದ ಆದ್ರಂಜಿಮ್‌ ಸಾರ್ವಜನಿಕರಿಗೆ ಉಪಯುಕ್ತವಾಗಿದೆ. ಸಾರ್ವಜನಿಕ ಪ್ರದೇಶಗಳಲ್ಲೂ ಜಿಮ್‌ ಆರಂಭಿಸುವ ಯೋಜನೆಯಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ನಾಯಮ್ಮಾರಮೂಲೆ ತನ್‌ ಬೀಹುಲ್‌ ಇಸ್ಲಾಂ ಹೈ ಯರ್‌ ಸೆಕೆಂಡರಿ ಶಾಲೆಯಿಂದ ಆರಂಭಿಸಿ ಜಿಲ್ಲಾಧಿಕಾರಿ ಕಚೇರಿ ಹಾದಿಯಾಗಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಅವರ ಅಧಿಕೃತ ವಸತಿ ವರೆಗಿನ ರಸ್ತೆಯನ್ನು ರೋಲರ್‌ ಸ್ಕೇಟಿಂಗ್‌ ತರಬೇತಿಗಾಗಿ ನವೀಕರಿಸಲಾವುದು.

ಇದರ ಪೂರ್ವಭಾವಿಯಾಗಿ ರಸ್ತೆಯ ಬದಿಗಳಲ್ಲಿ ಅಶೋಕ ಸಸಿಗಳನ್ನು ನೆಡುವ ಪ್ರಕ್ರಿಯೆ ನಡೆದುಬರುತ್ತಿದೆ. ಜಿಲ್ಲಾಧಿಕಾರಿ ಕಚೇರಿಯ ಮುಂಭಾಗದಲ್ಲಿ ಬಾಪೂಜಿ ಅವರ 150ನೇ ಜನ್ಮ ವಾರ್ಷಿಕೋತ್ಸವ ಅಂಗವಾಗಿ ತಾಮ್ರದ ಗಾಂಧಿ ಪ್ರತಿಮೆ ಅನಾವರಣ ಈಗಾಗಲೇ ನಡೆದು ಜಿಲ್ಲಾಧಿಕಾರಿ ಕಚೇರಿಯ ಶೋಭೆ ಹೆಚ್ಚಿಸಿದೆ. 22 ಲಕ್ಷ ರೂ. ವೆಚ್ಚದಲ್ಲಿ ಶಿಲ್ಪಿ ಉಣ್ಣಿ ಕಾನಾಯಿ ಅವರು ಈ ಪ್ರತಿಮೆ ನಿರ್ಮಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯ ಶಿರಭಾಗದಲ್ಲಿ ರಾಜ್ಯ ಸರಕಾರದ ಲಾಂಛನ ಫಲಕ ಗಮನ ಸೆಳೆಯುತ್ತಿದೆ.

ಟಾಪ್ ನ್ಯೂಸ್

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Electric shock: ಯುವಕನ ಸಾವು

Electric shock: ಯುವಕನ ಸಾವು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.