ವೈದ್ಯ ಡಾ| ಕೃಷ್ಣಮೂರ್ತಿ ಕೇಸ್: ಆರೋಪಿಗಳಿಗೆ ರಾಜಕೀಯ ಆಶ್ರಯ; ಪ್ರಕರಣವನ್ನೇ ತಿರುಚುವ ಯತ್ನ?


Team Udayavani, Nov 18, 2022, 8:00 AM IST

ವೈದ್ಯ ಡಾ| ಕೃಷ್ಣಮೂರ್ತಿ ಕೇಸ್: ಆರೋಪಿಗಳಿಗೆ ರಾಜಕೀಯ ಆಶ್ರಯ; ಪ್ರಕರಣವನ್ನೇ ತಿರುಚುವ ಯತ್ನ?

ಕುಂಬಳೆ: ಬದಿಯಡ್ಕ ದಂತ ವೈದ್ಯ ಡಾ| ಕೃಷ್ಣಮೂರ್ತಿ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿ ಸ್ಥಳೀಯ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರಾದರೂ ಆರೋಪಿಗಳಿಗೆ ರಾಜಕೀಯ ಬೆಂಬಲ ಇದ್ದು, ಪ್ರಕರಣವನ್ನೇ ಬದಲಾಯಿಸುವ ತಂತ್ರ ತೆರೆಮರೆಯಲ್ಲಿ ನಡೆಯುತ್ತಿದೆ ಎಂದು ಶಂಕೆ ಸ್ಥಳೀಯರಲ್ಲಿ ಬಲವಾಗಿ ಮೂಡಿದೆ.

ಪ್ರಸಿದ್ಧ ಮನೆತನದ ವೈದ್ಯರು ಅಜಾತ ಶತ್ರುವಾಗಿದ್ದು ಅವರ ಸಾವು ಆತ್ಮಹತ್ಯೆಯಾಗಿರುವ ಸಾಧ್ಯತೆ ಇಲ್ಲ ಎಂಬುದು ಅವರನ್ನು ಹತ್ತಿರದಿಂದ ಬಲ್ಲವರ ಅನಿಸಿಕೆ. ಮಹಿಳೆಯನ್ನು ಮುಂದಿಟ್ಟುಕೊಂಡು ಲ್ಯಾಂಡ್‌ ಮಾಫಿಯಾ ತಂಡವು ವೈದ್ಯರನ್ನು ಬ್ಲ್ಯಾಕ್‌ವೆುàಲ್‌ ಮಾಡಿ ಬೆದರಿಸಿದ ಕಾರಣ ಭಯದಿಂದ ಆತ್ಮಹತ್ಯೆಗೆ ಶರಣಾದರೇ ಅಥವಾ ಬಾಡಿಗೆ ಹಂತಕರಿಂದ ಕೊಲೆ ಗೀಡಾಗಿರುವರೇ ಎಂಬ ಶಂಕೆ ಅವರದು.

ಇಂದು ಪ್ರತಿಭಟನೆ : 

ನ. 18ರಂದು ಬೆಳಗ್ಗೆ 10 ಗಂಟೆಗೆ ವಿಶ್ವಹಿಂದೂ ಪರಿಷತ್‌, ಬಜರಂಗ ದಳ, ಮಾತೃ ಶಕ್ತಿ ಮತ್ತು ದುರ್ಗಾವಾಹಿನಿ ಪೈವಳಿಕೆ ಖಂಡ ಸಮಿತಿ ವತಿಯಿಂದ ಪೈವಳಿಕೆಯಲ್ಲಿ ಬೃಹತ್‌ ಪ್ರತಿಭಟನೆ ನಡೆಯಲಿದೆ. ಸಂಘಪರಿವಾರದ ನಾಯಕರು ಭಾಗವಹಿಸಲಿದ್ದಾರೆ.

ಇಂದು ಮೌನ ಮೆರವಣಿಗೆ: 

ಮಂಗಳೂರು: ಬದಿಯಡ್ಕದ ಹಿರಿಯ ದಂತವೈದ್ಯ ಡಾ| ಕೃಷ್ಣಮೂರ್ತಿ ಅವರ ಅನುಮಾನಾಸ್ಪದ ಸಾವಿನ ಸಮಗ್ರ ತನಿಖೆಗೆ ಆಗ್ರಹಿಸಿ ಮಂಗಳೂರು ಹವ್ಯಕ ಸಭಾ, ದಕ್ಷಿಣ ಕನ್ನಡ-ಕಾಸರಗೋಡು ಹವ್ಯಕ ಮಹಾಸಭಾ ಮತ್ತು ಮಂಗಳೂರು ಹವ್ಯಕ ಮಂಡಲದ ವತಿಯಿಂದ ನ. 18ರಂದು ಸಂಜೆ 6 ಗಂಟೆಗೆ ನಗರದ ಸರ್ಕೀಟ್‌ ಹೌಸ್‌ ಮುಂಭಾಗ ಮೌನ ಮೆರವಣಿಗೆ ಮತ್ತು ಹಣತೆ ಬೆಳಗಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಹವ್ಯಕ ಸಭಾದ ಸುಮಾರು 250 ಮಂದಿ ಸದಸ್ಯರು ಭಾಗವಹಿಸಲಿದ್ದು, ಇದೊಂದು ಶಾಂತಿಯುತ ಮೆರವಣಿಗೆ. ಸಾವಿನ ರಹಸ್ಯದ ಹಿಂದೆ ಇರುವ ಹುನ್ನಾರವನ್ನು ಬಯಲಿಗೆ ತರಲು ಮತ್ತು ದುಷ್ಕರ್ಮಿಗಳಿಗೆ ಕಠಿನ ಶಿಕ್ಷೆ ವಿಧಿಸಲು ಹಕ್ಕೊತ್ತಾಯ ಮಂಡಿಸಲು ಮೆರವಣಿಗೆ ಆಯೋಜಿಸಲಾಗಿದೆ ಎಂದು ಹವ್ಯಕಸಭಾ ಮಂಗಳೂರು ಅಧ್ಯಕ್ಷ ಡಾ| ರಾಜೇಂದ್ರ ಪ್ರಸಾದ್‌, ಹವ್ಯಕ ಮಂಡಲದ ಅಧ್ಯಕ್ಷ ಗಣೇಶ್‌ ಮೋಹನ್‌ ಕಾಶಿಮಠ, ದ.ಕ. ಹಾಗೂ ಕಾಸರಗೋಡು ಹವ್ಯಕ ಮಹಾಸಭಾ ಅಧ್ಯಕ್ಷ ನಿಡುಗಳ ಕೃಷ್ಣ ಭಟ್‌ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

9-kushtagi

Kushtagi: ಕಾಣೆಯಾಗಿದ್ದ ಪುರಸಭೆ ನೌಕರ ಪತ್ತೆ; ಆತಂಕ ದೂರ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.