ನನಸಾಗುವತ್ತ ಜಿಲ್ಲೆಯ ಜನರ ಬಹುದಿನಗಳ ಬೇಡಿಕೆ


Team Udayavani, Sep 18, 2019, 5:32 AM IST

driving

ವಿದ್ಯಾನಗರ : ಕಾಸರಗೋಡಿಗೆ ಡ್ರೈವಿಂಗ್‌ ಟೆಸ್ಟ್‌ ಸ್ಟೇಷನ್‌ ಸ್ಥಾಪಿಸಬೇಕೆಂಬ ದೀರ್ಘ‌ ಕಾಲದ ಬೇಡಿಕೆ ಕೊನೆಗೂ ಸಕ್ಷಾತ್ಕಾರಗೊಳ್ಳುವ ದಿನ ಅಗತವಾಗಿದೆ. ಸೀತಾಂಗೋಳಿ ಸಮೀಪದ ಬೇಳದಲ್ಲಿ ಮೋಟಾರು ವಾಹನ ಇಲಾಖೆಯ ಆಧುನಿಕ ಡ್ರೈವಿಂಗ್‌ ಟೆಸ್ಟ್‌ ಸ್ಟೇಷನ್‌ ನಿರ್ಮಾಣವಾಗುತ್ತಿದ್ದು ಮುಂದಿನ ತಿಂಗಳಲ್ಲಿ ಉದ್ಘಾಟನೆಗೊಳ್ಳುವ ಸಾಧ್ಯತೆಯಿದೆ. ಕಂಪ್ಯೂಟರೀಕೃತ ವಾಹನ ಪರಿಶೀಲನೆಗೂ ಇಲ್ಲಿ ಅಗತ್ಯ ಸೌಕರ್ಯ ಏರ್ಪಡಿಸಲಾಗುತ್ತಿದೆ.

ಒಂದೂವರೆ ಎಕರೆ ಸ್ಥಳದಲ್ಲಿ ನೂತನ ಸುಸಜ್ಜಿತ ತರಬೇತಿ ಕೇಂದ್ರ: ನೀರ್ಚಾಲು ಸಮೀಪದ ಬೇಳದಲ್ಲಿ ಸರಕಾರ ಒದಗಿಸಿರುವ ಒಂದೂವರೆ ಎಕರೆಯಲ್ಲಿ ಮೋಟಾರು ವಾಹನ ಇಲಾಖೆಯ ಸುಸಜ್ಜಿತ ವಾಹನ ಚಾಲನೆ ತರಬೇತಿ ಕೇಂದ್ರ ನಿರ್ಮಾಣವಾಗುತ್ತಿದ್ದು, ತರಬೇತಿ ಹಾಗೂ ಪರಿಶೀಲನೆಗಳಿಗೆ ಅಗತ್ಯವಿರುವ ಟ್ರ್ಯಾಕ್‌ ಮತ್ತು ಕಟ್ಟಡಗಳ ನಿರ್ಮಾಣ ಈಗಾಗಲೇ ಪೂರ್ಣಗೊಂಡಿದೆ. ಈರಾಳುಂಗಲ್ ಲೇಬರ್‌ ಸಹಕಾರಿ ಸೊಸೈಟಿ ನಿರ್ಮಾಣದ ಗುತ್ತಿಗೆ ವಹಿಸಿದೆ.

ಬೇಳದಲ್ಲಿ ನಿರ್ಮಾಣವಾಗುತ್ತಿರುವ ವಾಹನ ಚಾಲನೆ ತರಬೇತಿ ಮತ್ತು ಪರಿಶೀಲನ ಕೇಂದ್ರದಿಂದ ಮಂಜೇಶ್ವರ ಹಾಗೂ ಕಾಸರಗೋಡು ತಾಲೂಕು ವ್ಯಾಪ್ತಿಯ ಜನರಿಗೆ ಭಾರಿ ಉಪಯೋಗವಾಗಲಿದೆ. ಈ ಹಿಂದೆ ಮಂಜೇಶ್ವರ, ಕಾಸರಗೋಡಿನ ಜನರು ವಾಹನ ಚಾಲನೆ ಪರಿಶೀಲನೆಗಾಗಿ ಕಾಸರಗೋಡಿನ ಪ್ರಧಾನ ಕಾರ್ಯಲಯವನ್ನೇ ಅವಲಂಬಿಸಬೇಕಿತ್ತು. ಜಿಲ್ಲೆಯ ಇತರ ತಾಲೂಕುಗಳ‌ ಜನರಿಗೂ ಇದೇ ಕೇಂದ್ರವಾಗಿ ಬಳಕೆಯಾಗುತ್ತಿದ್ದುದರಿಂದ ತೀವ್ರ ಜನ ದಟ್ಟಣೆ ಕಂಡುಬರುತ್ತಿತ್ತು. ಜನ ಸಾಮಾನ್ಯರು ವಾಹನ ಚಾಲನೆ ಪರವಾನಿಗೆಗೆ ದಿನಪೂರ್ತಿ, ಕೆಲವೊಮ್ಮೆ ವಾರಗಳಷ್ಟು ಕಾಲ ಕಾಯುವ ಸ್ಥಿತಿ ಉಂಟಾಗುತ್ತಿತ್ತು. ಆದರೆ ಈಗ ಬೇಳದಲ್ಲಿ ಪರಿಶೀಲನಾ ಕೇಂದ್ರ ರ್ಮಾಣವಾಗುತ್ತಿರುವುದರಿಂದ ಜನರಿಗೆ ಸಮಯ, ದೂರಗಳನ್ನು ಉಳಿಸಿ ಶೕಘ್ರದಲ್ಲಿ ಕೆಲಸ ಕಾರ್ಯಗಳನ್ನು ಪೂರೈಸಲು ಸಹಕಾರಿಯಾಗಲಿದೆ.

ಕಾಸರಗೋಡಿನಿಂದ ಮಧೂರು ದೇವಸ್ಥಾನದ ಬಳಿಯಿಂದ ನೀರ್ಚಾಲಿಗೆ ಹಾದುಹೋಗುವ ರಸ್ತೆಯ ಮೂಲಕವೂ ಕುಂಬಳೆಯಿಂದ ನೀರ್ಚಾಲು ಮೂಲ

– ವಿದ್ಯಾಗಣೇಶ್‌ ಆಣಂಗೂರು

ಟಾಪ್ ನ್ಯೂಸ್

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

Online Bitcoin Gambling Enterprises: An Overview to Betting with Cryptocurrency

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.