ಚುನಾವಣೆ : ಆಹಾರ ಪೂರೈಕೆಯಲ್ಲಿ ಸೈ ಎನಿಸಿಕೊಂಡ‌ ಕುಟುಂಬಶ್ರೀ

ಕಾಸರಗೋಡು ಲೋಕಸಭೆ ಚುನಾವಣೆ: ಮತದಾನದ ಸಂಭ್ರಮ

Team Udayavani, Apr 24, 2019, 6:30 AM IST

kutumbashree

ಕಾಸರಗೋಡು: ಲೋಕಸಭೆ ಚುನಾ ವಣೆ ಅಂಗವಾಗಿ ಜಿಲ್ಲೆಯ ಮತಗಟ್ಟೆಗಳಲ್ಲಿ ಕರ್ತವ್ಯದಲ್ಲಿರುವ ಸಿಬಂದಿಗೆ ಹೊತ್ತು ಹೊತ್ತಿನ ಆಹಾರ ಇತ್ಯಾದಿ ಪೂರೈಕೆ ನಡೆಸಿ ಕುಟುಂಬಶ್ರೀ ಸೈ ಎನಿಸಿಕೊಂಡಿದೆ.

ಕುಡಿಯುವ ನೀರು, ಉಪಾಹಾರ, ಭೋಜನ, ಚಹಾ ಸಹಿತ ಪಾನೀಯಗಳ ವಿತರಣೆ ನಡೆಸುವ ಮೂಲಕ ಕುಟುಂಬಶ್ರೀ ಜಿಲ್ಲಾ ಮಿಷನ್‌ ಉತ್ತಮ ನಿರ್ವಹಣೆ ಒದಗಿಸಿದೆ. ಈ ಹಿಂದಿನ ಚುನಾವಣೆಗಳಲ್ಲಿ ಕೆಲವೆಡೆ ಸಿಬಂದಿಗೆ ಹೊತ್ತುಹೊತ್ತಿನ ಆಹಾರ ವ್ಯವಸ್ಥೆ ಏರುಪೇರಾಗುತ್ತಿದ್ದು, ಕರ್ತವ್ಯಕ್ಕೆ ತೊಡಕಾಗುತ್ತಿತ್ತು. ಇದನ್ನು ಗಮನಿಸಿ ಜಿಲ್ಲಾಧಿ ಕಾರಿ ಡಾ| ಡಿ. ಸಜಿತ್‌ ಬಾಬು ಅವರ ವಿಶೇಷ ಕಾಳಜಿಯ ಹಿನ್ನೆಲೆಯಲ್ಲಿ, ಅವರ ಆದೇಶದಂತೆ ಕುಟುಂಬಶ್ರೀ ಯೂನಿಟ್‌ಗಳ ಮೂಲಕ ಆಹಾರ ಪೂರೈಕೆ ವ್ಯವಸ್ಥಿತವಾಗಿ ನಡೆದಿದೆ.

ಈ ನಿಟ್ಟಿನಲ್ಲಿ ಕರ್ತವ್ಯದಲ್ಲಿದ್ದ ಸಿಬ್ಬಂದಿಗೆ 200 ರೂ.ನ ಕೂಪನ್‌ ನೀಡಲಾಗಿತ್ತು. ಬೆಳಗ್ಗೆ 5.30ಕ್ಕೆ ಬೆಡ್‌ ಕಾಫಿ, 8.30ಕ್ಕೆ ಬೆಳಗ್ಗಿನ ಉಪಾಹಾರ, 11 ಗಂಟೆಗೆ ಚಹಾ ಮತ್ತು ಲಘು ಉಪಾಹಾರ, ಮಧ್ಯಾಹ್ನ ಒಂದು ಗಂಟೆಗೆ ಭೋಜನ, ಮಧ್ಯಾಹ್ನ 3.30ಕ್ಕೆ ಚಹಾ ಹೀಗೆ ಸಿಬಂದಿಗೆ ವಿತರಣೆ ನಡೆಸಲಾಗಿತ್ತು. ಇವರೊಂದಿಗೆ ಮತಗಟ್ಟೆಗಳಿಗೆ ಅಗತ್ಯದ ಸಾಮಗ್ರಿಗಳನ್ನು ತಲಪಿಸುವ ಸಿಬಂದಿಗೂ ಕುಟುಂಬಶ್ರೀ ವತಿಯಿಂದ ಆಹಾರ ಪೂರೈಕೆ ನಡೆದಿದೆ.

ಮತಗಟ್ಟೆಗಳಲ್ಲಿ ಚುನಾವಣೆ ಪ್ರಕ್ರಿಯೆ ಗಳು ಪೂರ್ಣಗೊಂಡ ಅನಂತರ ಮತಗಟ್ಟೆ ಮತ್ತು ಆಸುಪಾಸಿನ ಪ್ರದೇಶಗಳನ್ನು ಹರಿತ ಕ್ರಿಯಾ ಸೇನೆ ಸದಸ್ಯರ ನೇತೃತ್ವದಲ್ಲಿ ಶುಚೀಕರಣ ನಡೆಸಲಾಗಿತ್ತು.

ಟಾಪ್ ನ್ಯೂಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

3-uv-fusion

Devotion: ಭಕ್ತಿಯ ಅರ್ಥವಾದರೂ ಏನು?

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.