Madikeri: ಕಾಫಿ ತೋಟದ ಕೆರೆಗೆ ಬಿದ್ದು ಕಾಡಾನೆ ಸಾವು


Team Udayavani, Jun 22, 2024, 5:29 PM IST

8

ಮಡಿಕೇರಿ: ಆಹಾರ ಆರಿಸಿ ಕಾಡಿನಿಂದ ಕಾಫಿ ತೋಟಕ್ಕೆ ಬಂದ ಕಾಡಾನೆಗಳ ಗುಂಪಿನ ಪೈಕಿ 13 ವರ್ಷ ಪ್ರಾಯದ ಗಂಡಾನೆಯೊಂದು ಆಕಸ್ಮಿಕವಾಗಿ ಕೆರೆಯಲ್ಲಿ ಜಾರಿ ಬಿದ್ದು ಮೃತಪಟ್ಟ ಘಟನೆ     ಅಮ್ಮತ್ತಿ ಸಮೀಪದ ಒಂಟಿಯಂಗಡಿಯ ಪಚ್ಚಾಟ್ ಎಂಬಲ್ಲಿ ನಡೆದಿದೆ.

ನಂದ ಎಂಬುವವರಿಗೆ ಸೇರಿದ ಕೆರೆಗೆ ಬಿದ್ದ ಕಾಡಾನೆ ಮೇಲೆ ಬರಲು ಸಾಧ್ಯವಾಗದೆ ನೀರಿನಲ್ಲಿ ಸಿಲುಕಿ ಮೃತಪಟ್ಟಿದೆ.

ಗುಯ್ಯ, ಹಚ್ಚಿನಾಡು, ಕಣ್ಣಂಗಾಲ ಸೇರಿದಂತೆ ಸುತ್ತಮುತ್ತಲ  ಕಾಫಿ ತೋಟಗಳಲ್ಲಿ ಬಿಡು ಬಿಟ್ಟಿದ್ದ ಕಾಡಾನೆಗಳು ರಾತ್ರಿ   ಪಚ್ಚಾಡ್ ಸುತ್ತಮುತ್ತಲ  ಕಾಫಿ ತೋಟಗಳಲ್ಲಿ ಕಾಣಿಸಿಕೊಂಡಿವೆ.

ಆನೆಗಳ ಪೈಕಿ 13 ವರ್ಷ ಪ್ರಾಯದ ಗಂಡಾನೆಯೊಂದು  ಕಾಫಿ ತೋಟದಲ್ಲಿದ್ದ  ಕೆರೆಯ ನೀರಿನಲ್ಲಿ ಸಿಲುಕಿ ಮೃತಪಟ್ಟಿದೆ

ವಿಷಯ ತಿಳಿದ ತೋಟದ ಮಾಲೀಕರು ತಕ್ಷಣ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ ಹಿನ್ನೆಲೆ ಡಿಎಫ್ ಓ ಜಗನ್ನಾಥ್ , ಎಸಿಎಫ್ ನೆಹರು,  ಆರ್‌ಎಫ್ ಓ ಕಳ್ಳಿರ ಎಂ ದೇವಯ್ಯ  ಸೇರಿದಂತೆ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ನೀರಿನಲ್ಲಿದ್ದ ಆನೆಯ ಮೃತ ದೇಹವನ್ನು  ಜೆಸಿಬಿ ಮೂಲಕ ಹೊರ ತೆಗೆದ ನಂತರ ವನ್ಯಜೀವಿ ವೈದ್ಯರಾದ ಡಾ.ಚೆಟ್ಟಿಯಪ್ಪ  ಮರಣೋತ್ತರ ಪರೀಕ್ಷೆ ನಡೆಸಿದರು. ನಂತರ ಗುಂಡಿ ತೆಗೆದು  ಅಂತ್ಯಸಂಸ್ಕಾರ ಮಾಡಲಾಗಿದೆ.

ಉಪ ವಲಯ ಅರಣ್ಯ  ಅಧಿಕಾರಿಗಳಾದ ಸಂಜಿತ್  ಸೋಮಯ್ಯ, ಪ್ರಶಾಂತ್  ಸೇರಿದಂತೆ ಆರ್ ಆರ್ ಟಿ  ಹಾಗೂ ಕಾರ್ಯಪಡೆ ತಂಡದ ಸಿಬ್ಬಂದಿಗಳ ಹಾಜರಿದ್ದರು.

Ad

ಟಾಪ್ ನ್ಯೂಸ್

Odisha: ಕಾಲೇಜಿನಲ್ಲೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ ಸಾ*ವು

Odisha: ಕಾಲೇಜಿನಲ್ಲೇ ಬೆಂಕಿ ಹಚ್ಚಿಕೊಂಡು ಆತ್ಮಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ ಸಾ*ವು

ಮಂಗಳೂರು ಕಾನೂನು ಸುವ್ಯವಸ್ಥೆ ಡಿಸಿಪಿ ಸೇರಿದಂತೆ 34 ಐಪಿಎಸ್ ಅಧಿಕಾರಿಗಳ ವರ್ಗಾವಣೆ

ಮಂಗಳೂರು ಕಾನೂನು ಸುವ್ಯವಸ್ಥೆ ಡಿಸಿಪಿ ಸೇರಿದಂತೆ 34 ಐಪಿಎಸ್ ಅಧಿಕಾರಿಗಳ ವರ್ಗಾವಣೆ

Koppala: 40 ದಿನದಲ್ಲಿ ಹುಲಿಗೆಮ್ಮ ದೇವಿಗೆ 1.17 ಕೋಟಿ ಆದಾಯ

Koppala: 40 ದಿನದಲ್ಲಿ ಹುಲಿಗೆಮ್ಮ ದೇವಿಗೆ 1.17 ಕೋಟಿ ಆದಾಯ

Sarojadevi-1

ಬೆಳ್ಳಿಪರದೆಯ ಬೆರಗು ಕರುನಾಡಿನ ಮಹಿಳಾ ಸೂಪರ್‌ಸ್ಟಾರ್‌ ಬಿ.ಸರೋಜಾ ದೇವಿ

Horoscope: ಈ ರಾಶಿಯವರಿಗೆ ಎಲ್ಲ ರೀತಿಯಲ್ಲೂ ಅನುಕೂಲದ ದಿನ

Horoscope: ಈ ರಾಶಿಯವರಿಗೆ ಎಲ್ಲ ರೀತಿಯಲ್ಲೂ ಅನುಕೂಲದ ದಿನ

Rain: ನಿರಂತರ ಮಳೆ; ಬಂಟ್ವಾಳ, ಉಳ್ಳಾಲ ತಾಲೂಕಿನ ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಣೆ

Rain: ನಿರಂತರ ಮಳೆ; ಬಂಟ್ವಾಳ, ಉಳ್ಳಾಲ ತಾಲೂಕಿನ ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಣೆ

Mumbai: ದೇಶದ ಮೊದಲ ಟೆಸ್ಲಾ ಕಾರು ಮಳಿಗೆ ಇಂದು ಲೋಕಾರ್ಪಣೆ

Mumbai: ದೇಶದ ಮೊದಲ ಟೆಸ್ಲಾ ಕಾರು ಮಳಿಗೆ ಇಂದು ಲೋಕಾರ್ಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2

Kasaragod: ತಡೆಗೋಡೆಗೆ ಕಾರು ಢಿಕ್ಕಿ: ನಾಲ್ವರಿಗೆ ಗಾಯ

POlice

Kasaragod: ವೈದ್ಯನೆಂದು ನಂಬಿಸಿ ಮಹಿಳೆಗೆ ಕಿರುಕುಳ; ಆರೋಪಿ ವಶಕ್ಕೆ; ನ್ಯಾಯಾಲಯಕ್ಕೆ ಅರ್ಜಿ

5

Kasaragod: ಶಾಲೆಯ ಅಭಿವೃದ್ಧಿ ನಿಧಿ ವಂಚನೆ; ಮಾಜಿ ಪ್ರಭಾರ ಪ್ರಾಂಶುಪಾಲರ ವಿರುದ್ಧ ದೂರು

2

Kasaragod: ಯುವಕನನ್ನು ಅಪಹರಿಸಿ ಸುಲಿಗೆ ಪ್ರಕರಣ; ಸೂತ್ರಧಾರನ ಬಂಧನ

bosaraju

ಕೊಡಗಿನಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆ: ಮುನ್ನೆಚ್ಚರ ವಹಿಸಲು ಸಚಿವರ ಸೂಚನೆ

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

Odisha: ಕಾಲೇಜಿನಲ್ಲೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ ಸಾ*ವು

Odisha: ಕಾಲೇಜಿನಲ್ಲೇ ಬೆಂಕಿ ಹಚ್ಚಿಕೊಂಡು ಆತ್ಮಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ ಸಾ*ವು

ಮಂಗಳೂರು ಕಾನೂನು ಸುವ್ಯವಸ್ಥೆ ಡಿಸಿಪಿ ಸೇರಿದಂತೆ 34 ಐಪಿಎಸ್ ಅಧಿಕಾರಿಗಳ ವರ್ಗಾವಣೆ

ಮಂಗಳೂರು ಕಾನೂನು ಸುವ್ಯವಸ್ಥೆ ಡಿಸಿಪಿ ಸೇರಿದಂತೆ 34 ಐಪಿಎಸ್ ಅಧಿಕಾರಿಗಳ ವರ್ಗಾವಣೆ

Koppala: 40 ದಿನದಲ್ಲಿ ಹುಲಿಗೆಮ್ಮ ದೇವಿಗೆ 1.17 ಕೋಟಿ ಆದಾಯ

Koppala: 40 ದಿನದಲ್ಲಿ ಹುಲಿಗೆಮ್ಮ ದೇವಿಗೆ 1.17 ಕೋಟಿ ಆದಾಯ

Sarojadevi-1

ಬೆಳ್ಳಿಪರದೆಯ ಬೆರಗು ಕರುನಾಡಿನ ಮಹಿಳಾ ಸೂಪರ್‌ಸ್ಟಾರ್‌ ಬಿ.ಸರೋಜಾ ದೇವಿ

wild-Animal

Editorial: ಮಾನವ-ವನ್ಯಜೀವಿ ಸಂಘರ್ಷ ತಗ್ಗಿಸಲು ಕ್ರಮ ಅತ್ಯಗತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.