ಅಸಾಪ್‌ ಕಮ್ಯೂನಿಟಿ ಸ್ಕಿಲ್‌ ಪಾರ್ಕ್‌ನಿಂದ ಉದ್ಯೋಗ ತರಬೇತಿ


Team Udayavani, Feb 17, 2019, 12:30 AM IST

14ksde2.jpg

ಕಾಸರಗೋಡು: ಶಿಕ್ಷಣಾನಂತರ ಉದ್ಯೋಗಕ್ಕಾಗಿ ಏನು ಮಾಡಬೇಕು? ದೇಶದಲ್ಲೇ ಉಳಿಯಬೇಕೇ? ವಿದೇಶಕ್ಕೆ ತೆರಳಿ ಕಾಯಕ ನಿರತನಾಗಬೇಕೇ? ಎಂಬ ವಿಚಾರದಲ್ಲಿ ಇನ್ನು ಆತಂಕ ಬೇಡ. ಅಸಾಪ್‌ ಕಮ್ಯೂನಿಟಿ ಸೆಂಟರ್‌ಗೆ ಬನ್ನಿ, ಅಲ್ಲಿ ನಿಮ್ಮ ಉದ್ಯೋಗ ಸಂಬಂಧ ಭವಿತವ್ಯ ಬೆಳಗಲಿದೆ.

ನೌಕರಿಯ ನೈಪುಣ್ಯದೊಂದಿಗೆ ವಿದ್ಯಾರ್ಥಿಗಳಿಗೆ ಅತ್ಯುತ್ತಮ ಉದ್ಯೋಗ ಒದಗಿಸುವ ಉದ್ದೇಶ ದೊಂದಿಗೆ ಅಸಾಪ್‌ ಕಮ್ಯೂನಿಟಿ ಸ್ಕಿಲ್‌ ಪಾರ್ಕ್‌ ಶೀಘ್ರದಲ್ಲಿ ಜಿಲ್ಲೆಯಲ್ಲಿ ಪುನರಾರಂಭಗೊಳ್ಳಲಿದೆ. ವಿದ್ಯಾನಗರದ ಸೀತಾಂಗೋಳಿ ರಸ್ತೆಯಲ್ಲಿ ಸ್ಕಿಲ್‌ ಪಾರ್ಕ್‌ನ ಪುನರಾರಂಭ ನಡೆಯಲಿದೆ.ವೈವಿಧ್ಯಮಯ ವೃತ್ತಿಪರ ಕೋರ್ಸ್‌ಗಳ ಮೂಲಕ ವಿದ್ಯಾರ್ಥಿಗಳಿಗೆ ಉತ್ತಮ ತರಬೇತಿ ನೀಡಿ ಉದ್ಯೋಗ ದೊರೆಯುವಂತೆ ಮಾಡುವುದು ಇಲ್ಲಿನ ಪ್ರಧಾನ ಉದ್ದೇಶ.
 
ವಿಶೇಷ ಚೇತನರಿಗೆ ಪ್ರತ್ಯೇಕ ತರಬೇತಿಗಳೂ ಇಲ್ಲಿನ ವಿಶೇಷತೆಯಾಗಿದೆ. ಎ.ಡಿ.ಬಿ. ಸಹಾಯ ದೊಂದಿಗೆ ರಾಜ್ಯ ಸರಕಾರ 13 ಕೋಟಿ ರೂ.   ವೆಚ್ಚದಲ್ಲಿ   ಈ   ಕೇಂದ್ರ  ಜಾರಿಗೊಳಿಸುತ್ತಿದೆ. ಜಿಲ್ಲೆಯ ವಿದ್ಯಾರ್ಥಿಗಳಿಗೆ ಉತ್ತಮ ನೌಕರಿ ಎಂಬ ಕನಸು ನನಸಾಗಿಸುವ ವೇಳೆ ಬಹುತೇಕ  ಬಾರಿ ಇತರ ಜಿಲ್ಲೆಗಳ ಯಾ ಇತರ ರಾಜ್ಯಗಳಿಗೆ ತೆರಳಿ ಕಲಿಕೆ ನಡೆಸಬೇಕಾದ ಪರಿಸ್ಥಿತಿ ಇಲ್ಲಿದೆ. ಇಂಥ ಸ್ಥಿತಿಯನ್ನು ಬದಲಿಸಲು ಅಸಾಪ್‌ ಯೋಜನೆ ಪೂರಕವಾಗಿದೆ. ಮೂರು ತಿಂಗಳ ಅವ ಧಿಯ ತರಬೇತಿಯಿಂದ ತೊಡಗಿ ಒಂದು ವರ್ಷದ ತರಬೇತಿ ವರೆಗೆ ಇಲ್ಲಿರುವುದು. 

ಪ್ರತಿ ವಿಷಯದಲ್ಲೂ ಪರಿಣತರು ತರಬೇತಿ ನಡೆಸುವರು.ಕೊಯಮತ್ತೂರು ಮೆರೈನ್‌ ಕಾಲೇಜು ನೇತೃತ್ವದಲ್ಲಿ ಎಲ್ಲ ತರಬೇತಿಗಳೂ ಇಲ್ಲಿ ನಡೆಯಲಿವೆ. ತಿರುವನಂತಪುರದಲ್ಲಿ ಸ್ಕಿಲ್‌ ಪಾರ್ಕ್‌ ಪ್ರಧಾನ ಕಚೇರಿಯಿದೆ.

ಕಟ್ಟಡದ ವಿಶೇಷಗಳು
ಎರಡು ಅಂತಸ್ತಿನ ಕಟ್ಟಡದಲ್ಲಿ 5 ತರಗತಿ ಕೊಠಡಿಗಳು, ನಾಲ್ಕು ತರಬೇತಿ (ಪ್ರಾಕ್ಟಿಕಲ್‌) ಕೊಠಡಿಗಳು, ಕನಿಷ್ಠ 40 ಕಂಪ್ಯೂಟರ್‌ಗಳು ಇರುವ ಅತ್ಯಾಧುನಿಕ ಐ.ಟಿ. ರೂಂ, ವಿಶೇಷ ಚೇತನರಿಗೆ ಪ್ರತ್ಯೇಕ ಶೌಚಾಲಯಗಳು, ಲಿಫ್ಟ್‌ ಸೌಲಭ್ಯ ಸಹಿತ ನಾನಾ ಸೌಲಭ್ಯಗಳು ಸ್ಕಿಲ್‌ ಪಾರ್ಕ್‌ನಲ್ಲಿರುವುವು. ಈ ಮೂಲಕ ಜಿಲ್ಲೆಯ ವಿವಿಧ ವಲಯಗಳ  ಪ್ರತಿಭೆಗಳನ್ನು ಒಂದೇ ಛಾವಣಿಯಡಿ ತರುವ ಸಾಧ್ಯತೆ ಅಪಾರ ನಿರೀಕ್ಷೆಗೆ ಕಾರಣವಾಗಿದೆ.

ಟಾಪ್ ನ್ಯೂಸ್

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.