ಮಜೀರ್ಪಳ್ಳ ನಿವಾಸಿ ನಿಗೂಢ ಸಾವು: ದಫನಗೈದ ಮೃತದೇಹ ಹೊರತೆಗೆದು ಮರಣೋತ್ತರ ಪರೀಕ್ಷೆ


Team Udayavani, May 23, 2024, 6:32 PM IST

ಮಜೀರ್ಪಳ್ಳ ನಿವಾಸಿ ನಿಗೂಢ ಸಾವು: ದಫನಗೈದ ಮೃತದೇಹ ಹೊರತೆಗೆದು ಮರಣೋತ್ತರ ಪರೀಕ್ಷೆ

ಕಾಸರಗೋಡು: ಮಜೀರ್ಪಳ್ಳ ಬದಿಯೂರು ನಿವಾಸಿ ಮುಹಮ್ಮದ್‌ ಅವರ ಪುತ್ರ ಅಶ್ರಫ್‌ (44)  ಸಾವಿನಲ್ಲಿ ಸಂಶಯವಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ಎರಡು ವಾರಗಳ ಹಿಂದೆ ದಫನಗೈದ ಮೃತದೇಹವನ್ನು ಮೇಲಕ್ಕೆತ್ತಿ ಮರಣೋತ್ತರ ಪರೀಕ್ಷೆ ನಡೆಸಲು ಆರ್‌.ಡಿ.ಒ. ಅನುಮತಿ ನೀಡಿದ್ದು, ಅದರಂತೆ  ಪರೀಕ್ಷೆ ನಡೆಸಲು ಮಂಜೇಶ್ವರ ಸಿ.ಐ ಕೆ.ರಾಜೀವ್‌ ನೇತೃತ್ವದಲ್ಲಿ ಪೊಲೀಸರು ಕ್ರಮ ಆರಂಭಿಸಿದ್ದಾರೆ.

ಮೃತದೇಹ ದಫನಗೈದ ಕನ್ಯಾನದ ಮಸೀದಿ ಪರಿಸರಕ್ಕೆ ಪೊಲೀಸರು ಹಾಗೂ ಸಂಬಂಧಿಕರು ತೆರಳಿದ್ದಾರೆ.

ಅಶ್ರಫ್‌  ಮೇ 6ರಂದು ಬೆಳಗ್ಗೆ ಮನೆಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. 5ರಂದು ರಾತ್ರಿ ಮನೆಯಲ್ಲಿ ನಿದ್ರಿಸಿದ್ದ ಅವರು ಮರುದಿನ ಬೆಳಗ್ಗೆ ಎದ್ದಿರಲಿಲ್ಲ.  ಮನೆಯವರು ಪರಿಶೀಲಿಸಿದಾಗ ಅವರು ಮೃತಪಟ್ಟ ಸ್ಥಿತಿಯಲ್ಲಿದ್ದರು. ಬಳಿಕ ಮೃತದೇಹವನ್ನು ಕನ್ಯಾನದ ರಹ್ಮಾನಿಯ ಜುಮಾ ಮಸೀದಿಯ ಬಳಿ ಅಂತ್ಯಸಂಸ್ಕಾರ ನಡೆಸಲಾಗಿತ್ತು.

ಮೃತರ ಸಹೋದರ, ಕನ್ಯಾನ ಮರಾಟಿಮೂಲೆಯಲ್ಲಿರುವ  ಇಬ್ರಾಹಿಂ ಅವರು ಸಾವಿನಲ್ಲಿ ನಿಗೂಢತೆಗಳಿವೆ ಎಂದು ಪೊಲೀಸ್‌ ವರಿಷ್ಠಾಧಿಕಾರಿಗೆ ದೂರು ನೀಡಿದ್ದರು.

 

ಟಾಪ್ ನ್ಯೂಸ್

Kalaburagi; ತೈಲ ಬೆಲೆ‌ ಏರಿಕೆಗೆ ಸಮರ್ಥನೆ; ಅಕ್ಷರ ಆವಿಷ್ಕಾರಕ್ಕೆ ಬಿ.ಆರ್ ಪಾಟೀಲ ಅಪಸ್ವರ

Kalaburagi; ತೈಲ ಬೆಲೆ‌ ಏರಿಕೆಗೆ ಸಮರ್ಥನೆ; ಅಕ್ಷರ ಆವಿಷ್ಕಾರಕ್ಕೆ ಬಿ.ಆರ್ ಪಾಟೀಲ ಅಪಸ್ವರ

7–HPV

HPV: ಹ್ಯೂಮನ್‌ ಪ್ಯಾಪಿಲೋಮಾವೈರಸ್‌ (ಎಚ್‌ಪಿವಿ) ಮತ್ತು ಗರ್ಭಕಂಠದ ಕ್ಯಾನ್ಸರ್‌

ಪ್ರಹ್ಲಾದ ಜೋಶಿ

Hubli: ದಿವಾಳಿಯಾದ ಸರ್ಕಾರ ಜನರಿಗೆ ಬೆಲೆ ಏರಿಕೆಯ ಬರೆ ಹಾಕಿದೆ: ಪ್ರಹ್ಲಾದ ಜೋಶಿ

11

Father’s Day: ಏನೋ ಹೇಳಬೇಕಿತ್ತು… ಧೈರ್ಯಬರಲಿಲ್ಲ…

Rajeev Chandrasekhar hits back at Elon Musk

EVM ಸರಿಯಲ್ಲ ಎಂದ ಎಲಾನ್ ಮಸ್ಕ್ ಗೆ ರಾಜೀವ್ ಚಂದ್ರಶೇಖರ್ ತಿರುಗೇಟು

Politics: ಕಾಂಗ್ರೆಸ್ ಜನರ ಕೈಗೆ ಬೆಲೆ ಏರಿಕೆಯ ಚೊಂಬು ಕೊಟ್ಟಿದೆ; ಅರವಿಂದ ಬೆಲ್ಲದ ವಾಗ್ದಾಳಿ

Politics: ಕಾಂಗ್ರೆಸ್ ಜನರ ಕೈಗೆ ಬೆಲೆ ಏರಿಕೆಯ ಚೊಂಬು ಕೊಟ್ಟಿದೆ; ಅರವಿಂದ ಬೆಲ್ಲದ ವಾಗ್ದಾಳಿ

6-vijayapura

Vijayapura: ಅಪರಿಚಿತರಿಂದ ಗುಂಡಿನ ದಾಳಿ, ಸ್ಥಳದಲ್ಲೇ ಮೃತಪಟ್ಟ ರೌಡಿಶೀಟರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ananthapura Temple ಪೂರ್ಣ ದರ್ಶನ ತೋರಿದ ಬಬಿಯಾ!

Ananthapura Temple ಪೂರ್ಣ ದರ್ಶನ ತೋರಿದ ಬಬಿಯಾ!

Kasaragod ಮಾತೃತ್ವ ಮೆರೆದ ಆಸ್ಪತ್ರೆಯ ನರ್ಸಿಂಗ್‌ ಆಫೀಸರ್‌

Kasaragod ಮಾತೃತ್ವ ಮೆರೆದ ಆಸ್ಪತ್ರೆಯ ನರ್ಸಿಂಗ್‌ ಆಫೀಸರ್‌

ಪಳ್ಳತ್ತಡ್ಕ ಗಣಪತಿ ಶಂಕರನಾರಾಯಣ ಭಟ್ಟ ಅವರಿಗೆ ಗೌರವ ಡಿ.ಲಿಟ್‌ಪಳ್ಳತ್ತಡ್ಕ ಗಣಪತಿ ಶಂಕರನಾರಾಯಣ ಭಟ್ಟ ಅವರಿಗೆ ಗೌರವ ಡಿ.ಲಿಟ್‌

ಪಳ್ಳತ್ತಡ್ಕ ಗಣಪತಿ ಶಂಕರನಾರಾಯಣ ಭಟ್ಟ ಅವರಿಗೆ ಗೌರವ ಡಿ.ಲಿಟ್‌

ರಸ್ತೆಯಲ್ಲಿ ಓಡಿದ ಕಾಡುಕೋಣ ಢಿಕ್ಕಿಯಾಗಿ ಪೊಲೀಸ್‌ ಅಧಿಕಾರಿಯಿದ್ದ ಕಾರಿಗೆ ಹಾನಿ

ರಸ್ತೆಯಲ್ಲಿ ಓಡಿದ ಕಾಡುಕೋಣ ಢಿಕ್ಕಿಯಾಗಿ ಪೊಲೀಸ್‌ ಅಧಿಕಾರಿಯಿದ್ದ ಕಾರಿಗೆ ಹಾನಿ

Kasaragod ಡೆಂಗ್ಯೂ ಜ್ವರ: ಯುವಕನ ಸಾವುKasaragod ಡೆಂಗ್ಯೂ ಜ್ವರ: ಯುವಕನ ಸಾವು

Kasaragod ಡೆಂಗ್ಯೂ ಜ್ವರ: ಯುವಕನ ಸಾವು

MUST WATCH

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

udayavani youtube

ಕಾಂಗ್ರೆಸ್ ಹಿರಿಯ ಶಾಸಕ ಸಿ.ಎಸ್.ನಾಡಗೌಡರಿಂದ ರಾಜಕೀಯ ತ್ಯಾಗದ ಮಾತು

udayavani youtube

ಇಳಿಕೆಯಾದ ಘಟಪ್ರಭಾ ನದಿ

ಹೊಸ ಸೇರ್ಪಡೆ

Kalaburagi; ತೈಲ ಬೆಲೆ‌ ಏರಿಕೆಗೆ ಸಮರ್ಥನೆ; ಅಕ್ಷರ ಆವಿಷ್ಕಾರಕ್ಕೆ ಬಿ.ಆರ್ ಪಾಟೀಲ ಅಪಸ್ವರ

Kalaburagi; ತೈಲ ಬೆಲೆ‌ ಏರಿಕೆಗೆ ಸಮರ್ಥನೆ; ಅಕ್ಷರ ಆವಿಷ್ಕಾರಕ್ಕೆ ಬಿ.ಆರ್ ಪಾಟೀಲ ಅಪಸ್ವರ

7–HPV

HPV: ಹ್ಯೂಮನ್‌ ಪ್ಯಾಪಿಲೋಮಾವೈರಸ್‌ (ಎಚ್‌ಪಿವಿ) ಮತ್ತು ಗರ್ಭಕಂಠದ ಕ್ಯಾನ್ಸರ್‌

ಪ್ರಹ್ಲಾದ ಜೋಶಿ

Hubli: ದಿವಾಳಿಯಾದ ಸರ್ಕಾರ ಜನರಿಗೆ ಬೆಲೆ ಏರಿಕೆಯ ಬರೆ ಹಾಕಿದೆ: ಪ್ರಹ್ಲಾದ ಜೋಶಿ

11

Father’s Day: ಏನೋ ಹೇಳಬೇಕಿತ್ತು… ಧೈರ್ಯಬರಲಿಲ್ಲ…

Rajeev Chandrasekhar hits back at Elon Musk

EVM ಸರಿಯಲ್ಲ ಎಂದ ಎಲಾನ್ ಮಸ್ಕ್ ಗೆ ರಾಜೀವ್ ಚಂದ್ರಶೇಖರ್ ತಿರುಗೇಟು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.