ಬಂಟ್ವಾಳದಲ್ಲಿ ನೀರುಪಾಲು: ಕುಂಬಳೆಯಲ್ಲಿ ಶೋಕಸಾಗರ

ಶನಿವಾರ ಮದುವೆ ಮನೆಯಲ್ಲಿ ನಡೆದಿದ್ದ ದುರಂತ

Team Udayavani, May 27, 2019, 6:10 AM IST

shokasagara

ಕುಂಬಳೆ: ಬಂಟ್ವಾಳದ ನೇತ್ರಾವತಿ ನದಿಯಲ್ಲಿ ಮೇ 25ರಂದು ಸಂಜೆ ಮುಳುಗಿ ಕುಂಬಳೆಯ ಇಬ್ಬರು ಸಾವಿಗೀಡಾದ ಕಾರಣ ನಗರ ಶೋಕಸಾಗರದಲ್ಲಿ ಮುಳುಗಿದೆ.

ಕುಂಬಳೆ ಮುಜಂಗಾವು ಬಳಿಯ ಬಲ್ಲಂಪಾಡಿ ಮುಳಿಯಡ್ಕ ಮಣಿಕಂಠ – ಜಯಂತಿ ದಂಪತಿಯ ದ್ವಿತೀಯ ಪುತ್ರ, ಕುಂಬಳೆ ಸರಕಾರಿ ವಿದ್ಯಾಲಯದ 9ನೇ ತರಗತಿ ವಿದ್ಯಾರ್ಥಿ ಮನೀಶ್‌ ಕುಮಾರ್‌ ಇತರ ನಾಲ್ವರು ವಿದ್ಯಾರ್ಥಿಗಳೊಂದಿಗೆ ಕಡಪ್ಪುರ ತಳಕದ‌ ರಿಕ್ಷಾ ಚಾಲಕ ಅಜಿತ್‌ ಕುಮಾರ್‌ ಜತೆಯಲ್ಲಿ ಬಂಟ್ವಾಳದ ಬರಿಮಾರಿಗೆ ವಿವಾಹ ಸಮಾರಂಭವೊಂದಕ್ಕೆ ತೆರಳಿದ್ದರು. ಅಲ್ಲಿ ಸಂಜೆ ತಂಡವು ಮೋಜಿಗಾಗಿ ನೇತ್ರಾವತಿ ಹೊಳೆಯಲ್ಲಿ ಈಜಾಡಲು ಇಳಿದು ಇಬ್ಬರು ಸಾವಿಗೀಡಾಗಿದ್ದರು. ಓರ್ವನನ್ನು ಸ್ಥಳೀಯರು ರಕ್ಷಿಸಿ ಮಂಗಳೂರಿನ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.

ಬಾಲ ಸಂಘದ ತಂಡದ ಸದಸ್ಯರಾಗಿದ್ದ ಕುಂಬಳೆಯ ಬಾಲಕರು ಮದುವೆಯ ಮನೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನೀಡಲು ರಿಕ್ಷಾ ಚಾಲಕ ಅಜಿತ್‌ ಕುಮಾರ್‌ ಜತೆಯಲ್ಲಿ ತೆರಳಿದ್ದರು.

ಮೃತ ಮನೀಶ್‌ನ ಅಣ್ಣ ಮನೋಜ್‌ ಕುಮಾರ್‌ ಕುಂಬಳೆಯಲ್ಲಿ ಪ. ಪೂ. ವಿದ್ಯಾರ್ಥಿಯಾಗಿದ್ದು, ತಂದೆ ಕೂಲಿ ಕಾರ್ಮಿಕರಾಗಿದ್ದಾರೆ.

ಅಜಿತ್‌ ಕುಮಾರ್‌ ವೃತ್ತಿಯಲ್ಲಿ ರಿಕ್ಷಾ ಚಾಲಕರಾಗಿದ್ದು ಪತ್ನಿ ವನಿತಾ ಹಾಗೂ ಅನ್ವೇಶ್‌ ಮತ್ತು ಶಾಂತಿ ಎಂಬ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಇವರು ಸಿ.ಪಿ.ಎಂ. ನಾಯಕರಾಗಿದ್ದರು. ಡಿ.ವೈ.ಎಫ್‌.ಐ. ಕುಂಬಳೆ ವಲಯ ಕಾರ್ಯದರ್ಶಿ ಆಗಿದ್ದರಲ್ಲದೆ ಸಮಾಜ ಸೇವಕರಾಗಿದ್ದರು. ಕಲಾವಿದರಾಗಿದ್ದು “ನಾಟ್‌ಪೊಲಿಮಾ’ ಎಂಬ ಕಲಾಸಂಘದ ಕಾರ್ಯದರ್ಶಿಯಾಗಿದ್ದರು.

ಇವರ ತಂಡದಲ್ಲಿ ಈ ಬಾಲಕರು ಕಲಾವಿದರಾಗಿದ್ದರು. ಮದುವೆ ಮನೆಯವರು ಅಜಿತ್‌ನ ಸಂಬಂಧಿಕರಾಗಿದ್ದರು.

“ಆಯತಪ್ಪಿ ಬಿದ್ದೆವು ‘
ನಾವು ಈಜಾಡಲು ಹೊಳೆಗಿಳಿದಾಗ ನಮ್ಮ ಕಾಲಿನ ಅಡಿಭಾಗದಿಂದ ಮರಳು ಕೊಚ್ಚಿ ಹೋದಾಗ ನಾವು ಆಯತಪ್ಪಿ ನೀರಲ್ಲಿ ಮುಳುಗಿದೆವು. ನಮ್ಮನ್ನು ಅಲ್ಲಿನ ಆಪದಾºಂಧವರು ರಕ್ಷಿಸಿದರು. ನಮ್ಮ ತಂಡದ ಇಬ್ಬರನ್ನು ನಾವು ಕಳೆದುಕೊಂಡೆವು ಎಂದು ಪಾರಾಗಿ ಬಂದಿರುವ ತೇಜಸೂರ್ಯ ಉದಯವಾಣಿಗೆ ತಿಳಿಸಿದರು. ಇವರು ಇನ್ನೂ ಘಟನೆಯ ಭಯದಿಂದ ಹೊರಬಂದಿಲ್ಲ.

ಸಾರ್ವಜನಿಕ ನಮನ
ಮೃತದೇಹಗಳನ್ನು ಕುಂಬಳೆಯಲ್ಲಿ ಸಾರ್ವಜನಿಕರ ದರ್ಶನಕ್ಕಾಗಿ ಇರಿಸಲಾಯಿತು. ವಿವಿಧ ರಾಜಕೀಯ ಪಕ್ಷಗಳ ನಾಯಕರು ಕಾರ್ಯಕರ್ತರು ಮತ್ತು ಸಂಘಸಂಸ್ಥೆಗಳ ಪದಾಧಿಕಾರಿಗಳು ಅಂತಿಮ ದರ್ಶನ ಪಡೆದರು.

ಟಾಪ್ ನ್ಯೂಸ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.