Fashion Gold Fraud Case: ಪೂಕೋಯ ತಂಙಳ್‌, ಎಂ.ಸಿ. ಖಮರುದ್ದೀನ್‌ ಸೊತ್ತು ಮುಟ್ಟುಗೋಲು


Team Udayavani, Aug 23, 2023, 8:14 PM IST

Fashion Gold Fraud Case: ಪೂಕೋಯ ತಂಙಳ್‌, ಎಂ.ಸಿ. ಖಮರುದ್ದೀನ್‌ ಸೊತ್ತು ಮುಟ್ಟುಗೋಲು

ಕಾಸರಗೋಡು: ಫ್ಯಾಶನ್‌ ಗೋಲ್ಡ್‌ ಠೇವಣಿ ವಂಚನೆ ಪ್ರಕರಣದಲ್ಲಿ ಆರೋಪಿಗಳಾಗಿರುವ ಮುಸ್ಲಿಂ ಲೀಗ್‌ ನೇತಾರರಾದ ಚಂದೇರದ ಪೂಕೋಯ ತಂಙಳ್‌, ಚೇರ್ಮನ್‌ ಆಗಿರುವ ಮಾಜಿ ಶಾಸಕ ಎಂ.ಸಿ. ಖಮರುದ್ದೀನ್‌ ಅವರ ಸೊತ್ತುಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ.

ಅನಿಯಂತ್ರಿತ ಠೇವಣಿ ಯೋಜನೆ ನಿಷೇಧ ಕಾನೂನು ಪ್ರಕಾರ ಹೊಣೆಗಾರಿಕೆಯುಳ್ಳ ರಾಜ್ಯ ಮಟ್ಟದ ಅಧಿಕಾರಿಯಾದ ರಾಜ್ಯ ಫಿನಾನ್ಸ್‌ ಸೆಕ್ರೆಟರಿ ಸಂಜಯ್‌ಎಂ. ಕೌಲ್‌ ಅವರು ಸೊತ್ತುಗಳನ್ನು ಮುಟ್ಟುಗೋಲು ಹಾಕಿ ಆದೇಶ ಹೊರಡಿಸಿದ್ದಾರೆ. ಪ್ರಕರಣದ ತನಿಖೆಗೆ ಮೇಲ್ನೋಟ ವಹಿಸುವ ಕಣ್ಣೂರು ಕ್ರೈಂ ಬ್ರ್ಯಾಂಚ್‌ ಎಸ್‌ಪಿ ಪಿ.ವಿ. ಸದಾನಂದನ್‌ ಅವರ ವರದಿಯ ಪ್ರಕಾರ ಈ ಕ್ರಮ ಕೈಗೊಳ್ಳಲಾಗಿದೆ.

ಕಂಪೆನಿಯ ಚೇರ್ಮನ್‌ ಖಮರುದ್ದೀನ್‌, ಪೂಕೋಯ ತಂಙಳ್‌ ಅವರ ಹೆಸರಿನಲ್ಲಿ ಪಯ್ಯನ್ನೂರು ನಗರದಲ್ಲಿ ಕಾರ್ಯಾಚರಿಸುತ್ತಿರುವ ನಾಲ್ಕು ಕೊಠಡಿಗಳನ್ನೊಳಗೊಂಡ ಫ್ಯಾಶನ್‌ ಆರ್ನಮೆಂಟ್‌ ಜುವೆಲರಿ ಕಟ್ಟಡ ಹಾಗೂ ಬೆಂಗಳೂರು ಸಿಲಿಕುಂಡ ವಿಲೇಜ್‌ನಲ್ಲಿ ಪೂಕೋಯ ತಂಙಳ್‌ ಹೆಸರಿನಲ್ಲಿರುವ 1 ಎಕ್ರೆ ಭೂಮಿ ಮುಟ್ಟುಗೋಲು ಹಾಕಿಕೊಂಡ ಸೊತ್ತುಗಳಲ್ಲಿ ಒಳಗೊಂಡಿದೆ.

 

ಟಾಪ್ ನ್ಯೂಸ್

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rahul Gandhi 3

PM Modiಗೆ ನಾಜಿ ಪ್ರಚಾರಕ ಗೋಬೆಲ್ಸ್‌ನೇ ಸ್ಫೂರ್ತಿ: ಕಾಂಗ್ರೆಸ್‌

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.