ಮೀನು ಉತ್ಪಾದನೆ: ಕೇರಳ ಐದನೇ ಸ್ಥಾನಕ್ಕೆ ಕುಸಿತ


Team Udayavani, Dec 13, 2019, 9:30 PM IST

xd-6

ಸಾಂದರ್ಭಿಕ ಚಿತ್ರ

ಕಾಸರಗೋಡು: ಮೀನು ಉತ್ಪಾದನೆಯಲ್ಲಿ ಕೇರಳ ಐದನೇ ಸ್ಥಾನಕ್ಕೆ ಕುಸಿದಿದೆ. ಕಳೆದ ಏಳು ವರ್ಷಗಳಿಂದ ಕೇರಳ ಮೀನು ಉತ್ಪಾದನೆಯಲ್ಲಿ ಹಿಂದಕ್ಕೆ ಸರಿದಿದೆ ಎಂದು ಅಂಕಿ ಅಂಶದಲ್ಲಿ ಸೂಚಿಸಲಾಗಿದೆ. 2012ರ ವರೆಗೆ ಕೇರಳ ಮೀನು ಉತ್ಪಾದನೆಯಲ್ಲಿ ಪ್ರಥಮ ಸ್ಥಾನದಲ್ಲಿತ್ತು. 2013ರಲ್ಲಿ ಮೂರನೇ ಸ್ಥಾನಕ್ಕೆ ತಳ್ಳಲ್ಪಟ್ಟ ಕೇರಳ 2017 ರಲ್ಲಿ ನಾಲ್ಕನೇ ಸ್ಥಾನಕ್ಕೆ ಸರಿಯಿತು.

ದೇಶದಲ್ಲಿ ಮೀನು ಉತ್ಪಾದನೆಗೆ ಸಂಬಂಧಿಸಿ ಲೋಕಸಭೆಯಲ್ಲಿ ಕೇಂದ್ರ ಮೀನು ಗಾರಿಕಾ ಸಚಿವ ಪ್ರತಾಪ್‌ಚಂದ್ರ ಸಾರಂಗಿ ನೀಡಿದ ಅಂಕಿ ಅಂಶದಲ್ಲಿ ಈ ಮಾಹಿತಿ ಲಭಿಸಿದೆ. ಪ್ರಥಮ ಸ್ಥಾನದಲ್ಲಿ ಆಂಧ್ರ ಪ್ರದೇಶವಿದ್ದರೆ, ಗೋವಾ, ಗುಜರಾತ್‌, ಕರ್ನಾಟಕ ರಾಜ್ಯಗಳು ಅನುಕ್ರಮವಾಗಿ ದ್ವಿತೀಯ, ತೃತೀಯ, ಚತುರ್ಥ ಸ್ಥಾನ ದಲ್ಲಿವೆೆ. ಅದೇ ವೇಳೆ ಕಳೆದ ವರ್ಷ ಗುಜ ರಾತ್‌ ರಾಜ್ಯ ಪ್ರಥಮ ಸ್ಥಾನದಲ್ಲಿತ್ತು.

ರಫ್ತು ವಿಚಾರದಲ್ಲೂ ಕಳೆದ ಐದು ವರ್ಷಗಳ‌ಲ್ಲಿ ಹೆಚ್ಚಳವಾಗಿದೆ. 2014-15 ರಲ್ಲಿ 33,441.61 ಕೋಟಿ ರೂ. ಮೊತ್ತ ದ ಮೀನು ಉತ್ಪಾದನೆಯನ್ನು ರಫ್ತು ಮಾಡಲಾಗಿತ್ತು. 2018-19ರ ಕಾಲಾವಧಿಯಲ್ಲಿ 47,621 ಕೋಟಿ ರೂ.ಗೇರಿತು. ಕೇಂದ್ರ ಸರಕಾರ ಮೀನಿನ ಉತ್ಪಾದನೆ ಹೆಚ್ಚಳಕ್ಕೆ ರಾಜ್ಯ ಸರಕಾರಗಳಿಗೆ ಮೂಲ ಸೌಕರ್ಯ ಕಲ್ಪಿಸಲು 1186.89 ಕೋಟಿ ರೂ. ನೀಡಿದೆ. ಪ್ರಸ್ತುತ ವರ್ಷ ಪ್ರತೀ ರಾಜ್ಯಕ್ಕೆ ಹೆಚ್ಚಿನ ಹಣವನ್ನು ನೀಡಲಾಗುವುದು ಎಂದು ಸಚಿವರು ತಿಳಿಸಿದ್ದಾರೆ. ಈ ಸಂಬಂಧವಾಗಿ ರಾಜ್ಯ ಸರಕಾರಗಳಿಂದ ವರದಿಯನ್ನು ಕೇಳಿದೆ.

ದೇಶದಲ್ಲಿ ಹೆಚ್ಚಳ
ದೇಶದಲ್ಲಿ ಮೀನಿನ ಉತ್ಪಾದನೆಯಲ್ಲಿ ಭಾರೀ ಪ್ರಮಾಣದಲ್ಲಿ ಹೆಚ್ಚಳವಾಗಿದೆ. 2014-15ರಲ್ಲಿ 10.16 ದಶಲಕ್ಷ ಟನ್‌ ಮೀನು ಉತ್ಪಾದಿಸಲಾಗಿತ್ತು. 2016-17ರಲ್ಲಿ ಅದು 12.50 ದಶಲಕ್ಷ ಟನ್‌ಗೆರಿತು. 2018-19ರ ಕಾಲಾವಧಿಯಲ್ಲಿ 13.34 ಮಿಲಿಯನ್‌ ಟನ್‌ ಆಗಿ ಹೆಚ್ಚಳವಾಗಿದೆ.

ಟಾಪ್ ನ್ಯೂಸ್

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.