ಹಸುಗಳ ಕಳ್ಳತನ: ಐವರ ಬಂಧನ
Team Udayavani, Sep 22, 2022, 6:27 PM IST
ಮಡಿಕೇರಿ: ಕಡಗದಾಳು ಗ್ರಾಮದಲ್ಲಿ ಹಸುಗಳನ್ನು ಕಳ್ಳತನ ಮಾಡಿದ ಆರೋಪದಡಿ ಐವರು ಆರೋಪಿಗಳನ್ನು ಮಡಿಕೇರಿ ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಪೊನ್ನತ್ಮೊಟ್ಟೆಯ ಹುಸೇನ್ (45), ಹಮೀದ್ (40), ಕೊಂಡಂಗೇರಿಯ ಸಲೀಂ (31), ಕಡಗದಾಳುವಿನ ಚಂಗಪ್ಪ (40) ಹಾಗೂ ಅಭ್ಯತ್ ಮಂಗಲದ ಶ್ರೀಧರ (60) ಬಂಧಿತ ಆರೋಪಿಗಳಾಗಿದ್ದಾರೆ.
ಹಸುಗಳ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ದಿನು ಸೋಮಣ್ಣ ಹಾಗೂ ಮಂದಣ್ಣ ಎಂಬುವವರು ದೂರು ನೀಡಿದ್ದರು. ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಹಿಂದೂ ಜಾಗರಣಾ ವೇದಿಕೆ ಕೂಡ ಕಡಗದಾಳುವಿನಲ್ಲಿ ಪ್ರತಿಭಟನೆ ನಡೆಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ