ಉಪ್ಪಳ ಭೀಕರ ರಸ್ತೆ ಅಪಘಾತ ಐವರು ದುರ್ಮರಣ
Team Udayavani, Jul 9, 2018, 8:44 AM IST
ಕಾಸರಗೋಡು : ಲಾರಿ ಹಾಗೂ ಜೀಪಿನ ನಡುವೆ ಸಂಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಐವರು ಸಾವನ್ನಪ್ಪಿ ಏಳು ಮಂದಿ ಗಾಯಗೊಂಡಿರುವ ಘಟನೆ ಕಾಸರಗೋಡಿನ ಉಪ್ಪಳ ಸಮೀಪ ನಯಾ ಬಜಾರ್ ಬಳಿ ಸಂಭವಿಸಿದೆ.
ಮೃತರು ದಕ್ಷಿಣಕನ್ನಡ ಜಿಲ್ಲೆಯ ಕೆ.ಸಿ.ರೋಡ್ ನಿವಾಸಿಗಳಾದ ಅಸ್ಮಾ(30), ಬಿಫಾತಿಮ(65), ನಸೀಮಾ(38), ಮುಸ್ತಾಕ್ (41) ಹಾಗೂ ಇಮ್ತಿಯಾಜ್ (35) ಎಂದು ತಿಳಿದುಬಂದಿದೆ.
ಗಾಯಾಳುಗಳನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಜೀಪಿನಲ್ಲಿ ಮಕ್ಕಳು ಸೇರಿ ಸುಮಾರು 18 ಮಂದಿ ಪ್ರಯಾಣಿಸುತ್ತಿದ್ದರು, ಅಪಘಾತದಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿದ್ದು, ಮಂಜೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ .
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ