ನಕಲಿ ದಾಖಲೆ ಸೃಷ್ಟಿಸಿ ವಂಚನೆ : 8 ವರ್ಷಗಳ ಕಠಿನ ಸಜೆ ನೀಡಿದ ನ್ಯಾಯಾಲಯ
Team Udayavani, Nov 2, 2022, 11:35 PM IST
ಕಾಸರಗೋಡು: ಜಿಲ್ಲಾ ಪಂಚಾಯತ್ ರಸ್ತೆ ನಿರ್ಮಾಣ ಕೆಲಸಕ್ಕೆ ನಕಲಿ ದಾಖಲೆ ಸೃಷ್ಟಿಸಿ ಸರಕಾರಕ್ಕೆ ಸಲ್ಲಿಸಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ ಎರಡನೇ ಆರೋಪಿ ಎರ್ನಾಕುಳಂ ಮೂವಾಟ್ಟುಪುಳ ಎನ್ಜಿಒ ಕ್ವಾರ್ಟರ್ಸ್ ಸಮೀಪದ ನಿವಾಸಿ ಪಿ.ಬಿ. ಕಬೀರ್ ಖಾನ್ (60)ಗೆ ಕಾಸರಗೋಡು ಸಿಜೆಎಂ ನ್ಯಾಯಾಲಯ ಎಂಟು ವರ್ಷಗಳ ಕಠಿನ ಸಜೆ ಹಾಗೂ 20 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ.
ದಂಡ ಪಾವತಿಸದಿದ್ದಲ್ಲಿ 15 ತಿಂಗಳ ಹೆಚ್ಚುವರಿ ಸಜೆ ಅನುಭವಿಸುವಂತೆ ತೀರ್ಪಿನಲ್ಲಿ ತಿಳಿಸಿದೆ.
ಇದೇ ಪ್ರಕರಣದಲ್ಲಿ ಒಂದನೇ ಆರೋಪಿ ಚೆರ್ಕಳ ಚಾಂಬಲಕ ರಸ್ತೆ ಬಳಿಯ ನಿವಾಸಿ ಮೊಹಮ್ಮದ್ ರಫೀಕ್ (42) ವಿಚಾರಣೆ ಸಂದರ್ಭ ನ್ಯಾಯಾಲಯಕ್ಕೆ ಹಾಜರಾಗದ ಹಿನ್ನೆಲೆಯಲ್ಲಿ ಆತನಿಗೆ ನ್ಯಾಯಾಲಯ ವಾರಂಟ್ ಹೊರಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ