ಸಾಮರಸ್ಯದಿಂದ ದೇವರ ಅನುಗ್ರಹ : ನಡಿಬೈಲು ತಂತ್ರಿ


Team Udayavani, Mar 14, 2019, 1:00 AM IST

samarasya.jpg

ಪೈವಳಿಕೆ: ಜಾತಿ, ಮತ, ಭೇದ ಮರೆತು ಯಾವುದೇ ವೈಮನಸ್ಸು ಇಲ್ಲದೆ ಪರಸ್ಪರರು ಒಗ್ಗೂಡಿಕೊಂಡು ಆರಾಧನಾಲಯಗಳನ್ನು ಜೀರ್ಣೋದ್ಧಾರ ಗೊಳಿಸಿ ಪೂಜಿಸುವುದರಿಂದ ದೇವರ ಸಂಪೂರ್ಣ ಅನುಗ್ರಹ ಸಾಧ್ಯ. ಅದೆಷ್ಟೋ ಕ್ಷೇತ್ರಗಳು ಏಕತೆಗೆ ಹೆಸರುಗಳಿಸಿವೆಯೆಂದು ತಂತ್ರಿವರ್ಯರಾದ ವೇ|ಮೂ| ಶ್ರೀ ನಡಿಬೈಲು ಶಂಕರನಾರಾಯಣ ಭಟ್‌ ತಮ್ಮ ಅನುಗ್ರಹ ಸಂದೇಶದಲ್ಲಿ ನುಡಿದರು.

ಅವರು ಪೈವಳಿಕೆ ಕಡೆಂಕೋಡಿ ಶ್ರೀ ನಾಗ ರಕ್ತೇಶ್ವರಿ ಪರಿವಾರ ದೈವಗಳ ಪುನಃಪ್ರತಿಷ್ಠೆ ಬ್ರಹ್ಮಕಲಶೋತ್ಸವದ ಪ್ರಯುಕ್ತ ಆಯೋಜಿಸಿದ ಧಾರ್ಮಿಕ ಸಭೆಯಲ್ಲಿ ಶ್ರೀ ಸಾನ್ನಿಧ್ಯಗಳಿಗೆ ಅವಶ್ಯಕತೆಯುಳ್ಳ ಅಲ್ಪ ಸ್ಥಳವನ್ನು ದಾನ ರೂಪದಲ್ಲಿ ನೀಡಿದ ಇಬ್ರಾಹಿಂ ಕಡೆಂಕೋಡಿ ಅವರನ್ನು ಸಮ್ಮಾನಿಸಿ ಆಶೀರ್ವಚನವಿತ್ತರು.

ಚಿಪ್ಪಾರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷ ಐತ್ತಪ್ಪ ಶೆಟ್ಟಿಗಾರ್‌ ಅವರ ಉಪಸ್ಥಿತಿಯಲ್ಲಿ ಪೈವಳಿಕೆ ಗ್ರಾಮ ಪಂಚಾಯತ್‌ ಅಧ್ಯಕ್ಷೆ ಭಾರತೀ ಶೆಟ್ಟಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. 

ಪೈವಳಿಕೆ ಪಂಚಾಯತ್‌ ಸದಸ್ಯೆ ಸುಜಾತಾ ಬಿ. ರೈ ಅಧ್ಯಕ್ಷತೆ ವಹಿಸಿದರು. 

ಮುಖ್ಯ ಅತಿಥಿಗಳಾಗಿ ಜಿಲ್ಲಾ ಜನಜಾಗೃತಿ ವೇದಿಕೆ ಅಧ್ಯಕ್ಷ  ಅಶ್ವತ್ಥ್   ಪೂಜಾರಿ ಲಾಲ್‌ಭಾಗ್‌,  ಕೊಮ್ಮಂಗಳ   ಕೊರತಿ ಗುಳಿಗ  ಕೊರಗಜ್ಜ ಸೇವಾ ಸಮಿತಿ  ಅಧ್ಯಕ್ಷ ರಘುನಾಥ ಶೆಟ್ಟಿ ಕೊಮ್ಮಂಗಳ,  ನಿವೃತ್ತ ಜಿಲ್ಲಾ   ಖಜಾನಾಧಿಕಾರಿ ಸೀತಾರಾಮ ಬೋಳಂಗಳ, ಪೈವಳಿಕೆ ಸೇವಾ  ಸಹಕಾರಿ  ಬ್ಯಾಂಕ್‌ ಮಾಜಿ ಅಧ್ಯಕ್ಷ ಗಣಪತಿ ಭಟ್‌ ಕುಂಡೇರಿ, ಜಾದೂಗಾರರಾದ ಬಾಲಸುಬ್ರಹ್ಮಣ್ಯ ಭಟ್‌ ಕಡೆಂಕೋಡಿ, ಪಂಚಾಯತ್‌ ಸದಸ್ಯ ಚನಿಯ ಕೊಮ್ಮಂಗಳ, ಕಡೆಂಕೋಡಿ   ಬನ ಆಡಳಿತ ಸಮಿತಿ ಅಧ್ಯಕ್ಷ ಮಾಧವ ಕಡೆಂಕೋಡಿ, ಕಡೆಂಕೋಡಿ ಬನ ಕಾರ್ಯದರ್ಶಿ ಗೋಪಾಲಕೃಷ್ಣ, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಸತ್ಯಶಂಕರ ಭಟ್‌ ಮಳಿವು, ಕಾರ್ಯದರ್ಶಿ ಮೋಹನ್‌ ಶೆಟ್ಟಿ ನಡುವಳಚಿಲ್‌, ಕಡೆಂಕೋಡಿ ಕರಾವಳಿ ಫ್ರೆಂಡ್ಸ್‌ ಕ್ಲಬ್‌ ಅಧ್ಯಕ್ಷ ಹರೀಶ್‌ ನಾಯ್ಕ ಕಡೆಂಕೋಡಿ, ಪ್ರಸಿದ್‌ ಡಿ’ಸೋಜಾ ಕಡೆಂಕೋಡಿ ಉಪಸ್ಥಿತರಿದ್ದು ಶುಭಹಾರೈಸಿದರು.

ಇಬ್ರಾಹಿಂ ಕಡೆಂಕೋಡಿ, ಡಾ| ಕೃಷ್ಣ ಕಡೆಂಕೋಡಿ, ಚಿದಾನಂದ ಲಾಲ್‌ಭಾಗ್‌, ಮಂಜಪ್ಪ ಮೂಲ್ಯ ಕಡೆಂಕೋಡಿ, ಮಾಧವ ಕಡೆಂಕೋಡಿ, ಗೋಪಾಲಕೃಷ್ಣ ಭಟ್‌ ಅಡ್ಕತಿಮಾರು, ಜಾದೂಗಾರ್ತಿ ತೇಜಸ್ವಿನಿ ಕಡೆಂಕೋಡಿ ಅವರನ್ನು ಈ ಸಂದರ್ಭದಲ್ಲಿ ಸಮ್ಮಾನಿಸಲಾಯಿತು.

ಅಶೋಕ್‌ ಸ್ವಾಗತಿಸಿದರು. ಗೋಪಾಲಕೃಷ್ಣ ಶೆಟ್ಟಿಗಾರ್‌ ಕೊಮ್ಮಂಗಳ ವಂದಿಸಿದರು. 

ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಯಕ್ಷಧ್ವನಿ, ಮಿಮಿಕ್ರಿ, ಜಾದೂ ನೃತ್ಯ ಹಾಗೂ ಕರಾವಳಿ ಫ್ರೆಂಡ್ಸ್‌ ಕ್ಲಬ್‌ ಪ್ರಾಯೋಜಕತ್ವದಲ್ಲಿ ಶಾರದಾ ಕಲಾ ಆರ್ಟ್ಸ್ ಮಂಜೇಶ್ವರ ಅವರಿಂದ “ಇತ್ತಿನಾತ್‌ ದಿನ’ ನಾಟಕ ಪ್ರದರ್ಶನಗೊಂಡಿತು.

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.