Kasaragod ಮಹಿಳೆಯ ಕುತ್ತಿಗೆಯಿಂದ ಚಿನ್ನದ ಸರ ಅಪಹರಣ
Team Udayavani, Aug 7, 2023, 7:44 PM IST
ಕಾಸರಗೋಡು: ಪೊಯಿನಾಚಿ ಸಮೀಪದ ಬೇಡಗಂ ಚೆರಿಪ್ಪಾಡಿ ಪಿಂಡಿಕಡವಿನ ಹರಿತಾಲಯದ ನಾರಾಯಣನ್ ನಾಯರ್ ಅವರ ಪತ್ನಿ ಬಿಂದು ಅವರ ಕುತ್ತಿಗೆಯಲ್ಲಿದ್ದ ಸುಮಾರು 1.35 ಲಕ್ಷ ರೂ. ಮೌಲ್ಯದ ಮೂರು ಪವನ್ ಚಿನ್ನದ ಸರವನ್ನು ಬೈಕ್ನಲ್ಲಿ ಬಂದ ಇಬ್ಬರು ಎಗರಿಸಿ ಪರಾರಿಯಾದ ಘಟನೆ ನಡೆದಿದೆ.
ಬೇಡಗಂ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.