ಪೈವಳಿಕೆ ಮುಖ್ಯ ಶಿಕ್ಷಕಿಗೆ ವಿದಾಯಕೂಟ


Team Udayavani, Mar 8, 2019, 1:00 AM IST

paivalike.jpg

ಕುಂಬಳೆ: ಪೈವಳಿಕೆನಗರ ಸರಕಾರಿ ಹೈ, ಸೆಕೆಂಡರಿ ವಿದ್ಯಾಲಯದಲ್ಲಿ ನಿವೃತ್ತರಾಗುತ್ತಿರುವ ಮುಖ್ಯೋಪಾಧ್ಯಾಯಿನಿ ಶ್ಯಾಮಲಾ ಪಿ. ಅವರಿಗೆ ವಿದಾಯಕೂಟ ಜರಗಿತು. 

ಶಾಲಾ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಇಬ್ರಾಹಿಂ ಪಾವಲುಕೋಡಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಪ್ರಾಂಶುಪಾಲ ವಿಶ್ವನಾಥ ಕುಂಬಳೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಶಶಿಕಲಾ ಕೆ. ಅವರಿಗೆ ಹಾರಾರ್ಪಣೆಗೈದು ಉಂಗುರ ತೊಡಿಸಿದರು. ನಿವೃತ್ತ ಶಿಕ್ಷಣ ಉಪನಿರ್ದೇಶಕ ಶ್ರೀನಿವಾಸ ಕೆ ಶಾಲು ಹೊದೆಸಿ ಸ್ಮರಣಿಕೆ, ದೀಪ, ಸಮ್ಮಾನಪತ್ರ, ಫಲಪುಷ್ಪ ನೀಡಿ ಸಮ್ಮಾನಿಸಿದರು. 

ಶಾಲಾ ರಕ್ಷಕ-ಶಿಕ್ಷಕ ಸಂಘದ ವತಿಯಿಂದ ಇಬ್ರಾಹೀಂ ಪಾವಲುಕೋಡಿ ಶಾಲು ಹೊದೆಸಿ ಸ್ಮರಣಿಕೆ ನೀಡಿ ಸಮ್ಮಾನಿಸಿದರು. ಮಾತƒ ಸಂಘದ ಅಧ್ಯಕ್ಷೆ ರೋಹಿಣಿ ಶಾಲು ಹೊದೆಸಿ ದರು. ಪೈವಳಿಕೆ ಕ್ರೆಸೆಂಟ್‌ ನ್ಪೋರ್ಟ್ಸ್ ಕ್ಲಬ್‌ನ ಅಬ್ದುಲ್‌ ರಹಿಮಾನ್‌ ಪೈವಳಿಕೆ ಸ್ಮರಣಿಕೆ ನೀಡಿ ಗೌರವಿಸಿದರು. ರವೀಂದ್ರನಾಥ್‌ ಕೆ ಆರ್‌, ಲಾರೆನ್ಸ್‌ ಡಿ’ಸೋಜಾ, ಅಬ್ದುಲ್ಲ ಹಾಜಿ, ಅಬ್ದುಲ್‌ ಲತೀಫ್‌, ಮುಜಿಬುಲ್‌ ರಹಿಮಾನ್‌, ಶಂಕರನಾರಾಯಣ ಭಟ್‌ ಬೀಡುಬೆ„ಲು, ಕೆ ಎಂ. ಬಲ್ಲಾಳ್‌, ರಾಧಾಕೃಷ್ಣ ಮಾಸ್ತರ್‌ ಕಾಯರ್‌ಕಟ್ಟೆ, ರಕ್ಷಕ ಶಿಕ್ಷಕ ಸಂಘದ ಉಪಾಧ್ಯಕ್ಷ ರಮೇಶ್‌ ಪೈವಳಿಕೆ ಮಾತನಾಡಿದರು. ಶಾಲಾ ನೌಕರರ ಸಂಘದ ಕಾರ್ಯದರ್ಶಿ ಕೃಷ್ಣಮೂರ್ತಿ ಎಂ ಎಸ್‌ ಕಾರ್ಯಕ್ರಮ ನಿರ್ವಹಿಸಿದರು. ಶಶಿಕಲಾ ಕೆ. ವಂದಿಸಿದರು. ಸುಮಿತ್ರಾ ಕೆ. ಪ್ರಾರ್ಥನೆ ಹಾಡಿದರು.

ಟಾಪ್ ನ್ಯೂಸ್

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madikeri ಕಾಡಾನೆ ದಾಳಿ: ಬೆಳೆಗಾರ ಸಾವು: ಆನೆಗಳನ್ನು ಕಾಡಿಗಟ್ಟಲು ಗ್ರಾಮಸ್ಥರ ಆಗ್ರಹ

Madikeri ಕಾಡಾನೆ ದಾಳಿ: ಬೆಳೆಗಾರ ಸಾವು: ಆನೆಗಳನ್ನು ಕಾಡಿಗಟ್ಟಲು ಗ್ರಾಮಸ್ಥರ ಆಗ್ರಹ

ಪುತ್ತಿಗೆ ಗ್ರಾಮ ಪಂಚಾಯತ್‌ ಸದಸ್ಯೆಯ ಮನೆ ಬೆಂಕಿಗಾಹುತಿ

ಪುತ್ತಿಗೆ ಗ್ರಾಮ ಪಂಚಾಯತ್‌ ಸದಸ್ಯೆಯ ಮನೆ ಬೆಂಕಿಗಾಹುತಿ

ಬೋವಿಕ್ಕಾನ: ವ್ಯಕ್ತಿ ನಿಗೂಢ ಸಾವುಬೋವಿಕ್ಕಾನ: ವ್ಯಕ್ತಿ ನಿಗೂಢ ಸಾವು

ಬೋವಿಕ್ಕಾನ: ವ್ಯಕ್ತಿ ನಿಗೂಢ ಸಾವು

ಅತ್ತಿಮಂಗಲ: ಬೈಕ್‌ನಲ್ಲಿ ಹೋಗುತ್ತಿದ್ದಾಗ ಕಾಡಾನೆ ದಾಳಿ : ಸಹೋದರರು ಪ್ರಾಣಾಪಾಯದಿಂದ ಪಾರು

ಅತ್ತಿಮಂಗಲ: ಬೈಕ್‌ನಲ್ಲಿ ಹೋಗುತ್ತಿದ್ದಾಗ ಕಾಡಾನೆ ದಾಳಿ : ಸಹೋದರರು ಪ್ರಾಣಾಪಾಯದಿಂದ ಪಾರು

Madikeri ಕಾಡುಕೋಣ ಹತ್ಯೆ: ಇಬ್ಬರ ಸೆರೆ; 6 ಮಂದಿಗೆ ಶೋಧ

Madikeri ಕಾಡುಕೋಣ ಹತ್ಯೆ: ಇಬ್ಬರ ಸೆರೆ; 6 ಮಂದಿಗೆ ಶೋಧ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

5-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇವಸ್ಥಾನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

4-health

Nutritional Foods: ಹದಿಹರಯದಲ್ಲಿ ಪೌಷ್ಟಿಕಾಂಶ ಅಗತ್ಯಗಳು

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.