ಗೋ ಪ್ರೇಮಿಗಳ ಕಾರ್ಯ ಶ್ಲಾಘನೀಯ : ರಾಘವೇಶ್ವರ ಶ್ರೀ


Team Udayavani, May 23, 2019, 6:05 AM IST

go-preemi

ಕಾಸರಗೋಡು: ಹಲಸು ಎಂದರೆ ಚಿನ್ನವಾಗಿದ್ದು, ಚಿನ್ನಕ್ಕಿಲ್ಲದ ಪರಿಮಳ, ಚಿನ್ನಕ್ಕಿಲ್ಲದ ರುಚಿಯನ್ನು ಅದು ಹೊಂದಿದೆ. ಗೋ ಸೇವೆಗಾಗಿ ತನ್ನ ಶ್ರಮವನ್ನು ಸಮರ್ಪಣೆ ಮಾಡುವ ಮೂಲಕ ಶಿಷ್ಯವೃಂದವು ಗೋರಕ್ಷಣೆಗೆ ಬಹುದೊಡ್ಡ ಕೊಡುಗೆಯನ್ನು ನೀಡಿದೆ. ಗೋವಿನ ಮೇವಿಗಾಗಿ ಹಲಸಿನ ಮೇಳವನ್ನೇ ಆಯೋಜಿಸಿದ ಗೋ ಪ್ರೇಮಿಗಳ ಕಾರ್ಯ ಶ್ಲಾಘನೀಯವಾಗಿದೆ ಎಂದು ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಶ್ರೀಗಳು ತಮ್ಮ ಆಶೀರ್ವಚನ ಸಂದೇಶವನ್ನು ನೀಡಿದರು.

ಕಾಸರಗೋಡು ಸಮೀಪದ ಪೆರಿಯ ಆಲಕ್ಕೋಡ್‌ ವಿಷ್ಣುಪ್ರಸಾದ ಹೆಬ್ಟಾರ್‌ಅವರ ಮನೆಯಲ್ಲಿ ನಡೆದ ಸಮಾರಂಭದಲ್ಲಿ ಬಜಕೂಡ್ಲು ಅಮೃತಧಾರಾ ಗೋಶಾಲೆಯ ಗೋವುಗಳ ಮೇವಿಗಾಗಿ ಜೂನ್‌ 8ರಂದು ಬದಿಯಡ್ಕ ಶ್ರೀ ಭಾರತೀ ವಿದ್ಯಾಪೀಠದಲ್ಲಿ ನಡೆಯಲಿರುವ “ಹಲಸು ಮೇಳ’ದ ಕರಪತ್ರವನ್ನು ಅವರು ಲೋಕಾರ್ಪಣೆಗೊಳಿಸಿ ಅನುಗ್ರಹಗೈದು ಮಾತನಾಡಿದರು.

ಹಲಸು ಮೇಳ ಕಾರ್ಯಾಗಾರದಲ್ಲಿ ತಯಾರಿಸಿದ ಹಪ್ಪಳದ ಕಟ್ಟುಗಳನ್ನು ಶ್ರೀ ಪೀಠಕ್ಕೆ ಸಮರ್ಪಣೆ ಮಾಡಿ, ಆಶೀರ್ವಾದವನ್ನು ಪಡೆದುಕೊಳ್ಳಲಾಯಿತು. ಪೂಚಕ್ಕಾಡು ವಿಷ್ಣು ಹೆಬ್ಟಾರ್‌ ದಂಪತಿಗಳು, ಹಿರಿಯ ವಕೀಲರಾದ ಶಂಭು ಶರ್ಮ ಬೆಂಗಳೂರು, ಜ್ಞಾನ ಭಾರತಿ ಪ್ರಕಾಶನದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಕಾಶ್‌ ಪಿ.ಎಸ್‌. ಮತ್ತಿತರರು ಹಪ್ಪಳದ ಕಟ್ಟುಗಳನ್ನು ಖರೀದಿಸಿ ಪುಣ್ಯಕೋಟಿಯ ಸೇವೆಯಲ್ಲಿ ಭಾಗಿಯಾದರು. ಹಲಸು ಮೇಳದ ಸಂಘಟಕ ಡಾ.ವೈ.ವಿ.ಕೃಷ್ಣಮೂರ್ತಿ, ಶಿವಪ್ರಸಾದ ವರ್ಮುಡಿ, ಬಾಲಸುಬ್ರಹ್ಮಣ್ಯ ಸರ್ಪಮಲೆ, ಈಶ್ವರಿ ಬೇರ್ಕಡವು, ಕುಸುಮ ಪೆರ್ಮುಖ, ಸುಬ್ರಹ್ಮಣ್ಯ ಭಟ್‌ ಗಬ್ಬಲಡ್ಕ, ವೈ.ಕೆ.ಗೋವಿಂದ ಭಟ್‌, ಗೋವಿಂದ ಬಳ್ಳಮೂಲೆ, ಪ್ರೊ|ಶ್ರೀಕೃಷ್ಣ ಭಟ್‌, ದೇವಕಿ ಪನ್ನೆ, ಕಿರಣಾ ಮೂರ್ತಿ, ಲಕ್ಷಿ$¾à ವಿ.ಭಟ್‌, ಸುಲೋಚನಾ, ಈಶ್ವರ ಭಟ್‌ ಉಳುವಾನ, ವಲಯಗಳ ಪದಾಧಿಕಾರಿಗಳು, ಹಲಸು ಮೇಳದ ಸೇವಾ ಬಿಂದುಗಳು ಉಪಸ್ಥಿತರಿದ್ದರು.

ಬಾಯಿಗೆ ರುಚಿ ದೇಹಕ್ಕೆ ಪುಷ್ಟಿ
ಗೋವಿನ ಸೇವೆಗಾಗಿ ನಾನಾ ರೀತಿಯಲ್ಲಿ ಪ್ರಯತ್ನಿಸಬಹುದು. ಹಲಸಿನ ಮೇಳದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಹಲಸಿನ ಉತ್ಪನ್ನಗಳನ್ನು ಖರೀದಿಸುವ ಮೂಲಕ ಗೋ ಸೇವೆಯ ಪುಣ್ಯವನ್ನು ಪಡೆದುಕೊಳ್ಳಬಹುದು. ಬಾಯಿಗೆ ರುಚಿ ದೇಹಕ್ಕೆ ಪುಷ್ಟಿಯನ್ನು ನೀಡುವ ಹಲಸಿನ ಉತ್ಪನ್ನಗಳನ್ನು ಬಳಸಬೇಕು. ಗೋ ಉತ್ಪನ್ನಗಳನ್ನು ತಯಾರಿಸಿದ ಶ್ರಮದ ಫಲವಾಗಿ ಅವರ ಬದುಕು ಚಿನ್ನದ ಬಣ್ಣ, ಚಿನ್ನದ ಪರಿಮಳ, ಚಿನ್ನದ ಸುಗಂಧವನ್ನು ಪಡೆದುಕೊಳ್ಳಲಿ ಎಂದು ಶ್ರೀಗಳು ಆಶೀರ್ವದಿಸಿದರು.

ಟಾಪ್ ನ್ಯೂಸ್

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.